ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ

ಬೆಂಗಳೂರು, ಮಾರ್ಚ್​ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್‌ಎಂವಿಟಿ ಬೆಂಗಳೂರು–ಕಲಬುರಗಿ–ಎಸ್‌ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ…

Read More

Iran Israel War: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹುಗೆ ಪಿಎಂ ಮೋದಿ ಕರೆ: ಯುದ್ಧ ನಿಲ್ಲಿಸಲು ಆಗ್ರಹ – Kannada News | PM Modi Calls Israeli PM Benjamin Netanyahu, Urges Immediate End to War Amid Iran Missile Attacks

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತ್ಯಾನಹು (ಸಂಗ್ರಹ ಚಿತ್ರ)Image Credit source: X/@narendramodi ನವದೆಹಲಿ, ಮಾರ್ಚ್​ 2: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತ್ಯಾನಹು (Benjamin Netanyahu) ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ಕುರಿತು ಚರ್ಚಿಸಿದರು. ಇದೇ ವೇಳೆ, ಯುದ್ಧ ತಕ್ಷಣ ನಿಲ್ಲಿಸುವ ಅಗತ್ಯವಿದೆ ಎಂದು ಭಾರತ ಪುನರುಚ್ಚರಿಸಿರುವುದಾಗಿ ಮೋದಿ ತಿಳಿಸಿದ್ದಾರೆ. ಇಸ್ರೇಲ್‌, ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್‌ ಕ್ಷಿಪಣಿ…

Read More

ಟ್ರಂಪ್ ಹತ್ಯೆ ಯತ್ನ: ಶ್ವೇತಭವನದಲ್ಲಿ ಗುಂಡು ಹಾರಿಸಿದ ಶೂಟರ್ ವಿರುದ್ಧ ಅಧಿಕೃತ ದೂರು ದಾಖಲು, ದೋಷಿ ಸಾಬೀತಾದರೆ ಜೀವಾವಧಿ ಶಿಕ್ಷೆ – Kannada News | Trump Assassination Attempt: Cole Allen Charged, Faces Life for White House Dinner Attack

ವಾಷಿಂಗ್ಟನ್,ಏಪ್ರಿಲ್ 28: ಶ್ವೇತಭವನದ ಪತ್ರಿಕಾ ಭೋಜನಕೂಟದ ವೇಳೆ ಗುಂಡಿನ ದಾಳಿ(Firing) ನಡೆಸಿ ಸಂಚಲನ ಮೂಡಿಸಿದ್ದ ಕ್ಯಾಲಿಫೋರ್ನಿಯಾದ 31 ವರ್ಷದ ಕೋಲ್ ತೋಮಸ್ ಅಲೆನ್ ವಿರುದ್ಧ ಅಮೆರಿಕದ ಫೆಡರಲ್ ನ್ಯಾಯಾಲಯವು ‘ಅಧ್ಯಕ್ಷರ ಹತ್ಯೆ ಯತ್ನ’ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಿದೆ. ಈ ಅಪರಾಧಗಳು ಸಾಬೀತಾದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಸೋಮವಾರ ವಾಷಿಂಗ್ಟನ್‌ನ ಫೆಡರಲ್ ನ್ಯಾಯಾಲಯಕ್ಕೆ ಅಲೆನ್‌ನನ್ನು ಹಾಜರುಪಡಿಸಲಾಯಿತು. ಹಂಗಾಮಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರ ಪ್ರಕಾರ,…

Read More

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌ – Kannada News | Christmas 2025: A healthy dry fruit cake recipe that you can make at home for this Christmas

ಡ್ರೈಫ್ರೂಟ್‌ ಕೇಕ್‌Image Credit source: Getty Images ಕ್ರಿಸ್ಮಸ್‌ (Christmas) ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಕ್ರಿಸ್‌ಮಸ್‌ ಟ್ರೀ ಇಟ್ಟು ಅದನ್ನು ವರ್ಣರಂಜಿತ ದೀಪಗಳು, ಇತ್ಯಾದಿ ವಸ್ತುಗಳಿಂದ ಅಲಂಕರಿಸುತ್ತಾರೆ. ಜೊತೆಗೆ ವಿಶೇಷ ಖಾದ್ಯಗಳನ್ನೂ ತಯಾರಿಸುತ್ತಾರೆ. ಇನ್ನೂ ಕೇಕ್‌ ಇಲ್ಲದೆ ಈ ಹಬ್ಬ  ಪರಿಪೂರ್ಣ ಆಗೋದೇ ಇಲ್ಲ. ಹೌದು ಈ ದಿನದಂದು, ಹೆಚ್ಚಿನ ಮನೆಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆಗಳು ನಡೆಯುತ್ತವೆ. ಹೆಚ್ಚಿನವರು ಈ…

Read More

ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್ – Kannada News | Deepika Padukone Ranveer Singh announce second pregnancy with daughter Dua photo

ಬಾಲಿವುಡ್ ಸುಂದರಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ (Ranveer Singh) ಈಗ ಎರಡನೇ ಮಗುವಿನ ಆಗಮನವನ್ನು ನಿರೀಕ್ಷಿಸುತ್ತಿದ್ದಾರೆ. ತಮ್ಮ ಪುತ್ರಿ ದುವಾ (Dua) ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಸುದ್ದಿಯನ್ನು ಅವರಿಬ್ಬರು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಈ ಜೋಡಿ, ಶೀರ್ಷಿಕೆಯಲ್ಲಿ ಸರಳವಾಗಿ ‘ದೃಷ್ಟಿ ತಗುಲದಿರಲಿ’ ಎಂಬ ಅರ್ಥ ನೀಡುವ ಎಮೋಜಿಗಳನ್ನು ಬಳಸಿದ್ದಾರೆ. ದೀಪಿಕಾ ಪಡುಕೋಣೆ (Deepika Padukone) ಈ ಪೋಸ್ಟ್ ಮಾಡಿದ…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!

ದಾವಣಗೆರೆ/ಬೆಂಗಳೂರು, ಏಪ್ರಿಲ್ 13: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ (Davanagere By Election) ಟಿಕೆಟ್ ಹಂಚಿಕೆ ವಿಚಾರ ಈಗ ಕಾಂಗ್ರೆಸ್ (Congress) ಮನೆಯಲ್ಲಿ ಬೆಂಕಿ ಹೊತ್ತಿಸಿದೆ. ಅಲ್ಪಸಂಖ್ಯಾತ ನಾಯಕರ ನಡುವಿನ ಗುದ್ದಾಟ ಬೀದಿಗೆ ಬಂದಿದ್ದು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಘಟಕದ 10ಕ್ಕೂ ಹೆಚ್ಚು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಪ್ರತಿಭಟಿಸಿದ್ದಾರೆ. ರಾಜೀನಾಮೆ ಪರ್ವ ಮತ್ತು ಆಕ್ರೋಶ…

Read More

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Hindi Row: Karave Narayan Gowda Defamed, Cases Filed Against Trolls

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ. ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ…

Read More

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು. ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More