Headlines

ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ – Kannada News | Tollywood decided OTT window for Telugu Movies

ಚಿತ್ರಮಂದಿರಕ್ಕೆ (Theater) ಜನ ಬರುತ್ತಿಲ್ಲ, ಸಿನಿಮಾಗಳ ಬಜೆಟ್ ಹೆಚ್ಚಾಗಿದೆ, ನಿರ್ಮಾಪಕರು ನಷ್ಟದಲ್ಲಿದ್ದಾರೆ ಎಂಬ ದೂರುಗಳು ಎಲ್ಲ ಚಿತ್ರರಂಗಗಳಿಂದಲೂ ಕೇಳಿ ಬರುತ್ತಿದೆ. ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ…

Read More

ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು…

Read More

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿಯ ಚಿತ್ತಾರ ಹೇಗಿದೆ ನೋಡಿ! – Kannada News | Dr. Shivakumara Swamiji 7th death Anniversary: Swamiji Portrait Blossoms on Coconut Leaf, Mesmerising Art Goes Viral

ತುಮಕೂರು, ಜನವರಿ 21: ಸಿದ್ಧಗಂಗಾ ಮಠದಲ್ಲಿ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ವೈಶಿಷ್ಟ್ಯಪೂರ್ಣವಾಗಿ ಜರುಗುತ್ತಿದೆ. ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದ ಮನು ಅವರು ತೆಂಗಿನ ಗರಿಗಳಿಂದ ರಚಿಸಿದ ಶಿವಕುಮಾರ ಸ್ವಾಮೀಜಿಗಳ ಸುಂದರ ಕಲಾಕೃತಿಯು ಗಮನ ಸೆಳೆದಿದೆ. ಈ ಕಲಾಕೃತಿ, ಸಂಪೂರ್ಣವಾಗಿ ತೆಂಗಿನ ಗರಿಗಳನ್ನು ಬಳಸಿ ತಯಾರಿಸಲಾಗಿದ್ದು, ಇದರ ನಿರ್ಮಾಣಕ್ಕೆ ಎಂಟು ತೆಂಗಿನ ಗರಿಗಳು ಬಳಕೆಯಾಗಿವೆ. ಕಲಾವಿದ ಮನು…

Read More

IND vs NZ: ಟಾಸ್ ಸೋತ ಭಾರತ, ಕಿಶನ್​ಗೆ ಅವಕಾಶ; ಹೀಗಿದೆ ಪ್ಲೇಯಿಂಗ್ 11 – Kannada News | Ind vs NZ 1st T20: Head to Head, toss and Playing XI updates

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಮಾತ್ರವಲ್ಲದೆ 2026 ರ ಟಿ20 ವಿಶ್ವಕಪ್‌ಗೆ (2026 T20 World Cup) ಸಿದ್ಧತೆ ನಡೆಸುವತ್ತಲೂ ತನ್ನ ಗಮನಹರಿಸಲಿದೆ. ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ, ಮಿಚೆಲ್ ಸ್ಯಾಂಟ್ನರ್ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ…

Read More

ಅಗ್ನಿ ದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಬಸ್ಸಿನಲ್ಲಿ ಸೇಫ್ಟಿ ಅಳವಡಿಕೆ ಪ್ಲಾನ್ – Kannada News | KSRTC Bus Safety Upgrades: ADAS and Fire Systems for Passenger Protection

ಬೆಂಗಳೂರು, ಜನವರಿ 02: ಇತ್ತೀಚೆಗೆ ನೈಟ್ ಸರ್ವಿಸ್ ಖಾಸಗಿ ಬಸ್​ಗಳಲ್ಲಿ ಅಗ್ನಿ ದುರಂತಗಳು ಸಂಭವಿಸಿ ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಫುಲ್ ಅಲರ್ಟ್ ಆಗಿರುವ ಕೆಎಸ್ಆರ್​​ಟಿಸಿ (KSRTC) ನಿಗಮ ಅತ್ಯಾಧುನಿಕ ಅಡಾಸ್ ಸಿಸ್ಟಮ್ ಅಳವಡಿಕೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಕೆಎಸ್ಆರ್​ಟಿಸಿ ಅಂಬಾರಿ ಉತ್ಸವ ಮತ್ತು ಅಂಬಾರಿ 2.0 ಬಸ್​ಗಳಲ್ಲಿ ಅತ್ಯಾಧುನಿಕ ಮುಂಜಾಗ್ರತಾ ಕ್ರಮಗಳನ್ನು (Safety) ತೆಗೆದುಕೊಳ್ಳಲು ಮುಂದಾಗಿದೆ. ಬಸ್​​ಗಳಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ ಮೊದಲಿಗೆ ಅಂಬಾರಿ ಉತ್ಸವ ಎಸಿ ಸ್ಲೀಪರ್ ಬಸ್​ಗಳಲ್ಲಿ ಅಳವಡಿಸಿರುವ ಮುಂಜಾಗ್ರತಾ ಕ್ರಮಗಳನ್ನು…

Read More

ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಟಾಲಿವುಡ್ ಸ್ಟಾರ್ ಹೀರೋಗಳು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್​​ಗಳನ್ನು ಹೊಂದುತ್ತಿದ್ದಾರೆ. ವಿಜಯ್ ದೇವರಕೊಂಡ, ಮಹೇಶ್ ಬಾಬು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಹೊಂದಿದ್ದಾರೆ. ಈಗ ಅಲ್ಲು ಅರ್ಜುನ್ (Allu Arjun) ಕೂಡ ಈ ಉದ್ಯಮದಲ್ಲಿ ಹೊಸ ಹೆಜ್ಜೆ ಇಟ್ಟಿದ್ದು, ಹೈದರಾಬಾದ್​ ಅಲ್ಲಿ ಅಲ್ಲು ಸಿನಿಮಾಸ್ ಆರಂಭಿಸಿದ್ದಾರೆ. ಗುರುವಾರ (ಮಾರ್ಚ್ 12) ಇದರ ಉದ್ಘಾಟನೆ ಆಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಅಲ್ಲು ಅರ್ಜುನ್ ಅವರನ್ನು ಸಿಎಂ ಹೊಗಳಿದ್ದಾರೆ. ‘ಅಲ್ಲು ಅರ್ಜುನ್ ಭವಿಷ್ಯದಲ್ಲಿ ಪ್ಯಾನ್…

Read More

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ. ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ….

Read More

ದುಬೈನಲ್ಲಿ ‘ರಾಮಾಯಣ’ ಪ್ರೀಮಿಯರ್? ಯಶ್, ರಣಬೀರ್ ಚಿತ್ರತಂಡದಿಂದ ಬಿಗ್ ಪ್ಲಾನ್ – Kannada News | Ranbir Kapoor Yash Sai Pallavi Ramayana movie grand Dubai premiere plans revived

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಜೆಟ್ ಚಿತ್ರವಾಗಿ ಮೂಡಿಬರುತ್ತಿರುವ ‘ರಾಮಾಯಣ’ (Ramayana) ಸಿನಿಮಾ ಈಗ ಮತ್ತೊಂದು ಮಹತ್ತರ ಯೋಜನೆಗೆ ಸಜ್ಜಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ನಿತೇಶ್ ತಿವಾರಿ ನಿರ್ದೇಶನದ ಈ ದೃಶ್ಯ ವೈಭವದ ಚಿತ್ರಕ್ಕೆ ದುಬೈನಲ್ಲಿ ಅತ್ಯಂತ ಅದ್ಧೂರಿಯಾದ ಅಂತಾರಾಷ್ಟ್ರೀಯ ಪ್ರೀಮಿಯರ್ ಶೋ (Ramayana Premiere Show) ಆಯೋಜಿಸಲು ಚಿತ್ರತಂಡ ಮಾತುಕತೆ ಪುನರಾರಂಭಿಸಿದೆ ಎಂದು ‘ಮಿಡ್-ಡೇ’ ವರದಿ ಮಾಡಿದೆ. ಈ ಪ್ರೀಮಿಯರ್ ಶೋವನ್ನು ಅಕ್ಟೋಬರ್ 28ರಂದು ನಡೆಸಲು ಯೋಜಿಸಲಾಗುತ್ತಿದ್ದು, ಚಿತ್ರತಂಡದವರು ಇದಕ್ಕೆ ‘ಡೆಸರ್ಟ್ ಪ್ರೀಮಿಯರ್’ ಎಂಬ…

Read More

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More

ಅಮೆರಿಕದ ವೀಸಾ ಸಮಸ್ಯೆ ಬಗ್ಗೆ ಸಚಿವ ಜೈಶಂಕರ್ ಕಳವಳ; ಭಾರತವನ್ನು ಟಾರ್ಗೆಟ್ ಮಾಡಿಲ್ಲ ಎಂದ ರೂಬಿಯೊ – Kannada News | Minister S Jaishankar Points US visa troubles in Joint Press Conference Marco Rubio says not targeted at India

ನವದೆಹಲಿ, ಮೇ 24: ಭಾರತಕ್ಕೆ 4 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸುಂಕದ ನೀತಿಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕ ನಡುವೆ ಉಂಟಾಗಿದ್ದ ರಾಜತಾಂತ್ರಿಕ ಹಾಗೂ ವ್ಯಾಪಾರ ಉದ್ವಿಗ್ನತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ…

Read More