Headlines

ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – Kannada News | Mysore Kabini Dam Overflow: Water Release Increases Due to Heavy Wayanad Rains

ಮೈಸೂರು, ಆ.1: ನೆರೆ ರಾಜ್ಯ ಕೇರಳದ ವಯನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯವು (Kabini Reservoir) ಭರ್ತಿಯಾಗುವ ಹಂತ ತಲುಪಿದೆ. ಜಲಾಶಯದ ಭದ್ರತೆ ಹಾಗೂ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನದಿಗೆ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ನದಿಗೆ ಹರಿಸಲಾದ ಈ ನೀರು ಕಪಿಲಾ (ಕಬಿನಿ) ನದಿಯ ಮೂಲಕ ತಮಿಳುನಾಡಿಗೆ ಹರಿದು ಹೋಗಲಿದೆ. ವಯನಾಡು ಜಲಾನಯನ ಪ್ರದೇಶದಲ್ಲಿ ಮಳೆ…

Read More

‘ಟಾಕ್ಸಿಕ್’ಗಾಗಿ ರವಿ ಬಸ್ರೂರು ಪ್ಲ್ಯಾನ್; 100 ಮಂದಿಯ ಆರ್ಕೆಸ್ಟ್ರಾ ಕಣಕ್ಕಿಳಿಸಿದ ಸಂಗೀತ ನಿರ್ದೇಶಕ – Kannada News | Ravi Basrur Shares Toxic Movie Update: Composes Music with a 100 Piece Orchestra For Yash Starrer  

ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿವೆ. ಚಿತ್ರತಂಡವು ದೊಡ್ಡ ಪರದೆಯ ಮೇಲೆ ಪ್ರೇಕ್ಷಕರಿಗೆ ಅದ್ಭುತ ಅನುಭವ ನೀಡಲು ಬ್ಯಾಕ್-ಟು-ಬ್ಯಾಕ್ ಕೆಲಸ ಮಾಡುತ್ತಿದೆ. ಸದ್ಯ ಚಿತ್ರದ ಸಂಗೀತ ನಿರ್ದೇಶಕರಲ್ಲೊಬ್ಬರಾದ ರವಿ ಬಸ್ರೂರು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಒಂದು ಫೋಟೋ ಈಗ ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಚಿತ್ರಕ್ಕಾಗಿ ಅವರು ಬೃಹತ್ ಪ್ರಮಾಣದಲ್ಲಿ ಏನನ್ನೋ ಸಿದ್ಧಪಡಿಸುತ್ತಿದ್ದಾರೆ ಎಂಬುದು…

Read More

ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ – Kannada News | Dakshina Kannada Rains Cause Netravati Flood at Dharmasthala, Roads Waterlogged

ದಕ್ಷಿಣ ಕನ್ನಡ, ಆ.1: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ತನ್ನ ಆರ್ಭಟವನ್ನು ಮುಂದುವರಿಸಿದೆ. ಈ ತೀವ್ರ ಮಳೆಯ ಪರಿಣಾಮವಾಗಿ, ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯು ಅಪಾಯಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ನದಿಯು ತನ್ನ ಇಕ್ಕೆಲಗಳನ್ನು ಮೀರಿ ಪ್ರವಾಹ ಸೃಷ್ಟಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ. ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾದ ಕಾರಣ, ಧರ್ಮಸ್ಥಳದಲ್ಲಿರುವ ನೇತ್ರಾವತಿ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ. ಸ್ನಾನಘಟ್ಟದ ಮೆಟ್ಟಿಲುಗಳು ಸಹ ನೀರಿನ ಅಡಿಯಲ್ಲಿ ಸಿಲುಕಿದ್ದು, ಸಂಪೂರ್ಣವಾಗಿ…

Read More

PM Narendra Modi Mysuru Visit Live: ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ವಿವೇಕಾನಂದ ಯುವ ಕೇಂದ್ರ ಲೋಕಾರ್ಪಣೆ – Kannada News | PM Modi in Mysuru: Mandakalli arrival for Viveka Smaraka inauguration LIVE

Swami Vivekananda Cultural Youth Centre Inauguration Live Streaming: ಸಾಂಸ್ಕೃತಿಕ ನಗರಿ ಮೈಸೂರಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿಯವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಜುಲೈನಲ್ಲಿ ಭರ್ಜರಿ ಜಿಎಸ್​ಟಿ ಕಲೆಕ್ಷನ್ಸ್; ಸರ್ಕಾರದ ಖಜಾನೆ ಮುಟ್ಟಿದ ತೆರಿಗೆ ಮೊತ್ತ 2 ಲಕ್ಷ ಕೋಟಿ ರೂಗೂ ಅಧಿಕ – Kannada News | GST collections in July cross Rs 2 lakh crore with increase of over 15pc

ನವದೆಹಲಿ, ಆಗಸ್ಟ್ 1: ಜುಲೈ ತಿಂಗಳ ಭಾರತದ ಜಿಎಸ್‌ಟಿ (GST) ಸಂಗ್ರಹಣೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು. ಒಟ್ಟು ಜಿಎಸ್​ಟಿ ಸಂಗ್ರಹ (Gross GST) ಜುಲೈನಲ್ಲಿ ಶೇ. 15.4ರಷ್ಟು ಹೆಚ್ಚಳವಾಗಿ ₹2.11 ಲಕ್ಷ ಕೋಟಿ ದಾಟಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ (Net GST) ಆದಾಯವೂ ಶೇ. 15.8ರಷ್ಟು ಏರಿಕೆಯಾಗಿ ₹1.81 ಲಕ್ಷ ಕೋಟಿ ತಲುಪಿದೆ. ಇಲ್ಲಿ ಶೇಕಡಾವಾರು ಏರಿಕೆಯು ವಾರ್ಷಿಕ ಲೆಕ್ಕಾಚಾರದಲ್ಲಿ ಇದೆ. ಅಂದರೆ, ಕಳೆದ ವರ್ಷದ ಜುಲೈನಲ್ಲಿ ಸಂಗ್ರಹಣೆ ಆಗಿದ್ದ ಜಿಎಸ್​ಟಿಗೆ ಹೋಲಿಸಿದರೆ ಈ…

Read More

ಕೊಡಗಿನಲ್ಲಿ ಭಾರೀ‌ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ – Kannada News | Kodagu Heavy Rain: House Ready for Housewarming Ceremony Partially Collapses

ಕೊಡಗು, ಆಗಸ್ಟ್​​ 01: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಮಡಿಕೇರಿ ನಗರದ ಎಫ್‌ಎಂಸಿ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಲೇಔಟ್‌ನಲ್ಲಿ ನಿವೃತ್ತ ಎಎಸ್​ಐ ಬಿದ್ದಪ್ಪ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ. ಮನೆಯ ತಡೆಗೋಡೆ ಕುಸಿದಿದ್ದು, ಇಡೀ ಮನೆಗೆ ಅಪಾಯ ಎದುರಾಗಿದೆ. ಗೃಹಪ್ರವೇಶಕ್ಕೆ ಇನ್ನೆರಡು ತಿಂಗಳು ಬಾಕಿ ಇರುವಾಗಲೇ ದುರಂತರ ಸಂಭವಿಸಿದ್ದು, ಕನಸಿನ ಮನೆ ಕುಸಿದು ಹೋಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಕೆಳಭಾಗದ ಮಣ್ಣು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು?

‘ಮಂಜ್ಞುಮೆಲ್ ಬಾಯ್ಸ್’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟಿರುವ ಚಿದಂಬರಂ ನಿರ್ದೇಶನ ಮಾಡಿರುವ ‘ಬಾಲನ್: ದಿ ಬಾಯ್’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತು. ಸಿನಿಮಾ ಪ್ರೇಮಿಗಳು ಈ ಸಿನಿಮಾವನ್ನು ಬಲುವಾಗಿ ಮೆಚ್ಚಿದ್ದರು. ಈ ವಾರ ಈ ಸಿನಿಮಾ ಒಟಿಟಿಗೆ ಬಂದಿದೆ. ಜೀ5ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ‘ಚಿನ್ನ ಚಿನ್ನ ಆಸೈ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಪ್ರೇಕ್ಷಕರು, ವಿಮರ್ಶಕರಿಂದ ಬಹಳ ಮೆಚ್ಚುಗೆ ಗಳಿಸಿರುವ ಸಿನಿಮಾ. ಬನಾರಸ್​​ನಲ್ಲಿ ಕಳೆದು ಹೋಗುವ ಒಬ್ಬ ವಯಸ್ಕ…

Read More

Video: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ – Kannada News | Chief Minister D.K. Shivakumar Offers Special Puja at Mysores Chamundi Temple

ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕವಾಗಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಕಲ ಜನರ ಅಭಿವೃದ್ಧಿ, ಸಮೃದ್ಧಿ ಹಾಗೂ ತಮ್ಮ ಸಾರ್ವಜನಿಕ ಜೀವನದ ಯಶಸ್ಸಿಗಾಗಿ ಪ್ರಾರ್ಥಿಸಿದರು. ದೇಗುಲದ ಆಡಳಿತ ಮಂಡಳಿಯಿಂದ ಗೌರವ ಹಾಗೂ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ ಸಿಎಂ, ದೇವಿಯ ಚರಣಗಳಿಗೆ ನಮಿಸಿ ಆಯುಷ್ಯ, ಕೀರ್ತಿ ಮತ್ತು ನಾಡಿಗೆ ಸಕಲ ಸೌಭಾಗ್ಯಗಳು ಲಭಿಸಲೆಂದು ಮಹಾಮಂಗಳಾರತಿಯಲ್ಲಿ…

Read More

Asian Legends League 2026: ಬಾಂಗ್ಲಾ ಟೈಗರ್ಸ್ ಮಣಿಸಿ ಶುಭಾರಂಭ ಮಾಡಿದ ಇಂಡಿಯಾ ರಾಯಲ್ಸ್ – Kannada News | Naman Ojha Leads India Royals to Victory in Asian Legends League Opener vs Bangladesh

ಜಾಂಬಿಯಾದಲ್ಲಿ ನಡೆಯುತ್ತಿರುವ 2026 ರ ಏಷ್ಯನ್ ಲೆಜೆಂಡ್ಸ್ ಲೀಗ್​ನ ಮೊದಲ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್ ತಂಡವು ಬಾಂಗ್ಲಾದೇಶ ಟೈಗರ್ಸ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಇಂಡಿಯಾ ರಾಯಲ್ಸ್ ಪರ ದಿಗ್ಗಜ ಕ್ರಿಕೆಟಿಗರಾದ ಶಿಖರ್ ಧವನ್, ಸುರೇಶ್ ರೈನಾ, ಅಂಬಟಿ ರಾಯುಡು ಮತ್ತು ಹರ್ಭಜನ್ ಸಿಂಗ್ ಯಾರೂ ಭಾಗವಹಿಸುತ್ತಿಲ್ಲ. ಹೀಗಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಮನ್ ಓಜಾ ತಂಡದ ನಾಯಕತ್ವ ವಹಿಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಡಿಯಾ ರಾಯಲ್ಸ್ ತಂಡ 135 ರನ್…

Read More

ಬಸ್​​ ಅಡ್ಡಗಟ್ಟಿ ಕಂಡಕ್ಟರ್‌ಗೆ ಥಳಿಸಿದ ಕಿಡಿಗೇಡಿಗಳು: ವಿಡಿಯೋ ಮಾಡುತ್ತಿದ್ದ ಪ್ರಯಾಣಿಕನಿಗೂ ಹಲ್ಲೆ! – Kannada News | NWKRTC Bus Conductor Attacked Following Auto Dispute in Alamel

ವಿಜಯಪುರ, ಆಗಸ್ಟ್​​ 01: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರ ಮೇಲೆ ಕಿಡಿಗೇಡಿಗಳು ಬಸ್ಸಿನಲ್ಲೇ ಭೀಕರವಾಗಿ ಹಲ್ಲೆ (conductor attack) ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ವಿಜಯಪುರ (vijayapura) ಜಿಲ್ಲೆಯ ಆಲಮೇಲ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಸ್ ನಿರ್ವಾಹಕರನ್ನು ಮಲ್ಲು ಲಮಾಣಿ ಎಂದು ಗುರುತಿಸಲಾಗಿದೆ. ನಡೆದಿದ್ದೇನು? ಶುಕ್ರವಾರದಂದು ಮದರಿ ಗ್ರಾಮದ ಬಸ್ ನಿಲ್ದಾಣದ ಬಳಿ ಆಟೋವೊಂದನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಗ್ರಾಮಸ್ಥರು ಆಟೋವನ್ನು ರಸ್ತೆ…

Read More