Headlines

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಚೆನ್ನೈ, ಮೇ 05: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಬಳಿಕ ವಿಜಯ್ ಅವರ TVK ಪಕ್ಷ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷ ಎನಿಸಿಕೊಂಡಿದ್ದರೂ, ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ, TVK ಸರ್ಕಾರ ರಚನೆಗೆ ತನ್ನ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ. TVK ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ರಾಜಭವನಕ್ಕೆ…

Read More

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ. ಬಸ್​​ ಸಂಚರಿಸಲಿರುವ ಮಾರ್ಗಗಳು…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

TV9 Kannada News Live: ಪರೀಕ್ಷೆ ರದ್ದಾಗಿದ್ದಕ್ಕೆ ವಿದ್ಯಾರ್ಥಿಗಳು ಬೇಸರ; ಜ್ಯೋತಿಷಿಗೆ ಗಿಫ್ಟ್ ನೀಡಿದ ಸಿಎಂ ವಿಜಯ್ – Kannada News | TV9 Kannada News Live: Students upset Over NEET Exam Cancellation; CM Vijay Gives Gifts to Astrologer

ಬೆಂಗಳೂರು, ಮೇ 12: ಮೇ 3ರಂದು ದೇಶಾದ್ಯಂತ ನಡೆದ NEET-UG ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ನಿಗದಿ ಮಾಡಲಾಗುವುದು ಎಂದು ಅದು ಹೇಳಿದೆ. ನೀಟ್ ಪರೀಕ್ಷೆ ರದ್ದಾಗಿರೋದಕ್ಕೆ ರಾಜ್ಯದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯದ ಸಚಿವರೂ ಆಕ್ರೋಶ ಹೊರಹಾಕಿದ್ದಾರೆ. ನೀಟ್​ ಪರೀಕ್ಷೆ ರದ್ದಾಗಿರುವುದರಿಂದ ಆಘಾತ ಆಗಿದೆ ಎಂದು ಉನ್ನತ ಶಿಕ್ಷಣ ಸಚಿವ…

Read More

IND vs AFG: ಆರಂಭಿಕನಾಗಿ 16 ಸಾವಿರ ರನ್; ರೋಹಿತ್ ಶರ್ಮಾಗೆ ಬೇಕು ಕೇವಲ 6 ರನ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜೂನ್ 13, 2026 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿದರೆ, ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ (PC-PTI). ಹಿಟ್‌ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 16,000 ರನ್‌ಗಳನ್ನು ಪೂರ್ಣಗೊಳಿಸಲು ಈಗ…

Read More

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು – Kannada News | My Father Is Changed A lot Says Aishwarya Arjun Sarja

ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರು ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’ ಎಂದಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More

ಕರ್ನಾಟಕದ ಕಾರ್ಖಾನೆಗೆ ಒಡಿಶಾ ಕಂಪನಿ ಹೆಸರು: ಸಿಡಿದೆದ್ದ ಮಂಗಳೂರಿಗರು – Kannada News | Mangalore Chemical and Fertilizers: Name Change Row Ignites Public Protest

ಮಂಗಳೂರು, ಜನವರಿ 22: ಎಂಸಿಎಫ್​​ ಅಂದರೆ Mangaluru chemical and Fertilizer. ಮಂಗಳೂರಿನ (Mangaluru) ಪಣಂಬೂರಿನಲ್ಲಿ ಕಳೆದ 55 ವರ್ಷದಿಂದ ಇದೇ ಹೆಸರಿನಲ್ಲಿ ‌ಕಾರ್ಖಾನೆ‌ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಇದೀಗ ಕಾರ್ಖಾನೆಯ ಹೆಸರು ಬದಲಾವಣೆ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೆಸರು ಬದಲಾವಣೆ ಮಾಡದಂತೆ ಆಡಳಿತ ಮಂಡಳಿಗೆ ಹೇಳಿದರೂ ಖ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಜನ ಪ್ರತಿನಿಧಿಗಳು, ಸಾರ್ವಜನಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಏನಿದು ವಿವಾದ? ಎಂಸಿಎಫ್ ಕಾರ್ಖಾನೆ 1971ರಲ್ಲಿ ಮಂಗಳೂರಿನಲ್ಲಿ ಆರಂಭವಾಗಿದೆ. ಕೆಮಿಕಲ್ಸ್ ಮತ್ತು ರಸಗೊಬ್ಬರ ಉತ್ಪಾದನೆ ಮಾಡುವ…

Read More

‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ

2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ,…

Read More