Headlines

17ನೇ ವಯಸ್ಸಿಗೆ ನಕ್ಸಲ್ ಆಗ ಹೊರಟಿದ್ದ ಪವನ್ ಕಲ್ಯಾಣ್; ತಡೆದಿದ್ದು ಅಣ್ಣ ಚಿರಂಜೀವಿ – Kannada News

ಟಾಲಿವುಡ್‌ನ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ತಮ್ಮ ಹದಿಹರೆಯದ ದಿನಗಳ ಕುರಿತು ಅತ್ಯಂತ ಶಾಕಿಂಗ್ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದ್ದಾಗಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರಿಗೆ 17-21 ವರ್ಷ ವಯಸ್ಸಾಗಿದ್ದಾಗ ಸಮಾಜದಲ್ಲಾಗುತ್ತಿದ್ದ ಅನ್ಯಾಯಗಳ ವಿರುದ್ಧ ಭಾರಿ ಸಿಟ್ಟು ಇತ್ತಂತೆ.‘ಆ ವಯಸ್ಸಿನಲ್ಲಿ ನನಗೆ ಗನ್ ಹಿಡಿದು ನಕ್ಸಲೈಟ್ ಸೇರುವ ಹುಚ್ಚು ಆಲೋಚನೆ…

Read More

Viral: ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸ್ಟಾರ್ಟ್ಅಪ್ ಸಂಸ್ಥಾಪಕಿ – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳವಿದ್ರೂ ಒತ್ತಡ ಹೆಚ್ಚೇ ಇರುತ್ತದೆ. ಹೀಗಾಗಿ ಈ ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳತೀರದು. ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲಾಗದೇ ಅನಿವಾರ್ಯಕ್ಕೆ ಕೆಲಸ ಮಾಡುವವರು ಇದ್ದಾರೆ. ಇದೀಗ ಬೆಂಗಳೂರು (Bengaluru) ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿಯೊಬ್ಬರು ಭಾರತೀಯ ಕೆಲಸದ ಸ್ಥಳಗಳಲ್ಲಿ ಸರ್ವೇ ಸಾಮಾನ್ಯವಾಗಿರುವ ವಿಷಕಾರಿ ವಿಷಯಗಳನ್ನು ಟೀಕಿಸಿದ್ದಾರೆ. ಲಿಂಕ್ಡ್ ಇನ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿ ಅಲೂನಾ (Aloona) ಲಿಂಕ್ಡ್ ಇನ್…

Read More

ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು, ಮೈಸೂರು ಜನರಿಗೆ ಕುಡಿಯುವ ನೀರಿನ ಸಂಕಷ್ಟ – Kannada News

ಮೈಸೂರು, ಜೂನ್ 11: ಈ ಬಾರಿ ಜೂನ್ ಅರ್ಧ ತಿಂಗಳು ಕಳೆಯುತ್ತಾ ಬಂದರೂ ಆಗೊಮ್ಮೆ, ಈಗೊಮ್ಮೆ ಒಂದೊಂದು ಮಳೆ ಬಂದಿದೆ ಅಷ್ಟೇ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಭಾಯ ಇರುವ ಕಾರಣ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಸದ್ಯ ಜಲಾಶಯದ ನೀರಿನ ಮಟ್ಟ 81 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 124 ಅಡಿಗಳಾಗಿವೆ. ಸದ್ಯ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರು ಕೇವಲ 11 ಟಿಎಂಸಿ. ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ – Kannada News

ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…

Read More

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್, 21 ಮಂದಿ ರಕ್ಷಣೆ, 3 ಭಾರತೀಯರು ಇನ್ನೂ ನಾಪತ್ತೆ – Kannada News

ಒಮಾನ್, ಜೂನ್ 11: ಒಮಾನ್​ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ.  24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಬೆಂಗಳೂರು, ಜೂನ್​​ 11: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್…

Read More

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಹೀಗಿದೆ – Kannada News

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಫೈನಲ್ ರೇಸ್ ಅತ್ಯಂತ ರೋಚಕ ಘಟ್ಟಕ್ಕೆ ತಲುಪಿದೆ. ಸತತ ಎರಡು ಬಾರಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ, ಈ ಬಾರಿ ಲಾರ್ಡ್ಸ್ ಮೈದಾನಕ್ಕೆ ಲಗ್ಗೆ ಇಡಬೇಕಾದರೆ ಅಸಾಧ್ಯವೆನಿಸುವ ಹಾದಿಯನ್ನು ಕ್ರಮಿಸಬೇಕಿದೆ. ಸದ್ಯದ ಅಂಕಪಟ್ಟಿಯಲ್ಲಿ ಭಾರಿ ಹಿನ್ನಡೆ ಅನುಭವಿಸಿರುವ ಶುಭ್​ಮನ್ ಗಿಲ್​ ಪಡೆಗೆ ಮುಂದಿನ ಪ್ರತಿಯೊಂದು ಪಂದ್ಯವೂ ‘ಮಾಡೋ ಇಲ್ಲವೇ ಮಡಿ’ ಎಂಬಂತಾಗಿದೆ. ಹಾಗಾದರೆ ಭಾರತ ತಂಡ ಫೈನಲ್ ತಲುಪಲು ಇರುವ ಲೆಕ್ಕಾಚಾರಗಳೇನು? ಮುಂದಿರುವ ಕಠಿಣ ಸವಾಲುಗಳೇನು? ಎಂಬುದರ ಸಂಪೂರ್ಣ…

Read More

ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ – Kannada News

ವಿಜಯಪುರ, ಜೂನ್ 11: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಶಾಖೆಯಲ್ಲಿ 2025 ರ ಸೆಪ್ಟೆಂಬರ್ 16 ರಂದು ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ ತಮಗೆ ಸೇರಿದ ಚಿನ್ನಾಭರಣಗಳು ವಾಪಸ್ ಸಿಗದೆ ಆಕ್ರೋಶಗೊಂಡಿರುವ ಗ್ರಾಹಕರು ಬುಧವಾರ ರಾತ್ರಿಯಿಡೀ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕಂಟ್ರಿ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ, ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರ ಕೈಕಾಲು ಕಟ್ಟಿ ಅಂದು ಬರೋಬ್ಬರಿ 1.50 ಕೋಟಿ ರೂಪಾಯಿ ನಗದು ಮತ್ತು 20…

Read More