ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ  ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ 'ನಿರಕ್ಷೇಪಣಾ ಪತ್ರ' (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತರಾಗಿದ್ದರು. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್…

Read More

ರಿಯಲ್‌ ಲೈಫ್‌ ಸ್ಪೈಡರ್‌ ಮ್ಯಾನ್;‌ ಹಗ್ಗದ ಸಹಾಯವಿಲ್ಲದೆಯೇ 508 ಮೀಟರ್ ಎತ್ತರದ ಕಟ್ಟಡವನ್ನೇರಿದ ಅಮೆರಿಕದ ರಾಕ್‌ ಕ್ಲೈಂಬರ್ – Kannada News | US rock climber Alex Honnold climbs Taipei 101 skyscraper without ropes

ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ ಸ್ಪೈಡರ್‌ ಮ್ಯಾನ್‌ ಸಿನಿಮಾವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅದೆಷ್ಟೋ ಮಂದಿ ತಾವು ಕೂಡ ಬಂಡೆ, ಎತ್ತರದ ಕಟ್ಟಡಗಳನ್ನು ಏರುವಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಇಂತಹ ಸಾಹಸಗಳನ್ನು ಮಾಡುವವರು ಕ್ಲೈಂಬಿಂಗ್‌ ರೋಪ್‌ಗಳನ್ನು ಬಳಸುತ್ತಾರೆ. ಆದ್ರೆ ಇದೀಗ ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ (Alex Honnold) ಅವರು ಕ್ಲೈಂಬಿಂಗ್‌ ರೋಪ್‌ ಹಾಗೂ ಯಾವುದೇ ಸುರಕ್ಷತಾ ಪರಿಕರಗಳ ಸಹಾಯವಿಲ್ಲದೆಯೇ ತೈವಾನ್‌ನ ರಾಜಧಾನಿ ತೈಪೆಯಲ್ಲಿ ಐಕಾನಿಕ್ ತೈಪೆ 101  ಕಟ್ಟಡವನ್ನು ಏರಿದ್ದಾರೆ.  ಹೊನ್ನಾಲ್ಡ್…

Read More

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…

Read More

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ,ಜಿ-7 ಶೃಂಗಸಭೆ, ಫ್ರಾನ್ಸ್ ಮತ್ತು ಸ್ಲೋವಾಕಿಯಾ ಭೇಟಿ, ಟ್ರಂಪ್ ಜತೆಯೂ ಮಾತುಕತೆ – Kannada News

ನವದೆಹಲಿ: ಭಾರತದ ಜಾಗತಿಕ ಪ್ರಭಾವ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಜೂನ್ 13ರಿಂದ 18ರವರೆಗೆ ಯುರೋಪ್​ನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್​ ಮತ್ತು ಸ್ಲೋವಾಕಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಈ ಆರು ದಿನಗಳ ಸುದೀರ್ಘ ಪ್ರವಾಸದಲ್ಲಿ ಪ್ರಧಾನಿಯವರು ಉಭಯ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಜಿ-7 ಶೃಂಗಸಭೆಯಲ್ಲಿ ಭಾಗಿ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ವಲಯದಲ್ಲಿ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸುವ ಮಹತ್ತರ ಕಾರ್ಯಸೂಚಿಗಳನ್ನು ಹೊಂದಿದ್ದಾರೆ….

Read More

ಪ್ರಧಾನಿ ಮೋದಿ ನಿರಂತರ ಪ್ರಯತ್ನದ ಬಳಿಕ ಅಂತೂ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಹಡಗುಗಳು

ನವದೆಹಲಿ, ಮಾರ್ಚ್​ 14: ಭಾರತದ ಧ್ವಜ ಹೊತ್ತ ಎರಡು ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (SCI) LPG ಟ್ಯಾಂಕರ್‌ಗಳು ಇಂದು ಹಾರ್ಮುಜ್(Hormuz) ಜಲಸಂಧಿಯನ್ನು ದಾಟಿ ಭಾರತದ ಕಡೆಗೆ ಸಾಗುತ್ತಿವೆ. ಹಡಗುಗಳ ಹೆಸರುಗಳು ಶಿವಾಲಿಕ್ ಮತ್ತು ನಂದಾ ದೇವಿ. ಇರಾನ್ ಮತ್ತು ಆ ಪ್ರದೇಶದ ಇತರ ಎಲ್ಲಾ ದೇಶಗಳ ಸಹಕಾರದೊಂದಿಗೆ ಇದು ಬಹಳ ಎಚ್ಚರಿಕೆಯಿಂದ ನಡೆಸಲಾದ ಕಾರ್ಯಾಚರಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಇರಾನಿನ ನಾಯಕತ್ವಗಳ ನಡುವಿನ ಸರಣಿ ಮಾತುಕತೆ ನಂತರ ಈ…

Read More

‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್ – Kannada News | Yash compares his Toxic movie to Hollywood’s Sinners movie

ಯಶ್ (Yash) ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರವಾಗಿದೆ. ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ, ಅಮೆರಿಕ-ಇರಾನ್ ಯುದ್ಧದ ಕಾರಣದಿಂದಾಗಿ ರಿಲೀಸ್ ಮುಂದೂಡಲ್ಪಟ್ಟಿದೆ. ಇದೀಗ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲಿ ಯಶ್ ಭಾಗಿ ಆಗಿದ್ದರು. ಈ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ…

Read More

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು. ಕೇಂದ್ರ…

Read More

ದೆಹಲಿಯ ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮಹತ್ಯೆ – Kannada News | Delhi judge Aman Kumar Sharma found dead by Suicide at Safdarjung home

ನವದೆಹಲಿ, ಮೇ 2: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನ್ಯಾಯಾಧೀಶರೊಬ್ಬರು ಇಂದು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಕಂಡುಬಂದಿಲ್ಲ. ಪೊಲೀಸರು ಪ್ರಸ್ತುತ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. 30 ವರ್ಷದ ಅಮನ್ ಕುಮಾರ್ ಶರ್ಮಾ ಅವರನ್ನು ದೆಹಲಿಯ…

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More