Headlines

The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು? – Kannada News | The Wedding of VIROSH what is the age gap between Rashmika Mandanna and Vijay Deverakonda

ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (Vijay Deverakonda) ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (The Wedding of VIROSH) ಎಂದು ಹೆಸರಿಡಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ…

Read More

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ – Kannada News | Bagalkote Shivaji Jayanti Violence: Section 144 Extended, SP Warns Against Protests

ಕಲ್ಲು ತೂರಾಟ ಪ್ರಕರಣImage Credit source: tv9 kannada ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ (Stone pelting) ಕಾವು ಇನ್ನೂ ಆರಿಲ್ಲ. ಕಲ್ಲೆಸೆದ ಎರಡು ಕೋಮಿನ ಕೆಲ ಕಿಡಿಗೇಡಿಗಳು ಅಂದರ್ ಆಗಿದ್ದಾರೆ. ಶಾಂತಿ ಸಭೆಗಳೂ ವಿಫಲವಾಗಿದ್ದು, ದ್ವೇಷದ ಕಿಚ್ಚು ಬುಸುಗುಡುತ್ತಿದೆ. ಇದೇ ತಿಂಗಳ 26ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಫೆ. 28ರವರೆಗೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜೊತೆಗೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಒಂದು…

Read More

ಜಮ್ಮು ಕಾಶ್ಮೀರದಲ್ಲಿ 17 ಬಾರಿ ತಪ್ಪಿಸಿಕೊಂಡಿದ್ದ ಉಗ್ರ ಸೇರಿ 7 ಭಯೋತ್ಪಾದಕರ ಎನ್​ಕೌಂಟರ್ – Kannada News | 7 terrorists eliminated in Jammu and Kashmir including Saifullah Who Escaped 17 Times

ಶ್ರೀನಗರ, ಫೆಬ್ರವರಿ 23: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಜಾಲಗಳ ನಿರ್ಮೂಲನೆಯ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಕಳೆದ 1 ತಿಂಗಳಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ)ಗೆ ಸಂಬಂಧಿಸಿದ 7 ಉಗ್ರರನ್ನು ತಟಸ್ಥಗೊಳಿಸಿವೆ. ಇದರಲ್ಲಿ ಹಿಂದಿನ ದಾಳಿಗಳಿಗೆ ಸಂಬಂಧಿಸಿದ ಉನ್ನತ ಕಮಾಂಡರ್ ಕೂಡ ಸೇರಿದ್ದಾನೆ. ಕಿಶ್ತ್ವಾರ್‌ನಲ್ಲಿ ನಡೆದ ಭಾನುವಾರದ ಎನ್‌ಕೌಂಟರ್​ನಲ್ಲಿ (Encounter) ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿತ್ತು. ಇದಕ್ಕೂ ಮೊದಲು, ಫೆಬ್ರವರಿ 4ರಂದು ಉಧಂಪುರದಲ್ಲಿರುವ ರಾಮನಗರ ಕಾಡಿನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಜನವರಿ 23ರಂದು ಕಥುವಾದ ಪರ್ಹೆತಾರ್…

Read More

ಮಹಿಳೆಯರೇ… 35 ಆಯ್ತಾ? ಹಾಗಿದ್ರೆ ನಿಮ್ಮ ಊಟದ ಪ್ಲೇಟ್ ನಲ್ಲಿ ಇವು ಇರಲೇಬಾರದು!

ಸಾಮಾನ್ಯವಾಗಿ 35 ವರ್ಷ ವಯಸ್ಸಿನ ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಚಯಾಪಚಯ ಕ್ರಿಯೆ ಕ್ರಮೇಣ ನಿಧಾನಗೊಳ್ಳುತ್ತದೆ, ತೂಕ ಹೆಚ್ಚಾಗುವ ಸಾಧ್ಯತೆ ಕೂಡ ಹೆಚ್ಚಾಗಿಯೇ ಇರುತ್ತದೆ. ಈ ವಯಸ್ಸಿನ ನಂತರ, ಥೈರಾಯ್ಡ್ ಅಸಮತೋಲನ, ರಕ್ತಹೀನತೆ, ಮೂಳೆ ದೌರ್ಬಲ್ಯ, ವಿಟಮಿನ್ ಡಿ (Vitamin D) ಮತ್ತು ಬಿ 12 ಕೊರತೆಗಳು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅನೇಕ ಮಹಿಳೆಯರಲ್ಲಿ ಪಿಸಿಓಎಸ್, ಅನಿಯಮಿತ ಮುಟ್ಟು ಅಥವಾ ಮುಟ್ಟು ನಿಲ್ಲುವ ರೋಗಲಕ್ಷಣಗಳು ಕಂಡುಬರುತ್ತದೆ….

Read More

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ? – Kannada News | Know the side effects of hot water bath

ನೈರ್ಮಲ್ಯದ ದೃಷ್ಟಿಯಿಂದ ಪ್ರತಿನಿತ್ಯ ಸ್ನಾನ ಮಾಡುವುದು ತುಂಬಾನೇ ಒಳ್ಳೆಯದು. ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ತಪ್ಪದೇ ಸ್ನಾನ ಮಾಡ್ತಾರೆ. ಕೆಲವರು ತಣ್ಣೀರಿನಿಂದ, ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿದ್ರೆ, ಇನ್ನೂ ಕೆಲವರು ಚಳಿಗಾಲ ಮಾತ್ರವಲ್ಲ ಬೇಸಿಗೆಕಾಲದಲ್ಲೂ ಸುಡು ಬಿಸಿ ನೀರಿನಿಂದಲೇ (Hot Water) ಸ್ನಾನ ಮಾಡುತ್ತಾರೆ. ಹೀಗೆ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ದೇಹಕ್ಕೆ ರಿಲ್ಯಾಕ್ಸ್‌ ಸಿಗಬಹುದು, ಸ್ನಾಯುಗಳ ಬಿಗಿತದಿಂದ ಪರಿಹಾರ ದೊರೆಯಬಹುದು. ಆದರೆ ಹೆಚ್ಚು ಬಿಸಿನೀರಿನಿಂದ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಇದು ಚರ್ಮ ಹಾಗೂ…

Read More

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಸಿನೆಮಾ ಮಾದರಿ ದಾಳಿ ನಡೆಸಿದ ಮಂಗಳೂರಿನ ಕದ್ರಿ ಪೊಲೀಸರು – Kannada News | Mangaluru Police Bust Illegal Cattle Transport: 34 Rescued, 3 Arrested

ರಕ್ಷಿಸಲಾದ ಜಾನುವಾರುಗಳುImage Credit source: Tv9 Kannada ಮಂಗಳೂರು, ಫೆಬ್ರವರಿ 23: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಜಾನುವಾರುಗಳನ್ನು ಮಂಗಳೂರಿನ ಕದ್ರಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ‌ ಕಾರ್ಯಾಚರಣೆ ನಡೆಸಿರುವ ಖಾಕಿ ತಂಡ ಜಾಲವನ್ನು ಭೇದಿಸಿದೆ. ಜಾನುವಾರುಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಈ ವೇಳೆ ಕಂಡುಬಂದಿದ್ದು, ಕೇರಳದ ಕಸಾಯಿಖಾನೆಗೆ ಇವುಗಳನ್ನು ಸಾಗಿಸಲಾಗುತ್ತಿತ್ತು. ಪ್ರಕರಣ ಸಂಬಂಧ ದಸ್ತಗೀರ್ ಸಾಬ್, ಖತಿಪ್…

Read More

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ – Kannada News | Pesticides Found In Vegetables, food Export Doctor keerthi hirisave explained about It

ಬೆಂಗಳೂರು, (ಫೆಬ್ರವರಿ 23): ತರಕಾರಿಗಳು (Vegetables) ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು… ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿವೆ. ಕೆಲ ತರಕಾರಿಗಳಲ್ಲಿ 20 ಪಟ್ಟು ಹೆಚ್ಚು ಸೀಸ, ನಿಷಿದ್ಧ ಕೀಟನಾಶಕಗಳು ಪತ್ತೆಯಾಗಿವೆ. ಈ ಬಗ್ಗೆ ಆಹಾರ ತಜ್ಞೆ ಕೀರ್ತಿ ಹಿರಿಸಾವೆ ಮಾತನಾಡಿ,…

Read More

ಮಣಿರತ್ನಂ ಹೊಸ ಚಿತ್ರದಲ್ಲಿ ಸಾಯಿ ಪಲ್ಲವಿ, ವಿಜಯ್ ಸೇತುಪತಿ ಜೋಡಿ – Kannada News | Vijay Sethupathi and Sai Pallavi likely to act in Mani Ratnam new movie

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರ ಮುಂದಿನ ಚಿತ್ರದ ಬಗ್ಗೆ ಸಿನಿರಂಗದಲ್ಲಿ ಒಂದಷ್ಟು ಚರ್ಚೆ ನಡೆಯುತ್ತಿದೆ. ‘ಥಗ್ ಲೈಫ್’ ಸಿನಿಮಾಗೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ, ಮಣಿರತ್ನಂ ಈಗ ಪ್ರೇಮಕಥೆಯೊಂದನ್ನು ತೆರೆಯ ಮೇಲೆ ತರಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ಕಲಾವಿದರಾದ ವಿಜಯ್ ಸೇತುಪತಿ (Vijay Sethupathi) ಮತ್ತು ಸಾಯಿ ಪಲ್ಲವಿ ಮೊದಲ ಬಾರಿಗೆ ಜೋಡಿಯಾಗಿ ನಟಿಸಲಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಮೂಲಗಳ ಪ್ರಕಾರ, ಮಣಿರತ್ನಂ ಈ ಕಥೆಯನ್ನು…

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ…

Read More