Headlines

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ – Kannada News | Bagalkot University first Convocation: ayesha Wins Gold Medal In English

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು. ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು…

Read More

ಡಿಕೆಶಿ ಮನವಿಗೂ ಡೋಂಟ್ ಕೇರ್: ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್ – Kannada News | Cauvery Water Row: Will Not Step back from Karnataka Bandh Says Vatal Nagaraj

ಮೈಸೂರು, (ಆಗಸ್ಟ್ 02): ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಸರ್ವಪಕ್ಷಗಳ ಸಭೆ ನಡೆದಿದ್ದು, ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಆಗಸ್ಟ್ 13ರ ಕರ್ನಾಟಕ ಬಂದ್​​ ಮಾಡದಂತೆ ಸಂಘಟನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ…

Read More

ಕಲ್ಲು ಕ್ವಾರಿ ದುರಂತ: ಅಕ್ರಮ ಚಟುವಟಿಕೆಗಳ ತನಿಖೆಗೆ ಡಿಸಿಎಂ ಪರಮೇಶ್ವರ್ ಆದೇಶ

ಬೆಂಗಳೂರು, ಜುಲೈ 02: ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರು, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ…

Read More

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಮಿಜೋರಾಂನ ಆರೋಗ್ಯ ಸಚಿವೆ ಶ್ರೀಮತಿ ಲಾಲ್ರಿನ್‌ಪುಯಿ ಭೇಟಿ – Kannada News | Lalrinpuii at Presidency University: Empowering Students for Future Success

ಮಿಜೋರಾಂ ಆರೋಗ್ಯ ಸಚಿವೆ ಲಾಲ್ರಿನ್‌ಪುಯಿ ಭೇಟಿ ಬೆಂಗಳೂರು, ಆ.4: ಹೊಸ ಶೈಕ್ಷಣಿಕ ಅವಧಿಯ ಆರಂಭದ ಅಂಗವಾಗಿ, ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯವು ಮಿಜೋರಾಂನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಶ್ರೀಮತಿ ಲಾಲ್ರಿನ್‌ಪುಯಿ ಅವರನ್ನು ಸ್ವಾಗತಿಸಿತು. ಕ್ಯಾಂಪಸ್‌ಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಸಮರ್ಪಣಾ ಭಾವ, ಪ್ರಾಮಾಣಿಕತೆ ಹಾಗೂ ಬಲವಾದ ಸಾಮಾಜಿಕ ಜವಾಬ್ದಾರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸುವಂತೆ ಅವರಿಗೆ ಕರೆ ನೀಡಿದರು. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ನಿಸಾರ್ ಅಹ್ಮದ್, ಉಪಾಧ್ಯಕ್ಷೆ ಡಾ. ನಫೀಸಾ ಅಹ್ಮದ್, ಕುಲಪತಿ…

Read More

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್ – Kannada News | Karnataka Gains Big from India UK Free Trade Deal: Zero Duty Exports and UK Investment

ಬೆಂಗಳೂರು, ಜು.16: ಭಾರತ ಮತ್ತು ಬ್ರಿಟನ್ (UK) ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಹೊಸದೊಂದು ಚಾರಿತ್ರಿಕ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (Free Trade Agreement) ಬುಧವಾರದಿಂದ ಜಾರಿಗೆ ಬಂದಿದ್ದು, ಇದರಿಂದ ಕರ್ನಾಟಕ ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಅನ್ವಯ ಭಾರತದ ಶೇಕಡಾ 99ರಷ್ಟು ಉತ್ಪನ್ನಗಳು ಯಾವುದೇ…

Read More

ಕೈಕೋಳಗಳ ಬದಲು ಹೂಮಾಲೆ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೋಡಿಯ ‘ಜೈಲು ಕಲ್ಯಾಣ’ – Kannada News | Jodhpur Jail Wedding: Life Term Inmates Find Love and Marry in Open Prison

ಜೈಪುರ, ಜುಲೈ 23: ಸಾಮಾನ್ಯವಾಗಿ ಜೈಲು(Jail) ಎಂದರೆ ಕಟ್ಟುನಿಟ್ಟಿನ ಶಿಸ್ತು, ಎತ್ತರದ ಕಲ್ಲಿನ ಗೋಡೆಗಳು ಹಾಗೂ ತಾವೆಸಗಿದ ಅಪರಾಧಗಳ ಕಹಿ ನೆನಪುಗಳನ್ನು ಬಿಟ್ಟು ಕೈದಿಗಳಿಗೆ ಮತ್ತೇನು ಸಿಗಲು ಸಾಧ್ಯ. ಆದರೆ ಜೋಧ್​ಪುರದ ಮಂಡೋರ್ ಓಪನ್ ಜೈಲಿನಲ್ಲಿ ಜೈಲಾಧಿಕಾರಿಗಳ ಆಜ್ಞೆಯ ಬದಲು ಮದುವೆಯ ಮಂತ್ರಗಳು ಮೊಳಗಿವೆ, ಕೈಕೋಳ ಧರಿಸಿದ್ದ ಕೈಗಳಲ್ಲಿ ಕೈದಿಗಳು ಹೂಮಾಲೆ ವಿನಿಮಯ ಮಾಡಿಕೊಂಡಿದ್ದಾರೆ. ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮುಲಾರಾಮ್ ಮತ್ತು ಸೀಮಾ ಎಂಬ ಇಬ್ಬರು ಕೈದಿಗಳು, ರಾಜಸ್ಥಾನ ಹೈಕೋರ್ಟ್‌ನ ವಿಶೇಷ ಅನುಮತಿ…

Read More

RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್ – Kannada News | KPCC President BK Hariprasad Hits Back at BJP Leaders With pejawar swamiji Statement about RSS registration

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ…

Read More

Blue Sapphire: ನೀಲಮಣಿ ಧರಿಸುವ ಮುನ್ನ ಎಚ್ಚರ;ಈ 3 ರತ್ನಗಳ ಜೊತೆಯಾಗಿ ಧರಿಸಿದರೆ ಸಂಕಷ್ಟ ಗ್ಯಾರಂಟಿ! – Kannada News | Neelamani Gemstone: Best and Worst Pairings in Vedic Astrology for Success

ನೀಲಮಣಿ ರತ್ನ ಧರಿಸುವ ಮುನ್ನ ಎಚ್ಚರImage Credit source: Pinterest ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಗಳಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದ್ದು, ನವಗ್ರಹಗಳ ದೋಷ ನಿವಾರಣೆಗೆ ಇವುಗಳನ್ನು ಧರಿಸಲಾಗುತ್ತದೆ. ಇವುಗಳಲ್ಲಿ ಕರ್ಮಫಲ ದಾತನಾದ ಶನಿದೇವನಿಗೆ ಪ್ರಿಯವಾದ ನೀಲಮಣಿ (Blue Sapphire) ರತ್ನವನ್ನು ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಕಾಡುವ ಶನಿಯ ಸಾಡೇ ಸಾತಿ (ಏಳೂವರೆ ಶನಿ) ಮತ್ತು ಧೈಯ್ಯಾ ಪ್ರಭಾವದಿಂದ ಉಂಟಾಗುವ ಕಷ್ಟಗಳನ್ನು ನಿವಾರಿಸಿ, ಜೀವನದಲ್ಲಿ ಶುಭ ಫಲಗಳನ್ನು ತರಲು ನೀಲಮಣಿ ಸಹಕಾರಿಯಾಗಿದೆ. ರತ್ನಗಳ ಸಂಯೋಜನೆಯಲ್ಲಿ ಎಚ್ಚರಿಕೆ…

Read More

ಜೂನ್ 30 ಡೈಡ್​ಲೈನ್: ಎಲ್​ಪಿಜಿ ಇಕೆವೈಸಿ, ಐಟಿಆರ್ ಪರಿಶೀಲನೆ ಇತ್ಯಾದಿ ಹಣಕಾಸು ಕಾರ್ಯಗಳಿಗೆ ನಾಳೆಯ ಗಡುವು – Kannada News | E KYC to ITR scrutiny, financial tasks to be done by 2026 June 30th

ಇನ್ಕಮ್ ಟ್ಯಾಕ್ಸ್ ರಿಟರ್ನ್Image Credit source: Getty Images ನವದೆಹಲಿ, ಜೂನ್ 29: ಈ ತಿಂಗಳ ಕೊನೆಯ ದಿನಾಂಕವು (ಜೂನ್ 30) ಸಾಮಾನ್ಯ ನಾಗರಿಕರಿಗೆ ಮತ್ತು ಉದ್ಯಮಿಗಳಿಗೆ ಪ್ರಮುಖವಾಗಿದೆ. ಈ ದಿನಾಂಕದೊಳಗೆ ಕೆಲವು ಪ್ರಮುಖ ಹಣಕಾಸು ಮತ್ತು ತೆರಿಗೆ ಸಂಬಂಧಿತ ಕೆಲಸಗಳನ್ನು (Financial tasks) ಮುಗಿಸದಿದ್ದರೆ, ಜುಲೈ 1ರಿಂದ ಆರ್ಥಿಕ ನಷ್ಟ ಅಥವಾ ಕಾನೂನು ತೊಂದರೆಗಳನ್ನು ಎದುರಿಸಬೇಕಾಗಬಹುದು. ಎಲ್​ಪಿಜಿ ಗ್ಯಾಸ್​ಗೆ ಸಬ್ಸಿಡಿ ಪಡೆಯುತ್ತಿರುವವರು, ಆ ಸೌಲಭ್ಯ ಮುಂದುವರಿಸಲು ಇಕೆವೈಸಿ ಮಾಡುವುದು ಸೇರಿದಂತೆ ಕೆಲ ಪ್ರಮುಖ ಹಣಕಾಸು ಕಾರ್ಯಗಳಿಗೆ…

Read More

ಆಪರೇಷನ್ ಸಿಂಧೂರ್ ಹುತಾತ್ಮರ ವಿವಾದ; ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್​ಗೆ ಕಾಂಗ್ರೆಸ್ ಪತ್ರ – Kannada News | KC Venugopal writes to Om Birla seeks privilege motion against Rajnath Singh for misleading Parliament over Operation Sindoor statement

ನವದೆಹಲಿ, ಜೂನ್ 30: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಅನುಮತಿ ಕೋರಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಇಂದು ಈ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Speaker Om Birla) ಅವರಿಗೆ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ್ (Operation Sindoor) ವೇಳೆ ಯಾವುದೇ ಭಾರತೀಯ ಸೈನಿಕರು ಮೃತಪಟ್ಟಿಲ್ಲ ಎಂದು ರಾಜನಾಥ್ ಸಿಂಗ್…

Read More