Headlines

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…

Read More

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್ – Kannada News | Ishan Kishan smashes 33 ball hundred in Vijay Hazare

ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ. Source link

Read More

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ – Kannada News | West Bengal Elections Tape on BJP button on EVM in West Bengal Falta BJP demands immediate repoll

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ…

Read More

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು – Kannada News | Chikkaballapur MLA Pradeep Eshwar Breaks Down Before Siddaramaiah Over Slipper Throwing Incident

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್​​ ಈಶ್ವರ್​​Image Credit source: Siddaramaiah X Account ಬೆಂಗಳೂರು, ಜೂನ್​​ 30: ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯ. ಇಂಥವನ್ನು…

Read More

ಬೇಸಿಗೆಯಲ್ಲಿ ಫ್ರಿಡ್ಜ್​ನಲ್ಲಿಟ್ಟ ನೀರು ಕುಡಿದರೆ ಏನಾಗುತ್ತದೆ? – Kannada News | Health Tips in Kannada is it Good for Drinking Fridge Water during Summer

ನವದೆಹಲಿ, ಮೇ 19: ಬೇಸಿಗೆ ಬಂದಿದೆ… ಅನೇಕ ಜನರು ಸಾಮಾನ್ಯ ನೀರಿಗಿಂತ ಫ್ರಿಡ್ಜ್‌ನಲ್ಲಿ ಇಟ್ಟ ತಣ್ಣೀರು ಕುಡಿಯಲು ಬಯಸುತ್ತಾರೆ. ಆದರೆ, ಈ ಅಭ್ಯಾಸವು ನಿಮ್ಮ ಆರೋಗ್ಯಕ್ಕೆ, ವಿಶೇಷವಾಗಿ ನಿಮ್ಮ ಹೊಟ್ಟೆಗೆ ಎಷ್ಟು ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ? ವೈದ್ಯಕೀಯ ತಜ್ಞರ ಪ್ರಕಾರ, ನಿರಂತರವಾಗಿ ರೆಫ್ರಿಜರೇಟರ್‌ನಲ್ಲಿಟ್ಟ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಬಹುದು. ಫ್ರಿಡ್ಜ್​ನಲ್ಲಿಟ್ಟ ನೀರಿನಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ಇಲ್ಲಿದೆ. ಜೀರ್ಣಕ್ರಿಯೆಯ ಮೇಲೆ ತೀವ್ರ ಪರಿಣಾಮ: ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು…

Read More

IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ – Kannada News | Smriti Mandhana Achieves 10,000 International Runs Record in Cricket

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದರೆ, ಇದೀಗ 10000 ರನ್​ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ. Source link

Read More

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ? – Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು…

Read More

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | 3 people dead over 25 injured in Madhya Pradesh Dewas firecracker factory blast

ನವದೆಹಲಿ, ಮೇ 14: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ (Blast) ಸಂಭವಿಸಿದೆ. ದೇವಾಸ್‌ನ ಟೋಂಕ್ ಕಲಾನ್ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ ಧೀರಜ್, ಸನ್ನಿ ಮತ್ತು ಸುಮಿತ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಇತರ 25 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದ ಪರಿಣಾಮದಿಂದ ದೇಹದ ಭಾಗಗಳು 20-25 ಅಡಿ ದೂರದಲ್ಲಿ ಹಾರಿಬಿದ್ದಿವೆ. ಇದರಿಂದ ಅನೇಕ ಕಾರ್ಮಿಕರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ. ಪಟಾಕಿ ಕಾರ್ಖಾನೆಯಲ್ಲಿ 200ಕ್ಕೂ ಹೆಚ್ಚು…

Read More

ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ – Kannada News | Modi Government proposes increase of Lok Sabha seats from 543 to 850 setting stage for womens reservation

ನವದೆಹಲಿ, ಏಪ್ರಿಲ್ 14: ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಜಾರಿಗೆ ತರಲು ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ವಿಸ್ತರಣೆಯು ನಾರಿ ಶಕ್ತಿ ವಂದನ (Nari Shakti Vandana) ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ) ಅನುಷ್ಠಾನವನ್ನು ಜಾರಿಗೊಳಿಸುವ ಯೋಜನೆಯ ಭಾಗವಾಗಿದೆ. ಇದು ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ. ಈ ಕಾಯ್ದೆ ಸದನದ ಸುಮಾರು ಮೂರನೇ ಒಂದು…

Read More

ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ – Kannada News | Bengaluru PG Rent Hike: Paying Guest Accommodation to Get 10 percent Dearer After Commercial LPG Cylinder Price Surge

ಬೆಂಗಳೂರು, ಮೇ 6: ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದು ಈಗ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರ ನಂತರ ನೇರವಾಗಿ ಪೇಯಿಂಗ್ ಗೆಸ್ಟ್ (PG) ನಿವಾಸಿಗಳ ಮೇಲೆ ಪರಿಣಾಮ ಬೀರಲಿದೆ. ಸಿಲಿಂಡರ್ ದರ ಏರಿಕೆಯ ಭೀತಿಯಿಂದಾಗಿ ಬೆಂಗಳೂರಿನಲ್ಲಿ (Bengaluru) ಪಿಜಿ ಬಾಡಿಗೆ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಮುಖ್ಯಾಂಶಗಳು ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ…

Read More