Headlines

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02…

Read More

Video: ಮಗನ ಕ್ಲಾಸ್ ಮಿಸ್ ಆಗುತ್ತೆ ಎಂದು ಸ್ಕೂಲ್ ಬಸ್ ಹಿಂದೆ ಓಡಿದ ತಾಯಿ, ವೈರಲ್‌ ಆಯ್ತು ದೃಶ್ಯ – Kannada News | Mother ran and put her son on the school bus

ತಾಯಿಗೆ (mother) ಮಕ್ಕಳೇ ಪ್ರಪಂಚ. ಹೀಗಾಗಿ ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಒಂದೊಳ್ಳೆ ಭವಿಷ್ಯ ಕಟ್ಟಿ ಕೊಡಲು ಒದ್ದಾಡುತ್ತಾಳೆ. ಹೀಗಾಗಿ ಅಮ್ಮ ಅಂದ್ರೆ ತ್ಯಾಗಮಯಿ. ಮಕ್ಕಳಿಗಾಗಿ ಎಲ್ಲಾ ಕಷ್ಟವನ್ನು ಸಹಿಸಿಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಗನ ಸ್ಕೂಲ್ ಬಸ್ (school bus) ಹೊರಟಿತೆಂದು ಬ್ಯಾಗ್ ಹೆಗಲಿಗೇರಿಸಿಕೊಂಡು ತಾಯಿಯೂ ಬಸ್ ಹಿಂದೆ ಓಡುತ್ತಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಟಿವಿ…

Read More

Bengaluru Air Quality: ಉಳಿದ ಮೆಟ್ರೋ ಸಿಟಿಗಳಿಗಿಂತ ಒಳಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 12: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್? – Kannada News | Sai Pallavi’s ‘Ek Din’ Bollywood Debut: Poor Box Office Collection and Future Impact

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ. ‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ…

Read More

ಡಾಕ್ಟರ್ ಆಗಿ ಸ್ಯಾಂಡಲ್‌ವುಡ್-ಬಾಲಿವುಡ್​ನಲ್ಲಿ ಮಿಂಚಿದ ಜನಪ್ರಿಯ ತಾರೆಯರು – Kannada News | Sreeleela to Sai Pallavi Star Actors Who Are Also Doctors: Cinema Stars with Medical Degrees

ಇಂದು (ಜುಲೈ 1) ರಾಷ್ಟ್ರೀಯ ವೈದ್ಯರ ದಿನಾಚರಣೆಯ ಸಂಭ್ರಮ. ಈ ವಿಶೇಷ ದಿನದಂದು ಕಠಿಣವಾದ ವೈದ್ಯಕೀಯ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿ, ಬಳಿಕ ಚಿತ್ರರಂಗದಲ್ಲೂ ತಮ್ಮದೇ ಆದ ಹೊಸ ಮುದ್ರೆ ಒತ್ತಿರುವ ದಕ್ಷಿಣ ಭಾರತ ಹಾಗೂ ಬಾಲಿವುಡ್‌ನ ಜನಪ್ರಿಯ ಸ್ಟಾರ್ಸ್ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ. Source link

Read More

Horoscope Today: ಇಂದು ಈ ರಾಶಿಯವರಿಗೆ ಧನಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 24, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ದಶಮಿ, ಚಿತ್ತಾ ನಕ್ಷತ್ರ, ಪರಿಗ ಯೋಗ ಮತ್ತು ತೈತಲಕರಣ ಇರಲಿದೆ. ಇಂದು ಮಧ್ಯಾಹ್ನ 12:21 ರಿಂದ 1:57ರ ತನಕ ರಾಹುಕಾಲ ಇರಲಿದ್ದು, ಬೆಳಿಗ್ಗೆ 10:45 ರಿಂದ 12:21ರ ತನಕ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ…

Read More

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ – Kannada News | Bhatkal Fuel Crisis: Debunking War Rumors and Artificial Scarcity in Coastal Karnataka

ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ ಭಟ್ಕಳ, ಮಾ.4 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರಿ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ (Bhatkal Petrol Panic) ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ….

Read More

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ…

Read More

ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್: ಮುಖ್ಯ ರಸ್ತೆಗಳಲ್ಲಿ ವ್ಯಾಪಾರ ಬೇಡ – Kannada News | Minister Krishna Byregowda Issues Strict Warning: No Street Vending on Bengaluru Main Roads

ಬೆಂಗಳೂರು, ಜುಲೈ 3: ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ರಸ್ತೆ ಮೂಲಸೌಕರ್ಯ ಸುಧಾರಣೆ ಗಮನದಲ್ಲಿರಿಸಿಕೊಂಡು ಸಚಿವ ಕೃಷ್ಣ ಭೈರೇಗೌಡರು ಗುರುವಾರ ತಡರಾತ್ರಿ ಪರಿಶೀಲನೆ ನಡೆಸಿದರು. ರಸ್ತೆಗುಂಡಿಗಳು, ಚರಂಡಿಗಳ ಸ್ಥಿತಿ ಮತ್ತು ಫುಟ್‌ಪಾತ್‌ಗಳ ಅಕ್ರಮ ಒತ್ತುವರಿಯನ್ನು ಅವರು ಖುದ್ದು ಪರಿಶೀಲಿಸಿದರು. ಔಟರ್ ರಿಂಗ್ ರೋಡ್‌ನ ಲಾರಿ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗಿನ ಪ್ರದೇಶಗಳಲ್ಲಿ ಸಚಿವರು ರೌಂಡ್ಸ್ ಹಾಕಿದರು. ಈ ಸಂದರ್ಭದಲ್ಲಿ, ರಸ್ತೆ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಮತ್ತು ಗೊಂದಲಮಯ ಹೇಳಿಕೆಗಳನ್ನು ನೀಡಿದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು….

Read More

ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು – Kannada News | Davanagere By Election Row: Karnataka Muslim organisations letter To Congress Leaders, here Details

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ಉಪ ಚುನಾವಣೆಯ (Davanagere By Election Row) ಟಿಕೆಟ್ ಅಸಮಾಧಾನ ಕರ್ನಾಟಕ ಕಾಂಗ್ರೆಸ್ ನಲ್ಲಿ (Karnataka Congress) ಒಂದು ರೀತಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಟಿಕೆಟ್ ಕೈತಪ್ಪಿದ್ದರಿಂದ ಕೆಲ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದು, ಇದೀಗ ಅವರ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದೆ. ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಮೇಲೂ…

Read More