Headlines

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. Source link

Read More

ಈ ರಾಶಿಯವರಿಗೆ ಇರುವಷ್ಟು ತಾಪತ್ರೆ ಯಾವ ರಾಶಿಗೂ ಇಲ್ಲ: ಅದರೂ ಇದರ ನಡುವೆ ಒಂದು ಯೋಗವಿದೆ – Kannada News | Mithuna Rashi Monthly Forecast: Career, Finance and Health Insights for Gemini Natives

ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಲ್ಲಿ ಆಗುವ ಬದಲಾವಣೆಯಿಂದ ಮಿಶ್ರ ಫಲಗಳಿಂದ ಕೂಡಿದೆ. ಬುಧನ ಚಲನೆ ಮತ್ತು ಗಾಳಿಯ ತತ್ವದ ಈ ರಾಶಿಯವರು ಈ ತಿಂಗಳು ಹೆಚ್ಚು ಜಾಗರೂಕರಾಗಿ ಮತ್ತು ಸೃಜನಶೀಲವಾಗಿ ಇರಬೇಕಾದ ಅನಿವಾರ್ಯತೆ ಇದೆ. ಶುಭ ಗ್ರಹದ ದೃಷ್ಟಿ ಮತ್ತು ಸಂಯೋಗದಿಂದ ಶುಭಾಶುಭ ಫಲಗಳು ನಿಮ್ಮ ಪಾಲಿಗೆ ಇರಲಿದೆ. ಯಾವ ದಶೆ ಉತ್ತಮ? ಹತ್ತನೇ ಮನೆಯ ಮೇಲಿರುವ ಶುಭ ಗ್ರಹಗಳ ದೃಷ್ಟಿಯಿಂದಾಗಿ ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ನೀವು ಬಹಳ ದಿನಗಳಿಂದ…

Read More

ಮಧ್ಯರಾತ್ರಿ ಜವರಾಯನ ಅಟ್ಟಹಾಸ: ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ಭೀಕರ ಅಪಘಾತಕ್ಕೆ ಬಲಿ

ದೇವನಹಳ್ಳಿ, ಮಾರ್ಚ್​​ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಶುರುವಾಯ್ತು ಟೆನ್ಷನ್ – Kannada News | Siddaramaiahs Firm Decision to Resign: Ministers Plead for Delay Over Pending Work

ಬೆಂಗಳೂರು, ಮೇ.27: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ರಾಜೀನಾಮೆ ನಿರ್ಧಾರದಿಂದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ. ದೆಹಲಿಯಿಂದ ಮರಳಿದ ನಂತರ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಇದು ಕೆಲವು ಆಪ್ತ ಸಚಿವರು ಮತ್ತು ಶಾಸಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಲಾಖೆಗಳಲ್ಲಿ ಬಾಕಿ ಉಳಿದಿರುವ ಹಲವಾರು ಅನುದಾನದ ಆದೇಶಗಳು ಮತ್ತು ಯೋಜನೆಗಳಿಗೆ ಸಿಎಂ ಸಮ್ಮತಿ ಅಗತ್ಯವಿದೆ. ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಿದರೆ ಈ ಕೆಲಸಗಳು ನಿಂತುಹೋಗುವ ಭೀತಿ ಸಚಿವರನ್ನು ಕಾಡುತ್ತಿದೆ. ಆದ್ದರಿಂದ, ಸಚಿವರು…

Read More

Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ – Kannada News | Gold Price Today on 17th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್​ಗೆ 15 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

Video: ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್, ಪರಿಸ್ಥಿತಿ ಏನಾಗಿದೆ ನೋಡಿ

ಮಿರ್ಜಾಪುರ, ಮಾರ್ಚ್​ 15: ನಾಯಿ ಕಡಿತದಿಂದ ಬಾಲಕನಿಗೆ ರೇಬಿಸ್ ಬಂದಿದೆ. ಆದರೆ ಕುಟುಂಬಕ್ಕೆ ಇದರ ಅರಿವು ಇಲ್ಲದ ಕಾರಣ ದೆವ್ವವೇನೋ ಮೆಟ್ಟಿಕೊಂಡಿರಬೇಕೆಂದು ವಿವಿಧ ದೇವಸ್ಥಾನಗಳಿಗೆ ಸುತ್ತುತ್ತಲೇ ಇತ್ತು, ಎಷ್ಟೋ ದಿನಗಳ ಬಳಿಕ ಇದು ರೇಬಿಸ್ ಎಂದು ಅರಿವಾಗಿದೆ. ವೈದ್ಯರು ಈಗ ಬಾಲಕನನ್ನು ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಘಟನೆ ಮುರ್ಜಾಪುರದಲ್ಲಿ ನಡೆದಿದೆ. ಮಕ್ಕಳಿಗು ಕೂಡ ರೇಬಿಸ್ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಒಂದೊಮ್ಮೆ ನಾಯಿ ಕಚ್ಚಿದ್ದರ ಬಗ್ಗೆ ಆತ ಮನೆಯಲ್ಲಿ ಹೇಳಿಕೊಂಡಿದ್ದರೆ ಇಂಥಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ – Kannada News | Horoscope May 27 Wednesday 2026; Dina Rashi Bhavishya Today, Checkout the details here

ಮೇಷ ರಾಶಿ : ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ವೃಷಭ ರಾಶಿ : ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು….

Read More