Headlines

Bangalore Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ; ಜನರು ಪರದಾಟ – Kannada News | Bangalore rain Severe Hailstorm Lashes Bengaluru; Traffic Gridlock Reported

ಬೆಂಗಳೂರು, ಏಪ್ರಿಲ್​ 29: ಹಲವು ದಿನಗಳಿಂದ ಸತತ ಬಿಸಿಲ ಝಳಕ್ಕೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ವರುಣ ಶಾಕ್​ ನೀಡಿದೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್ ಹಾಗೂ ಕೋರಮಂಗಲ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಯುತ್ತಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?

ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ (Vijay) ಅಧಿಕಾರ ಸ್ವೀಕರಿಸಿದ ನಂತರ, ತಮಿಳು ಚಿತ್ರರಂಗದ ಹಲವು ನಟರು, ತಂತ್ರಜ್ಞರು ಅವರನ್ನು ಭೇಟಿಯಾಗಿ ಅಭಿನಂದಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ. ಸಿಎಂ ಜೊತೆಗಿನ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೊಸ್ಟ್ ಹಂಚಿಕೊಂಡಿರುವ ವಿಜಯ್, ‘ನನ್ನ…

Read More

ರಾಜ್ಯದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್​​

ಬೆಂಗಳೂರು, ಮಾರ್ಚ್​​ 13: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 30 ಜೀವಾವಧಿ ಕೈದಿಗಳನ್ನು ಉತ್ತಮ ನಡೆಗುಣದ ಆಧಾರದ ಮೇಲೆ ಮುಂಗಡವಾಗಿ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಪರಿಶೀಲನಾ ಸಮಿತಿ (Life Convict Review – LCR) ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಸಂವಿಧಾನದ ಆರ್ಟಿಕಲ್​​ 161 ಅನ್ವಯ ರಾಜ್ಯಪಾಲರ ಅನುಮೋದನೆಯೂ ಇದಕ್ಕೆ ದೊರೆತಿದೆ. ವಿವಿಧ ಕೇಂದ್ರ ಕಾರಾಗೃಹಗಳಿಂದ ಬಂದ 54 ಪ್ರಕರಣಗಳನ್ನು ಪರಿಶೀಲಿಸಿದ LCR ಸಮಿತಿ, ಅವುಗಳಲ್ಲಿ 30 ಜೀವಾವಧಿ…

Read More

ತಣ್ಣಗಾಯ್ತು ಮುನಿಯಪ್ಪ ಮುನಿಸು, ನಿಲ್ಲದ ಜಮೀರ್‌ ಬೆಂಬಲಿಗರ ಆಕ್ರೋಶ: ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ – Kannada News

ತುಮಕೂರಿನಲ್ಲಿ ಜಮೀರ್ ಬೆಂಬಲಿಗರಿಂದ ಪ್ರತಿಭಟನೆImage Credit source: tv9 ಬೆಂಗಳೂರು, ಜೂನ್ 6: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರದಲ್ಲಿ ಸೃಷ್ಟಿಯಾಗಿದ್ದ ಖಾತೆ ಹಂಚಿಕೆ ಬಿಕ್ಕಟ್ಟು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಆರಂಭವಾದ ಭಿನ್ನಮತದ ಜ್ವಾಲೆಯನ್ನು ತಣಿಸಲು ತೀವ್ರ ಕಸರತ್ತು ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಆಹಾರ ಖಾತೆ ಸಿಕ್ಕಿದ್ದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಹಿರಿಯ ಸಚಿವ ಕೆಎಚ್ ಮುನಿಯಪ್ಪ ಅವರ ಮುನಿಸು ಸದ್ಯ ಶಮನಗೊಂಡಿದೆ. ಆದರೆ,…

Read More

Shigella Infection: ಏನಿದು ಶಿಗೆಲ್ಲೋಸಿಸ್ ಸೋಂಕು? ಕೇರಳದಲ್ಲಿ ಹೊಸ ವೈರಲ್ ಸೋಂಕಿಗೆ ಜನ ಹೆದರುತ್ತಿರುವುದಕ್ಕೆ ಕಾರಣವೇನು? – Kannada News

ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕಿನ ಪ್ರಕರಣಗಳ ಜೊತೆಗೆ ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಈ ಎರಡೂ ಕಾಯಿಲೆಗಳಿಗೆ ಪರಸ್ಪರ ಸಂಬಂಧವಿಲ್ಲವಾದರೂ ಜನರು ಜಾಗರೂಕರಾಗಿರಬೇಕು ಎಂದು ತಜ್ಞರು ಹೇಳಿದ್ದಾರೆ. ಅದರಲ್ಲಿಯೂ ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು ಕಲುಷಿತ ಆಹಾರ, ನೀರು ಹಾಗೂ ಅಸ್ವಚ್ಛತೆಯ ಮೂಲಕ ಸೋಂಕು ಹರಡಬಹುದಾಗಿದೆ. ಹಾಗಾಗಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ….

Read More

ಹೊಸ ಹುಡುಗನ ಜತೆ ಸೇರಿ ಹಳೇ ಪ್ರೇಮಿ ಹತ್ಯೆ ಮಾಡಿದ ಕನ್ನಡದ ನಟಿ; ಭೀಕರ ಕೊಲೆ – Kannada News | Kannada actress Bindu aka Urvashi arrested in boyfriend murder case in Bengaluru

ಬೆಳ್ಳಿತೆರೆಯ ಮೇಲೆ ಮಿಂಚುವ ಕನಸು ಕಂಡಿದ್ದ ನಟಿಯೊಬ್ಬಳು, ನಿಜ ಜೀವನದಲ್ಲಿ ಕ್ರೂರ ಕೊಲೆಗಾತಿಯಾಗಿ ಬದಲಾದ ಕಥೆಯಿದು. ಪ್ರೀತಿ, ವಂಚನೆ ಮತ್ತು ರಕ್ತಸಿಕ್ತ ಅಂತ್ಯದ ಈ ಟ್ರಯಾಂಗಲ್ ಲವ್ ಸ್ಟೋರಿ ಈಗ ಇಡೀ ಸ್ಯಾಂಡಲ್‌ವುಡ್ ಬೆಚ್ಚಿಬೀಳುವಂತೆ ಮಾಡಿದೆ. ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಟಿ (Kannada Actress) ಬಿಂದು ಅಲಿಯಾಸ್ ಊರ್ವಶಿ, ಈಗ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಪಾಲಾಗಿದ್ದಾಳೆ. ‘ಭಜರಂಗಿ’, ‘ರಂಗೋಲಿ’, ‘ಪೊಲೀಸ್ ಕ್ವಾರ್ಟರ್ಸ್’, ‘ಕಾಲಭೈರವ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಬಿಂಧು (Bindu), ಇತ್ತೀಚೆಗೆ ಬಿಡುಗಡೆಯಾದ…

Read More

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ – Kannada News | TTD New Darshan Rules for Summer: Prioritizing Ordinary Devotees at Tirumala

ತಿರುಮಲ: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀವಾರಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜನದಟ್ಟಣೆಯನ್ನು ನಿಯಂತ್ರಿಸಲು ದರ್ಶನ ನೀತಿಯಲ್ಲಿ ಬದಲಾವಣೆ ತರಲಾಗುತ್ತಿದೆ. ಮೇ 1 ರಿಂದ ಎಸ್‌ಎಸ್‌ಡಿ (SSD) ಟೋಕನ್‌ ಸ್ಥಗಿತ? ಪ್ರಸ್ತುತ ಜಾರಿಯಲ್ಲಿರುವ ಸ್ಲಾಟೆಡ್ ಸರ್ವ ದರ್ಶನ (SSD) ಟೋಕನ್‌ಗಳ ಮೂಲಕ ದರ್ಶನ ಪಡೆಯಲು…

Read More

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬಿಸಿ! – Kannada News | Bengaluru Ola And Uber Drivers demand Hike fare Over petrol and diesel price Hiked

ಬೆಂಗಳೂರು, (ಮೇ 17): ಪೆಟ್ರೋಲ್, ಡೀಸೆಲ್ (petrol and diesel price Hiked) ಹಾಗೂ ಸಿಎನ್​​ಜಿ ದರ ಏರಿಕೆ ಹಿನ್ನೆಲೆಯಲ್ಲಿ ಕ್ಯಾಬ್, ಟ್ಯಾಕ್ಸಿ (Ola And Uber) ದರವನ್ನು ಏರಿಸಲು ಸಂಘಟನೆಗಳು ಮುಂದಾಗಿವೆ. 1 ಕಿಲೋಮೀಟರ್​​ ಗೆ 5 ರಿಂದ 10 ರೂಪಾಯಿ ಹೆಚ್ಚಿಸುವಂತೆ ಓಲಾ, ಉಬರ್ ಚಾಲಕರು ಅಗ್ರಿಗೇಟರ್ ಕಂಪನಿ ಹಾಗೂ ಸಾರಿಗೆ ಇಲಾಖೆ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಒಂದು ವೇಳೆ ಸಾರಿಗೆ ಇಲಾಖೆ ಇದಕ್ಕೆ ಒಪ್ಪಿದರೆ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

ಸಿಎಂ ಭಗವಂತ್ ಮಾನ್ ಗುರು ದ್ರೋಹಿ ಎಂದು ಘೋಷಿಸಿದ ಅಕಲ್ ತಖ್ತ್; ಚುನಾವಣೆಗೂ ಮೊದಲೇ ಆಪ್​ಗೆ ಹಿನ್ನಡೆ – Kannada News | Akal Takht declares Punjab CM Bhagwant Mann anti Guru Ahead Of Punjab Elections

ಅಮೃತಸರ, ಜೂನ್ 15: ಪಂಜಾಬ್ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ (Bhagwant Mann) ಅವರನ್ನು ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಲ್ ತಖ್ತ್’ ಅಧಿಕೃತವಾಗಿ ಗುರು ದ್ರೋಹಿ ಎಂದು ಘೋಷಿಸಿದೆ. ಸಿಖ್ ಧರ್ಮದ ಸರ್ವೋಚ್ಚ ಸಂಸ್ಥೆಯ ಈ ಧಾರ್ಮಿಕ ಆದೇಶವು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಆಘಾತವನ್ನು ನೀಡಿದೆ. ಅಕಲ್ ತಖ್ತ್‌ನ ಜತ್ಹೇದಾರ್ ನೇತೃತ್ವದಲ್ಲಿ ನಡೆದ 5 ಮಂದಿ…

Read More