Headlines

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ. ಜಂಟಿ ಟ್ಯಾಕ್ಸೇಶನ್ ಸಿಸ್ಟಂ…

Read More

Video: ಭಾರತಕ್ಕೆ ಬರುವ ಮುಂಚೆ ಈ ವಿಷ್ಯಗಳನ್ನು ತಿಳಿದುಕೊಳ್ಳಲು ಬಯಸ್ತೇನೆ ಎಂದ ರಷ್ಯನ್ ಮಹಿಳೆ – Kannada News | Russian woman says you should know these things before coming to India

ಯಾರೇ ಆಗಲಿ, ಯಾವುದೇ ಊರು, ದೇಶಕ್ಕೆ ತೆರಳಲಿ ಅಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬಗ್ಗೆ ತೆರಳುವ ಮುನ್ನ ತಿಳಿದುಕೊಳ್ಳಲು ಮುಂದಾಗುತ್ತಾರೆ. ರಷ್ಯನ್ ಮಹಿಳೆ (Russian woman) ಕೂಡ ಭಾರತಕ್ಕೆ ಬರುವ ಮೊದಲು ನಾನು ಈ ವಿಷಯಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ ನೆಲೆಸುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನಸ್ತಾಸಿಯಾ ಶರೋವಾ (Anastasia Sharov) ಹೆಸರಿನ…

Read More

Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ? – Kannada News | Do you know what score Mahatma Gandhi got in the 10th class exam?

ಮಹಾತ್ಮ ಗಾಂಧೀಜಿ ಅಂಕ ಪಟ್ಟಿImage Credit source: Twitter/ Pinterest ಓದೋದ್ರಲ್ಲಿ ಎಲ್ಲಾ ಮಕ್ಕಳು (children) ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು…

Read More

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಕೆಡಿ’; ಮೊದಲ ದಿನದ ಗಳಿಕೆ ಎಷ್ಟು? – Kannada News | KD Movie Box Office Collection Day 1: Dhruva Sarja’s Film Earns 4 Cr on Day 1

‘ಕೆಡಿ: ದಿ ಡೆವಿಲ್’ ಸಿನಿಮಾ (KD Movie) ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅನೇಕರು ಚಿತ್ರದ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಫ್ಯಾನ್​​ಶೋಗಳು ಹೌಸ್​​ಫುಲ್ ಪ್ರದರ್ಶನ ಕಂಡವು. ಹಾಗಾದರೆ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಚಿತ್ರದಿಂದ ಕೆವಿಎನ್​ ಪ್ರೊಡಕ್ಷನ್​​ಗೆ ಲಾಭ ತಂದುಕೊಡಲಿದೆಯೇ ಎಂಬುದು…

Read More

IND-W vs SL-W: 5-0 ಅಂತರದಿಂದ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | India Women Clean Sweep Sri Lanka 5 0 in T20I Series: Harmanpreet Kaur’s Triumph

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ…

Read More

IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್ – Kannada News | Rajasthan Royals’ New Captain: Riyan Parag Leads for IPL 2026

2026 ರ ಐಪಿಎಲ್ ಇದೇ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗಲಿದೆ. ಈ ಮಿಲಿಯನ್ ಡಾಲರ್ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ಒಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂಬರುವ ಆವೃತ್ತಿಗೆ ತನ್ನ ತಂಡಕ್ಕೆ ನೂತನ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯವರೆಗೂ ಸಂಜು ಸ್ಯಾಮ್ಸನ್ ರಾಜಸ್ಥಾನ್ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ತಂಡಕ್ಕೆ ನೂತನ ನಾಯಕನನ್ನು ಹುಡುಕುತ್ತಿದ್ದ ರಾಯಲ್ಸ್…

Read More

ಪುರುಷರನ್ನು ನಾಯಿಗೆ ಹೋಲಿಸಿದರೇ ರಮ್ಯಾ: ನಟಿ ಹೇಳಿದ್ದೇನು? – Kannada News | Ramya on Stray Dogs and SC Ruling: Did She Compared Men to Dogs Full Details

ರಮ್ಯಾ (Ramya), ಕನ್ನಡ ಚಿತ್ರರಂಗದ ಸ್ಟಾರ್ ನಟಿ ಎನಿಸಿಕೊಂಡಿದ್ದವರು. ರಾಜಕೀಯಕ್ಕೆ ಸಿನಿಮಾಗಳಿಗೆ ವಿರಾಮ ಇರಿಸಿದ ರಮ್ಯಾ, ಈಗ ಸಕ್ರಿಯ ರಾಜಕೀಯದಿಂದಲೂ ದೂರಾಗಿದ್ದಾರೆ. ಸಿನಿಮಾಗಳಿಗೆ ಮರು ಪ್ರವೇಶ ಮಾಡುವ ಪ್ರಯತ್ನದಲ್ಲಿ ಸಿನಿಮಾ ನಿರ್ಮಾಣ ಸಂಸ್ಥೆ ಸಹ ಪ್ರಾರಂಭಿಸಿದ್ದಾರೆ. ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ ಶ್ವಾನಗಳ ವಿಷಯದಲ್ಲಿ ವಿಶೇಷ ಕಾಳಜಿವಹಿಸುತ್ತಾರೆ. ಮೂಕಜೀವಿಗಳ ಪರವಾಗಿ ಅಗತ್ಯವಾದಾಗೆಲ್ಲ ದನಿ ಎತ್ತುತ್ತಾ ಬಂದಿದ್ದಾರೆ. ಕಳೆದ ವರ್ಷ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರ 23 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದಲ್ಲಿ ಅವರು ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಇಲ್ಲಿಯವರೆಗೆ, ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ದಾಖಲೆ ಮಾಡಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸಿಕ್ಸರ್‌ಗಳ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿದ್ದಾರೆ. ಇದಕ್ಕೂ ಮೊದಲು ಕ್ರಿಸ್ ಗೇಲ್ ಮತ್ತು…

Read More