Headlines

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್​​ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ‌ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ಮೃತ ಸ್ಟಾರ್ ಹೀರೋ ನನ್ನ ಪತಿ ಎಂದು ಹೇಳಿಕೊಂಡು ಬಂದ ನಟಿ; ಮುಂದೇನಾಯ್ತು?

ಬಾಲಿವುಡ್​​ನಲ್ಲಿ ಹಲವು ವರ್ಷಗಳ ಕಾಲ ಮಿಂಚಿದವರು ರಾಜೇಶ್​ ಖನ್ನಾ. ಅವರು ಮೃತಪಟ್ಟು ಹಲವು ವರ್ಷಗಳೇ ಕಳೆದಿವೆ. ಆದರೆ, ಅವರ ಮೇಲೆ ಇರುವ ಒಂದು ವಿವಾದ ಮಾತ್ರ ಈಗಲೂ ಸುದ್ದಿ ಆಗುತ್ತಿದೆ. ‘ರಾಜೇಶ್ ಖನ್ನಾ ನನ್ನ ಪತಿ’ ಎಂದು ನಟಿ ಅನಿತಾ ಅಡ್ವಾಣಿ ಅವರು ಹೇಳಿಕೊಂಡಿದ್ದರು. ಅದರೆ, ಕೋರ್ಟ್ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಅವರಿಗೆ ಪತ್ನಿಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ‘ಕಾನೂನಾತ್ಮಕವಾಗಿ ರಾಜೇಶ್ ಖನ್ನಾ ನಿಮ್ಮ ಪತಿ ಆಗಲು ಸಾಧ್ಯವಿಲ್ಲ’ ಎಂದು ದಿಂಡೋಶಿ ಸೆಷನ್…

Read More

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ – Kannada News | Kichcha Sudeep to Watch Mark with Fans on Dec 31st: Bengaluru and Mysuru Screenings

ನಟ ಕಿಚ್ಚ ಸುದೀಪ್ (Kichcha Sudeep) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಉಂಟಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರು ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ಮಾಡಲಿದ್ದಾರೆ. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿಸೆಂಬರ್…

Read More

IPL 2026: ಹೆಚ್ಚುವರಿ ಪಂದ್ಯಗಳು… ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2026 ರಿಂದ ಹೆಚ್ಚುವರಿ 10 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು. ಆದರೆ ಈ ಯೋಜನೆಯು…

Read More

ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ – Kannada News | Kriti Sanon Dating with Kabir Bahia video and Photo Goes viral who is Kabir Bahia

ಬಾಲಿವುಡ್​​ನ ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಹಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇವರು ಲಂಡನ್​​ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್​ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎನ್ನುವ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್​ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮದೆ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ನವದೆಹಲಿ, ಮಾರ್ಚ್ 25: ಗಲ್ಫ್ ಭಾಗದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಪರಿಸ್ಥಿತಿ ಇನ್ನೂ ತಿಳಿಯಾಗಿಲ್ಲದ ಹಿನ್ನೆಲೆಯಲ್ಲಿ ಭಾರತವು ತನ್ನ ಕಚ್ಛಾ ತೈಲ ಅಗತ್ಯಗಳನ್ನು ರಷ್ಯಾದಿಂದ ಪಡೆಯುತ್ತಿದೆ. ಮುಂದಿನ ತಿಂಗಳಿಗಾಗಿ ಭಾರತವು ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲವನ್ನು (Russian crude oil) ಖರೀದಿ ಮಾಡಿದೆ ಎಂದು ಬ್ಲೂಮ್​ಬರ್ಗ್ ಸುದ್ದಿ ಏಜೆನ್ಸಿಯು ವರದಿ ಮಾಡಿದೆ. ಇರಾನ್ ಯುದ್ಧಕ್ಕೆ ಮುನ್ನ ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿ ಮಾಡುತ್ತಿದ್ದ ಭಾರತ ಈಗ ಹೆಚ್ಚಿನ ದರ ತೆರಬೇಕಾಗಿದೆ. ಬ್ರೆಂಟ್…

Read More