Headlines

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬಿಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಬೇಕೆಂದು ನೌಕರರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ….

Read More

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck

ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | BSF Sports Quota Recruitment 2025: 549 Constable Vacancies Out, Apply Online

ಕೇಂದ್ರ ಸರ್ಕಾರದ ಗಡಿ ಭದ್ರತಾ ಪಡೆ (BSF) 2025 ರ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಗ್ರೂಪ್ ‘ಸಿ’ ನಾನ್-ಗೆಜೆಟೆಡ್, ನಾನ್-ಮಿನಿಸ್ಟೀರಿಯಲ್ ಅಡಿಯಲ್ಲಿ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 549 ಕ್ರೀಡಾ ಕೋಟಾದ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ. ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳು ಡಿಸೆಂಬರ್ 27 ರಿಂದ…

Read More

ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ? – Kannada News | Bharat Taxi, how investment of Rs 500 from drivers can turn into profit

ನವದೆಹಲಿ, ಫೆಬ್ರುವರಿ 24: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನಿನ್ನೆ ಸೋಮವಾರ (ಫೆ. 23) ಭಾರತ್ ಟ್ಯಾಕ್ಸಿ (Bhara Taxi) ಸೇವೆಗೆ ಚಾಲನೆ ನೀಡಿದ್ದಾರೆ. ಅಮೂಲ್ ನೇತೃತ್ವದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳು ಸೇರಿ ಕಟ್ಟಿರುವ ಕಂಪನಿ ಇದು. ಅಮೂಲ್​ನ ರೀತಿಯಲ್ಲೇ ಭಾರತ್ ಟ್ಯಾಕ್ಸಿಯ ಬ್ಯುಸಿನೆಸ್ ಮಾಡಲ್ ಇದೆ. ಅಮುಲ್​ನಲ್ಲಿ ಹಾಲು ಉತ್ಪಾದಕರೇ ಮಾಲೀಕರಾಗಿದ್ದಾರೆ. ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರಾಗಿರುತ್ತಾರೆ. ಏನಿದು ಭಾರತ್ ಟ್ಯಾಕ್ಸಿ? ಓಲಾ, ಊಬರ್, ರಾಪಿಡೋ, ನಮ್ಮ ಯಾತ್ರಿ ರೀತಿಯಲ್ಲಿ ಭಾರತ್ ಟ್ಯಾಕ್ಸಿ…

Read More

ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ಹಾವೇರಿ, ಮಾರ್ಚ್​ 09: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ಹಿನ್ನೆಲೆ ಹಾವೇರಿಯ ಪ್ರಸಿದ್ಧ ಬ್ಯಾಡಗಿ ಮೆಣಸಿನ ಮಾರುಕಟ್ಟೆಗೂ ಯುದ್ಧದ ಬಿಸಿ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ಆಗುತ್ತಿದ್ದ ಬ್ಯಾಡಗಿ ಮೆಣಸು ರಫ್ತಿನ ಮೇಲೆ ಪರಿಣಾಮ ಉಂಟಾಗಿದೆ. ಮಸಾಲೆ ಪದಾರ್ಥಗಳು ಮತ್ತು ಸೌಂದರ್ಯವರ್ಧಕ ತಯಾರಿಕೆಗೆ ಬಳಕೆಯಾಗುವ ಈ ಮೆಣಸು ಮಲೇಷಿಯಾ, ಸಿಂಗಾಪುರ, ಇಂಡೋನೇಷಿಯಾ, ಬಾಲಿ, ಥೈಲ್ಯಾಂಡ್, ಇಸ್ರೇಲ್, ಇರಾನ್, ಅಮೆರಿಕಕ್ಕೆ ರಫ್ತಾಗುತ್ತಿತ್ತು. ಯುದ್ಧದ ಹಿನ್ನೆಲೆ ಈ ಮೊದಲು 1800 US ಡಾಲರ್ ಇದ್ದ ಕಂಟೇನರ್ ಬಾಡಿಗೆ…

Read More

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ? – Kannada News | Nelamangala: Missing Woman Skeleton Found; Illicit Affair Suspected Murder Case

ನೆಲಮಂಗಲ, ಏಪ್ರಿಲ್​ 16: ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಡೆದಿದ್ದೇನು? ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ….

Read More

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು…

Read More