Headlines

ಮತ್ತೊಬ್ಬರಿಗೆ ಛತ್ರಿ ಆಗಬೇಡಿ’: ಕಿಚ್ಚ ಖಾರವಾಗಿ ಹೇಳಿದ್ದು ಯಾರಿಗೆ? – Kannada News | Bigg Boss Kannada: Sudeep gave game advice to Kavya and others

ಬಿಗ್​​ಬಾಸ್ (Bigg Boss) ಮನೆಯಲ್ಲಿ ಎಂಟು ಜನ ಸ್ಪರ್ಧಿಗಳಿದ್ದಾರೆ. ಭಾನುವಾರಕ್ಕೆ ಆ ಸಂಖ್ಯೆ 7ಕ್ಕೆ ಇಳಿಯಲಿದೆ. ಮುಂದಿನ ವಾರ ಫಿನಾಲೆ ವಾರವಾಗಿದ್ದು ಫಿನಾಲೆ ವಾರದ ಮಧ್ಯದಲ್ಲೊಬ್ಬರು ಮಿಡ್ ವೀಕ್ ಎಲಿಮಿನೇಷನ್ ಸಹ ಆಗಲಿದ್ದಾರೆ. ಹೀಗಿರುವಾಗ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರಿಗಾಗಿ ಆಡಲು ಶುರು ಮಾಡಿದರೆ ಅಥವಾ ಬೇರೆಯವರ ನೆರಳಿನಲ್ಲಿ ಇರಲು ಶುರು ಮಾಡಿದರೆ. ಇದನ್ನು ‘ಮತ್ತೊಬ್ಬರಿಗೆ…

Read More

ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಬಾಗಲಕೋಟೆ, ಜನವರಿ 28: ಜಿಲ್ಲೆಯ ಬಾದಾಮಿ ಪಟ್ಟಣದ ಬತ್ತೆರೇಶ್ ಆಂಜನೇಯ ದೇವಸ್ಥಾನದಲ್ಲಿ ಮಧ್ವನವಮಿ ಆಚರಣೆ ವೇಳೆ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಇನಾಂದಾರ ಕುಟುಂಬದವರಿಂದ ಮಧ್ವಾಚಾರ್ಯ ಜಯಂತಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಗವೊಂದು ದೇವಸ್ಥಾನಕ್ಕೆ ಆಗಮಿಸಿ ಭಕ್ತರ ನಡುವೆ ನಿರ್ಭಯವಾಗಿ ಓಡಾಡಿ ಎಲ್ಲರ ಗಮನ ಸೆಳೆದಿದೆ. ಪೂಜೆಯಲ್ಲಿ ನಿರತರಾಗಿದ್ದ ಭಕ್ತರ ಬಳಿ ಹೋಗಿ ತೊಡೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ. ಯಾರಿಗೂ ಭಯಪಡದೆ ಪ್ರೀತಿಯಿಂದ ವರ್ತಿಸಿದ ಮಂಗ ಭಕ್ತರ ಮನ ಗೆದ್ದಿತು. ಈ ವೇಳೆ ಭಕ್ತರು ಮಂಗನಿಗೆ ಹಣ್ಣುಗಳನ್ನು…

Read More

ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ ಅಮಾನವೀಯ ವರ್ತನೆ: 2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಬೆಂಗಳೂರು, ಮಾ.14: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಶಾಲೆಯೊಂದರ ಅಮಾನವೀಯ ವರ್ತನೆ ಈಗ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ ಎರಡು ನಿಮಿಷ ತಡವಾಗಿ ಶಾಲೆಗೆ ಬಂದಿದ್ದಕ್ಕಾಗಿ ಆರನೇ ವರ್ಷದ ಪುಟ್ಟ ಮಗುವನ್ನು ಸುಮಾರು ಎರಡು ಗಂಟೆಗಳ ಕಾಲ ಸುಡುವ ಬಿಸಿಲಿನಲ್ಲಿ ನಿಲ್ಲಿಸುವ ಮೂಲಕ ಶಾಲಾ ಮಂಡಳಿ ತನ್ನ ಕ್ರೌರ್ಯ ಮೆರೆದಿದೆ. ನಗರದ ಸಂಚಾರ ದಟ್ಟಣೆಯಿಂದಾಗಿ ಮಗು ಶಾಲೆಗೆ ಕೇವಲ 2 ನಿಮಿಷ ತಡವಾಗಿ ತಲುಪಿದೆ. ಇದನ್ನೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಿದ ಶಾಲಾ ಸಿಬ್ಬಂದಿ, ಮೊದಲನೇ ತರಗತಿಯ ಮಗುವನ್ನು…

Read More

MI vs LSG, IPL 2026: ರೋಚಕತೆ ಸೃಷ್ಟಿಸಿದ ಇಂದಿನ ಮುಂಬೈ-ಲಕ್ನೋ ಐಪಿಎಲ್ ಪಂದ್ಯ: ಸೋತ ತಂಡ ಟೂರ್ನಿಯಿಂದ ಔಟ್ – Kannada News | MI vs LSG, IPL 2026 Today’s thrilling Match between Mumbai vs Lucknow The losing team is out of the tournament

ಬೆಂಗಳೂರು (ಮೇ. 04): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯ ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ತಲುಪುವ ತಮ್ಮ ಮರೆಯಾಗುತ್ತಿರುವ ಆಸೆಯನ್ನು ಪುನರುಜ್ಜೀವನಗೊಳಿಸಲು ಹೋರಾಡಲಿದೆ. ಈ ಪಂದ್ಯವು ಋತುವಿನಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳ ನಡುವೆ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2026 ರಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ…

Read More

ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ನವದೆಹಲಿ, ಮಾರ್ಚ್ 18: ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ತಮ್ಮ ಸಹೋದರಿಯಾದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ – Kannada News | Gilli Nata Visits Puneeth Rajkumar Samadhi Fans Says you Are the real winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು…

Read More

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ – Kannada News

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ (Migraine) ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ ನೀಡಿದೆ. ಹೌದು, ಸಾಮಾನ್ಯವಾಗಿ ಮೈಗ್ರೇನ್ ಅನ್ನು ತಲೆನೋವಿನ ಸಮಸ್ಯೆಯಾಗಿ ಪರಿಗಣಿಸಲಾಗುತ್ತದೆ. ಆದರೆ ಇದರ ಪರಿಣಾಮ ಕೇವಲ ತಲೆನೋವಿನಲ್ಲೇ ಸೀಮಿತವಾಗಿರುವುದಿಲ್ಲ. ಮೈಗ್ರೇನ್ ಮತ್ತು ದೇಹದ ಇತರ ಆರೋಗ್ಯ ಸಮಸ್ಯೆಗಳ ನಡುವಿನ ಸಂಬಂಧವನ್ನು ತಿಳಿಯಲು ಹಲವು ಅಧ್ಯಯನಗಳು ನಡೆದಿವೆ. ಸ್ಪ್ರಿಂಗರ್ ನೇಚರ್ ಪ್ರಕಟಿಸಿರುವ…

Read More

ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ಮೈಸೂರು, ಮಾರ್ಚ್ 18: ಮೈಸೂರು (Mysuru) ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ ನಗರದ 10 ಕಡೆ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಪಾಲಿಕೆ ಮುಂದಾಗಿದೆ. ಆದರೆ ಈ ಯೋಜನೆ ಈಗ ವಿವಾದದ (Tonga stand controversy) ಕೇಂದ್ರಬಿಂದುವಾಗಿದೆ. ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಬಳಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಮಾರ್ಗವನ್ನು ಒಡೆದು, ಫುಟ್‌ಪಾತ್…

Read More

ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಂತೆ ಅನೇಕ ಜಾಹೀರಾತು ಕಂಪನಿಗಳಿಂದ ಆಫರ್ ಪಡೆದರು. ಈ ಪೈಕಿ ಎಥ್ನಿಕ್ ಬಟ್ಟೆ ಬ್ರ್ಯಾಂಡ್ ಮಾನ್ಯವರ್ ಜೊತೆ ದಂಪತಿ ಕೈ ಜೋಡಿಸಿದರು. ಈಗ ಮಾನ್ಯಾವರ್ ಮೋಹೆ ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ‘ಮೇಡ್ ಫಾರ್ ಈಚ್ ಒದರ್’ ಹೆಸರಲ್ಲಿ ರಚಿಸಿರೋ ಈ ಅಭಿಯಾನ ಭರ್ಜರಿ ಮೆಚ್ಚುಗೆ ಪಡೆದಿದೆ. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಮಾನ್ಯವರ್ ಜಾಹೀರಾತಲ್ಲಿ…

Read More

Vasthu Shastra: ಬಾಗಿಲು ತೆರೆಯುವಾಗ ಮತ್ತು ಮುಚ್ಚುವಾಗ ಶಬ್ದ ಬರುತ್ತಿದ್ದರೆ ನಿರ್ಲಕ್ಷಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Main Door Sound Vastu Defects: Avoid Financial Hardship and Stress with Easy Remedies

ಮನೆಯ ಮುಖ್ಯ ಬಾಗಿಲು ತೆರೆಯುವಾಗ ಶಬ್ದImage Credit source: Pinterest ನಿಮ್ಮ ಮನೆಯ ಮುಖ್ಯ ಬಾಗಿಲನ್ನು ತೆರೆಯುವಾಗ ಅಥವಾ ಮುಚ್ಚುವಾಗ ಶಬ್ದ ಬರುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಹಾಗಿದ್ದರೆ, ಅದನ್ನು ಕೇವಲ ಒಂದು ಸಣ್ಣ ತಾಂತ್ರಿಕ ದೋಷ ಅಥವಾ ರಿಪೇರಿ ಕೆಲಸ ಎಂದು ನಿರ್ಲಕ್ಷಿಸಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮುಖ್ಯ ಬಾಗಿಲಿನಿಂದ ಬರುವ ಇಂತಹ ಕರ್ಕಶ ಧ್ವನಿಯು ಒಂದು ಗಂಭೀರವಾದ ವಾಸ್ತು ದೋಷವಾಗಿದೆ. ಇದು ನಿಮ್ಮ ಪ್ರಗತಿಯ ಹಾದಿಯಲ್ಲಿ ದೊಡ್ಡ ಅಡ್ಡಿಯಾಗಬಹುದು. ವಾಸ್ತು ಶಾಸ್ತ್ರದಲ್ಲಿ ಮನೆಯ ಮುಖ್ಯ…

Read More