Headlines

ಹಣ ಕೊಡಲಿಲ್ಲ ಎಂದು ಗರ್ಭಿಣಿ ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಪತಿ

ಪಶ್ಚಿಮ ಬಂಗಾಳ, ಮಾರ್ಚ್​ 20: ಕೇಳಿದಷ್ಟು ಹಣ ಕೊಡಲಿಲ್ಲ ಎಂದು ಪತಿಯೊಬ್ಬ ಗರ್ಭಿಣಿ(Pregnant) ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪೂಜಾ ಮಂಡಲ್ ಎಂಬುವವರು ಸಂಜೆ ಗರುಲಿಯಾದ ಲೆನಿನ್ ನಗರ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ಆಕೆಯ ದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಹಾಸಿಗೆಯ ಕೆಳಗೆ ಮರೆಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪತಿ ರಿಷಿ ಹರಿಚಂದ್, ಅವರ ತಾಯಿ ಮತ್ತು ಮತ್ತೊಬ್ಬ…

Read More

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ? – Kannada News | Big Twist TO Gadag Ancient treasure : gold unearthed in historic Lakkundi village draws statewide attention

ಗದಗ, (ಜನವರಿ 11): ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಕುಟುಂಬವದರು ಜಿಲ್ಲಾಡಳಿತಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಚಿನ್ನ ಪತ್ತೆಯಾದ ಲಕ್ಕುಂಡಿ ಗ್ರಾಮಕ್ಕೆ ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯನವರೇ ಮಾಹಿತಿ ಪಡೆದು ಚಿನ್ನ ರಕ್ಷಿಸುವಂತೆ ಸೂಚನೆ…

Read More

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ. 28 ವರ್ಷದ ಮಹಿಳೆಯನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ…

Read More

Thursday’s Power: ಗುರುವಾರ ವಿಷ್ಣು ಪೂಜೆ; ಗುರು ಗ್ರಹ, ಮಹಾದಶೆ ಮತ್ತು ಸಮೃದ್ಧಿಯ ರಹಸ್ಯಗಳು – Kannada News | Thursday’s Power: Vishnu Puja, Guru Mahadasha and Prosperity Secrets

ಸನಾತನ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದು ನಿರ್ದಿಷ್ಟ ದೇವತೆ ಹಾಗೂ ಒಂದು ಗ್ರಹಕ್ಕೆ ಸಂಬಂಧಿಸಿದೆ. ಆ ರೀತಿಯಲ್ಲಿ ಗುರುವಾರವು ಬ್ರಹ್ಮಾಂಡದ ರಕ್ಷಕನಾದ ಭಗವಾನ್ ವಿಷ್ಣು ಹಾಗೂ ದೇವತೆಗಳ ಗುರುವಾಗಿರುವ ಬೃಹಸ್ಪತಿ (ಗುರು) ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ವಿಷ್ಣುವಿನ ಪೂಜೆ ಮತ್ತು ಉಪವಾಸವನ್ನು ಆಚರಿಸುವುದರಿಂದ ಜೀವನದಲ್ಲಿ ಸಮೃದ್ಧಿ, ಶಾಂತಿ ಮತ್ತು ಸೌಭಾಗ್ಯ ಹೆಚ್ಚುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಗುರುವಾರದಂದು ಗುರು ಗ್ರಹದ ಪೂಜೆ ಮಾಡುವುದರಿಂದ ಜೀವನದಲ್ಲಿರುವ ಅನೇಕ ತೊಂದರೆಗಳು ಕಡಿಮೆಯಾಗುತ್ತವೆ ಮತ್ತು ವ್ಯಕ್ತಿಯ ಸ್ಥಾನಮಾನ,…

Read More

IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ – Kannada News | IND vs NZ 2nd ODI: Sundar Injury Blow, Reddy Set for Rajkot Debut; Kohli Eyes Ton

ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ, ದೆಹಲಿ ನಾಯಕ ಆಯುಷ್ ಬದೋನಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ. ಎರಡನೇ ಪಂದ್ಯದಲ್ಲಿ ಆಯುಷ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ತಂಡದ ಆಡಳಿತ ಮಂಡಳಿಯು ಬಡೋನಿಗಿಂತ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಆದ್ಯತೆ ನೀಡಲಿದೆ ಎಂದು ವರದಿಯಾಗಿದ್ದು, ಮುಂದಿನ ಏಕದಿನ ಪಂದ್ಯದಲ್ಲಿ ಅವರು ಆಡುವುದನ್ನು ಕಾಣಬಹುದು. Source link

Read More

Video: ಶಾಂಘೈನಲ್ಲಿ ದೈತ್ಯ ಸಿಂಕ್​​ಹೋಲ್​​ ರಸ್ತೆಯನ್ನೇ ನುಂಗಿದ ಕ್ಷಣ – Kannada News | Shanghai Street Collapses as Massive Sinkhole Opens Without Warning

ಶಾಂಘೈ, ಫೆಬ್ರವರಿ 13: ಚೀನಾದ ಶಾಂಘೈನಲ್ಲಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಮತ್ತು ಕಟ್ಟಡಗಳನ್ನು ದೈತ್ಯ ಸಿಂಕ್​ಹೋಲ್ ನುಂಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ತುಂಬಾ ಭಯಾನಕವಾಗಿದೆ. ಗುರುವಾರ ಹತ್ತಿರದ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ರಸ್ತೆ ಹಠಾತ್ತನೆ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವು ವರದಿಯಾಗಿಲ್ಲ. ಜನವರಿ 2024 ರಲ್ಲಿ ಮಿನ್ಹಾಂಗ್ ಜಿಲ್ಲೆಯಲ್ಲಿ ಒಳಚರಂಡಿ ಪೈಪ್ ವೈಫಲ್ಯದ ನಂತರ ರಸ್ತೆಯ ಒಂದು ಭಾಗ ಹೀಗೆಯೇ ಕುಸಿದಿತ್ತು. ಆಗಸ್ಟ್ 2023…

Read More

IPL 2026: ಈ ಐದು ತಂಡಗಳಿಗೆ ನಾಯಕರೇ ಹೊರೆ

ಐಪಿಎಲ್ 2026 ರಲ್ಲಿ ಅನೇಕ ಯುವ ಹಾಗೂ ಅನುಭವಿ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಮ್ಮ ತಂಡಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದು ತಂಡದ ನಾಯಕರ ಯಶಸ್ಸಿಗೂ ಸಹಕಾರಿಯಾಗಿದೆ. ಆದರೆ ಇನ್ನು ಕೆಲವು ತಂಡಗಳಿಗೆ ನಾಯಕರೇ ಹೊರ ಆಗಿದ್ದಾರೆ. ಬ್ಯಾಟಿಂಗ್‌ ಅಥವಾ ಬೌಲಿಂಗ್​ ಜೊತೆಗೆ ಅವರ ನಾಯಕತ್ವದ ನಿರ್ಧಾರಗಳು ಕೂಡ ತಂಡದ ಸೋಲಿಗೆ ಕಾರಣವಾಗುತ್ತಿವೆ. ಹೀಗಾಗಿ ತಮ್ಮ ಕಳಪೆ ಪ್ರದರ್ಶನದಿಂದ ತಂಡಕ್ಕೆ ಹೊರೆಯಾಗಿರುವುದು ಕೇವಲ ಒಬ್ಬರು ಅಥವಾ ಇಬ್ಬರು ಅಲ್ಲ, ಬರೋಬ್ಬರಿ ಐದು ತಂಡಗಳ…

Read More

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ – Kannada News | Ustaad Bhagat Singh to clash with Dhurandhar 2 on March 19 as Toxic postponed

ಮಾರ್ಚ್ 19ರಂದು ಭಾರತದ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಸಿನಿಮಾಗಳ ನಡುವೆ ದೊಡ್ಡ ಕ್ಲ್ಯಾಶ್ ಆಗುವ ಸಾಧ್ಯತೆ ಇತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿತು. ಮಾರ್ಚ್ 19ರ ಬದಲು ಜೂನ್ 4ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಹಾಗಂತ ‘ಧುರಂಧರ್ 2’ (Dhurandhar 2) ಸಿನಿಮಾಗೆ ಪೈಪೋಟಿ ಕಡಿಮೆ ಆಗಿಲ್ಲ. ಮಾರ್ಚ್ 19ರಂದು ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗಲಿವೆ. ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಅದೇ ದಿನ…

Read More

ಭಾರತದ ನಂ.1 ಬಿಜಿಯೆಸ್ಟ್ ರೈಲು ‘ಪರಶುರಾಮ್ ಎಕ್ಸ್‌ಪ್ರೆಸ್’; ಮಂಗಳೂರು ಮಾರ್ಗದಲ್ಲೇ ಅತಿ ಹೆಚ್ಚು ದಟ್ಟಣೆ – Kannada News | Southern India’s Rail Demand Soars: Vande Bharat and Coastal Routes Lead Nation’s Busiest Trains

ತಿರುವನಂತಪುರಂ, ಏ.16: ಕಾಯ್ದಿರಿಸಿದ ಸೀಟುಗಳ ಬುಕ್ಕಿಂಗ್ ಅಂಕಿಅಂಶಗಳ ಪ್ರಕಾರ, ಮಂಗಳೂರು ಮತ್ತು ಕೇರಳದ ನಡುವೆ ಸಂಚರಿಸುವ ರೈಲುಗಳು ದೇಶದಲ್ಲೇ ಅತಿ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಪರಶುರಾಮ್ ಎಕ್ಸ್‌ಪ್ರೆಸ್ ದಾಖಲೆಯ ಮಟ್ಟದ ಆಕ್ಯುಪೆನ್ಸಿಯನ್ನು (Occupancy) ದಾಖಲಿಸಿದೆ.ಪರಶುರಾಮ್ ಎಕ್ಸ್‌ಪ್ರೆಸ್ ಕನ್ಯಾಕುಮಾರಿಯಿಂದ ಮಂಗಳೂರಿಗೆ ಸಂಚರಿಸುವಾಗ 267.67% ಆಕ್ಯುಪೆನ್ಸಿಯನ್ನು ಹೊಂದಿದೆ. ಅಂದರೆ, ಕಾಯ್ದಿರಿಸಿದ ಪ್ರತಿಯೊಂದು ಸೀಟಿಗೆ ಸರಾಸರಿ ಸುಮಾರು ನಾಲ್ವರು ಪ್ರಯಾಣಿಕರು ಲಭ್ಯವಿರುತ್ತಾರೆ (ಒಬ್ಬರು ಇಳಿದ ನಂತರ ಮತ್ತೊಬ್ಬರು ಅದೇ ಸೀಟನ್ನು ಬುಕ್ ಮಾಡುವ ಪ್ರಕ್ರಿಯೆ ಸೇರಿ). ಭಾರತದ ಟಾಪ್…

Read More

Budhaditya Yoga 2025: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2025: Jan 17 Capricorn Transit Lucky Zodiac Effects and Forecast

ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ. ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ: ಮೇಷ ರಾಶಿ: ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ,…

Read More