Headlines

ರಾಮಭಕ್ತರೇ ಆತಂಕ ಬೇಡ, ನೀವು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಅಯೋಧ್ಯೆ ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ – Kannada News | Ayodhya Ram Mandir Trust: Champat Rai, Mishra Resign; Trust Promises Inquiry and Safe Donations

ಅಯೋಧ್ಯೆ ಜೂ.27: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ವಿವಾದದ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಟ್ರಸ್ಟ್, “ಕಳೆದ ಕೆಲವು ದಿನಗಳಿಂದ…

Read More

RCB vs CSK IPL 2026: ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ಪೊಲೀಸ್ ಬಿಗಿ ಭದ್ರತೆ!

ಬೆಂಗಳೂರು, ಏಪ್ರಿಲ್ 05: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಪಿಎಲ್ 2026 ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) vs ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನದು ಹೈವೋಲ್ಟೇಜ್ ಪಂದ್ಯವಾಗಿರುವುದರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸುಮಾರು 2,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕಳೆದ ಬಾರಿ ಸ್ಟೇಡಿಯಂನಲ್ಲಿ 70ಕ್ಕೂ ಹೆಚ್ಚು ಮೊಬೈಲ್​ ಕಳ್ಳತನವಾದ ಹಿನ್ನೆಲೆ ಈ ಬಾರಿ…

Read More

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್…

Read More

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು – Kannada News | Bolivia Plane Tragedy: Hercules Carrying Currency Crashes, 15 Killed

ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ಹದಿನೈದಕ್ಕೂ ಹೆಚ್ಚು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಜೀವಗಳು ಬಲಿಯಾಗಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

ದೈವಾರಾಧನೆಯಲ್ಲಿ ‘ಮಡಿ’ ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಬೆಂಗಳೂರು, ಮಾ.20: ಭಗವಂತನ ಆರಾಧನೆಯಲ್ಲಿ ಮಡಿಯ ಮಹತ್ವದ ಕುರಿತು ಅನೇಕ ಪ್ರಶ್ನೆಗಳು ಮೂಡುತ್ತವೆ. ಮಡಿ ಎಂದರೆ ಕೇವಲ ಸ್ವಚ್ಛತೆ ಮತ್ತು ಶುಭ್ರತೆ ಎಂದು ಅರ್ಥೈಸಬಹುದು. ಇದು ಯಾವುದೇ ಭಯಾನಕ ಪದವಲ್ಲ, ಬದಲಾಗಿ ಶುಚಿತ್ವದ ಪ್ರತೀಕವಾಗಿದೆ. ದೇವರು ಮಡಿಯನ್ನು ಕೇಳಿಲ್ಲವಾದರೂ, ಶುಭ್ರತೆ, ಸ್ವಚ್ಛ ಮನಸ್ಸು ಮತ್ತು ಒಳ್ಳೆಯ ಭಾವನೆಗಳೊಂದಿಗೆ ಭಗವಂತನನ್ನು ಆರಾಧಿಸಲು ಮಡಿಯನ್ನು ಅನುಸರಿಸಲಾಗುತ್ತದೆ. ಮಡಿಯು ಹಿಂದೂ ಸಂಪ್ರದಾಯದಲ್ಲಿ ಶುಚಿತ್ವದ ಸಂಕೇತವಾಗಿದೆ. ಹಿರಿಯರು ಮತ್ತು ಗುರುಗಳು ಇದನ್ನು ಸಂಪ್ರದಾಯವಾಗಿ ರೂಢಿಸಿಕೊಂಡು ಬಂದಿದ್ದಾರೆ. ಇದು ಭಗವಂತನಿಗೆ ಏಕಾಗ್ರತೆಯಿಂದ ಮತ್ತು ಶ್ರದ್ಧೆಯಿಂದ…

Read More

Wedding Invitations: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಲೇಬಾರದು ಯಾಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗೆ ವಿಶೇಷ ಮಹತ್ವವಿದೆ. ಅದು ಕೇವಲ ಆಮಂತ್ರಣ ಪತ್ರವಲ್ಲ, ಬದಲಾಗಿ ಹೊಸ ಜೀವನದ ಆರಂಭವನ್ನು ಘೋಷಿಸುವ ಮೊದಲ ಅಧಿಕೃತ ಸಂದೇಶವಾಗಿದೆ. ಇತ್ತೀಚಿನ ದಿನಗಳಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗಳು ಕೇವಲ ಮಾಹಿತಿಯ ಮೂಲವಾಗಿ ಉಳಿದಿಲ್ಲ, ಅವು ಒಂದು ಶೈಲಿಯ ಸಂಕೇತವಾಗಿವೆ. ಡಿಜಿಟಲ್ ಯುಗದಲ್ಲಿ ಅನೇಕರು ತಮ್ಮ ಮದುವೆಯ ಕಾರ್ಡ್‌ಗಳಲ್ಲಿ ವಧು-ವರರ ಸುಂದರ ಫೋಟೋಗಳನ್ನು ಮುದ್ರಿಸುವುದು ಈಗಿನ ಟ್ರೆಂಡ್. ಆದರೆ, ಈ ರೀತಿ ಮಾಡುವುದು ವಾಸ್ತು ಶಾಸ್ತ್ರ ಮತ್ತು ಹಿರಿಯರ ನಂಬಿಕೆಯ ಪ್ರಕಾರ ಎಷ್ಟು…

Read More

ಸ್ವೀಡನ್​​​​​ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ – Kannada News | PM Modi receives Sweden’s Royal Order of Polar Star, Commander Grand Cross; 31st global honour so far

ನವದೆಹಲಿ, (ಮೇ 17): ಪ್ರಧಾನಿ ನರೇಂದ್ರ ಮೋದಿ (PM Modi Modi) ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ  ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಇಂದು (ಮೇ 17) ಸ್ವೀಡನ್ ಗೆ (Sweden) ಭೇಟಿ ನೀಡಿದ ಪ್ರಧಾನಿ…

Read More

ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ – Kannada News | Tamil nadu debt row cm vijays claims ignite stalins fury on state finances

ವಿಜಯ್​​ ಮಾತಿಗೆ ಸ್ಟಾಲಿನ್​​ ಆಕ್ರೋಶ ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್​​ ವಿಜಯ್​​ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಕಿಡಿ ಕಾರಿರುವ ಅವರು,…

Read More

GT vs RR: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್‌ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500…

Read More