ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! – Kannada News | International Big Cat Summit from February 9:Bandipur Nagarhole will be hosting

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! Image Credit source: Christian meerman Photography ಬೆಂಗಳೂರು, ಫೆಬ್ರುವರಿ 02: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಕೇಂದ್ರ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ, ಈ ವರ್ಷದ ಅಂತಾರಾಷ್ಟ್ರೀಯ ಹುಲಿ ಶೃಂಗಸಭೆಯನ್ನು (International Big cat Summit) ಭಾರತದಲ್ಲಿ ಆಯೋಜಿಸಲು ಸಿದ್ಧತೆಗಳು ಜೋರಾಗಿವೆ. ಈ ಮಹತ್ವದ ಕಾರ್ಯಕ್ರಮಕ್ಕೆ ಕರ್ನಾಟಕದ ಬಂಡೀಪುರ (Bandipur) ಮತ್ತು ನಾಗರಹೊಳೆ…

Read More

IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಮಹಿಳಾ ತಂಡ ಭಾರತ 2025 ರ ಕೊನೆಯ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಡಿಸೆಂಬರ್ 28 ರ ಭಾನುವಾರದಂದು ನಡೆದ 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿ ಸರಣಿಯ ನಾಲ್ಕನೇ ಗೆಲುವು ದಾಖಲಿಸಿತು. ಈಗ ಟೀಂ ಇಂಡಿಯಾ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್…

Read More

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ – Kannada News | Horoscope Today in Kannada on 27 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲೆ ನಿಮ್ಮ ಮನಸ್ಸನ್ನು ಆಳವಾಗಿ ಸ್ಪರ್ಶಿಸುತ್ತದೆ. ಪ್ರತಿಭೆ ಭಾವನಾತ್ಮಕವಾಗಿ ವ್ಯಕ್ತವಾಗುತ್ತದೆ. ಕಾಮಗಾರಿ ಏರಳಿತಗಳಿಲ್ಲದೇ ಶಾಂತವಾಗಿ ಸಾಗುತ್ತದೆ. ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಯೋಜನೆಗೆ ಪ್ರಾಯೋಗಿಕ ದೃಷ್ಟಿ ಬೇಕು….

Read More

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ…

Read More

ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​- ಶಾಸಕ ಮುನಿರತ್ನ ನಡುವೆ ಮಾತಿನ ಕದನ

ಬೆಂಗಳೂರು, ಮಾರ್ಚ್​​ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ…

Read More

ದೆಹಲಿಗೆ ಬಂದ ಅಸ್ಸಾಂ ಪೊಲೀಸರು, ಹೈದರಾಬಾದ್​ಗೆ ಪರಾರಿಯಾದ ಪವನ್ ಖೇರಾ

ನವದೆಹಲಿ, ಏಪ್ರಿಲ್ 7: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಅವರು ಮಾಡಿದ್ದ ಪಾಸ್‌ಪೋರ್ಟ್ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅದಾದ ಒಂದು ದಿನದ ನಂತರ ಇಂದು ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿದ್ದಾರೆ.ನಿಜಾಮುದ್ದೀನ್ ಪ್ರದೇಶದ ದೆಹಲಿ ಪೊಲೀಸರು ಅಸ್ಸಾಂ ಪೊಲೀಸರ ಭೇಟಿಯ ಸಮಯದಲ್ಲಿ ಅಸ್ಸಾಂ ಪೊಲೀಸ್ ತಂಡಕ್ಕೆ ಸಹಾಯ ಮಾಡಿದರು. ಆದರೆ,…

Read More

Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ – Kannada News | An elderly woman who drives a car with confidence on the road despite being over 90 years old

ವಯಸ್ಸು ಆಗುತ್ತಿದ್ದಂತೆ ದೇಹದಲ್ಲಿ ಶಕ್ತಿ ಇರಲ್ಲ. ದಿನನಿತ್ಯದ ಕೆಲಸಗಳಿಗೂ ಇನ್ನೊಬ್ಬರ ಅವಲಂಬಿಸಬೇಕಾದ ಪರಿಸ್ಥಿತಿ. ಆದರೆ ಈ ವೃದ್ಧೆ ಮಹಿಳೆ (old woman) ಮಾತ್ರ ಈ ಮಾತಿಗೆ ತದ್ವಿರುದ್ಧವಾಗಿದ್ದಾರೆ. ವಯಸ್ಸು 90 ಆದ್ರೂ ಈ ಅಜ್ಜಿಯ ಉತ್ಸಾಹಕ್ಕೇನು ಕಮ್ಮಿ ಇಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಜಮ್ಮುಕಾಶ್ಮೀರದ (Jammu Kashmir) ರಸ್ತೆಗಳಲ್ಲಿ ಆಲ್ಟೋ ಕಾರನ್ನು ಬಿಂದಾಸ್ ಆಗಿ ಓಡಿಸುತ್ತಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೃದ್ಧೆಯ ಉತ್ಸಾಹ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಟೈಮ್ಸ್‌ ನೌ…

Read More

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

‘ಸ್ಪೈಡರ್​​ಮ್ಯಾನ್’ (Spiderman) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಹೀರೋ ಸಿನಿಮಾ ಸರಣಿಗಳಲ್ಲಿ ಪ್ರಮುಖವಾದ ಸಿನಿಮಾ. ‘ಸ್ಪೈಡರ್​​ಮ್ಯಾನ್​’ನ ಹಲವು ಆವೃತ್ತಿಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೆಸರಿನ ಸಿನಿಮಾ ಇದಾಗಿದ್ದು, ಟ್ಯಾಗ್​ಲೈನ್​​ನಲ್ಲಿಯೇ…

Read More