Headlines

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ – Kannada News

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ…

Read More

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್ – Kannada News | WPL 2026: Gujarat Giants Beat MI, Secure Playoff Spot. Mumbai’s Fate in Delhi’s Match

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್‌ಗೇರಿದೆ. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೆ ಗುಜರಾತ್ ಕೊರಳೊಡ್ಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಮುಂಬೈ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಆದರೆ ನಾಳೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಸೋತರಷ್ಟೇ ಮುಂಬೈ ಪ್ಲೇಆಫ್‌ಗೇರಲಿದೆ. ಇಂದು ನಡೆದ ಪಂದ್ಯದಲ್ಲಿ…

Read More

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ? – Kannada News | Scotland Joins 2026 T20 World Cup as Bangladesh Exits Over Match Relocation Row

2026 ರ ಟಿ20 ವಿಶ್ವಕಪ್‌ (T20 World Cup 2026) ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಮಹತ್ತರ ಬದಲಾವಣೆಯೊಂದಾಗಿದ್ದು, ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ. ಭಾರತದಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸದಿರುವುದರಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟೂರ್ನಿಯಿಂದ ಹಿಂಪಡೆದಿದೆ. ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್​ಗೆ ಟಿ20 ವಿಶ್ವಕಪ್ ಆಡುವ ಅವಕಾಶ…

Read More

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ – Kannada News | Namma metro Stopped Over Tree collapsed On Purple Line Over Heavy rain In Bengaluru

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗುಡುಗು ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮುಖ್ಯವಾಗಿ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳು ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಪರದಾಡುತ್ತಿದ್ದಾರೆ. Published On – 7:01 pm, Tue, 26 May 26 Source link

Read More

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – Kannada News | Bengaluru–Mumbai Vande Bharat Sleeper to Launch on August 1: Route and Timings Revealed

ವಂದೇ ಭಾರತ್​​ ಸ್ಲೀಪರ್​​ ರೈಲುImage Credit source: alamy.com ಬೆಂಗಳೂರು, ಏಪ್ರಿಲ್​​ 27: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ. ಈ ಸ್ಲೀಪರ್…

Read More

ಮೂವರು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India Playing XI For 1st T20I against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್​ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೂರು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಭಾರತದ ಪರ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೂವರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಗಾಯದ ಕಾರಣ…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

Eka Devopasana: ಏಕದೇವೋಪಾಸನೆ ಎಂದರೇನು? ಇದರ ಮಹತ್ವ ಇಲ್ಲಿ ತಿಳಿಯಿರಿ – Kannada News | Eka Devopasana: The Spiritual Path to a Meaningful Life

ಏಕದೇವೋಪಾಸನೆಯ ಆಳವಾದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಆರಾಧನೆಗೆ ಅವಕಾಶವಿದ್ದರೂ, ಒಬ್ಬ ದೇವರಲ್ಲಿ ದೃಢವಾದ ಭಕ್ತಿಯನ್ನು ಕೇಂದ್ರೀಕರಿಸುವುದು ಜೀವನಕ್ಕೆ ಮಹತ್ತರವಾದ ಸಾರ್ಥಕತೆಯನ್ನು ತರುತ್ತದೆ. ವ್ಯಾಪಾರ, ವ್ಯವಹಾರ, ಶಾಸ್ತ್ರ ಚಿಕಿತ್ಸೆ ಮುಂತಾದ ವಿವಿಧ ಕ್ಷೇತ್ರಗಳಿಗೆ ಆಯಾ ದೇವರುಗಳನ್ನು ಪೂಜಿಸುವುದು ರೂಢಿಯಲ್ಲಿದ್ದರೂ, ಏಕದೇವೋಪಾಸನೆಯು ಸಮಗ್ರ ಶುಭವನ್ನು ನೀಡುತ್ತದೆ. “ಸರ್ವದೇವ ನಮಸ್ಕಾರಾಃ ಕೇಶವಂ ಪ್ರತಿಗಚ್ಛತಿ” ಎಂಬ…

Read More

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ…

Read More