Headlines

ಇರಾನ್‌ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು, ಪೋಷಕರ ಗೋಳಾಟ

ಟೆಹ್ರಾನ್, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ (Israel Attack) ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ್ಲಿರುವ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ ದಾಳಿ ನಡೆದಿದೆ. ಇದರಿಂದ ಆ ಶಾಲೆಯೊಳಗಿದ್ದ 40 ವಿದ್ಯಾರ್ಥಿನಿಯರ ದೇಹ ಛಿದ್ರವಾಗಿದೆ. ಆ ಶಾಲೆಯ ಅವಶೇಷಗಳಡಿ ತಮ್ಮ ಮಕ್ಕಳ ದೇಹಗಳನ್ನು ಹುಡುಕುತ್ತಾ ಪೋಷಕರು ಗೋಳಾಡುವ ದೃಶ್ಯ ಮನಕಲಕುವಂತಿತ್ತು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್ – Kannada News | Bike Rider Ties Soppu on Head instead of helmet In Chamarajanagar for temperature heatwave, video Goes viral

ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ‌ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ…

Read More

ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಇತ್ತೀಚಿನ ದಿನಗಳಲ್ಲಿ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಪ್ರಮುಖ ಕಾರಣಗಳು ಅಸ್ವಸ್ಥ ಜೀವನಶೈಲಿ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಹೆಚ್ಚುತ್ತಿರುವ ಜಂಕ್ ಫುಡ್ ಸೇವನೆಯಾಗಿದೆ. ಲಿವರ್ ನಮ್ಮ ದೇಹದ ಪ್ರಮುಖ ಅಂಗವಾಗಿದ್ದು, ದೇಹವನ್ನು ಡಿಟಾಕ್ಸ್ ಮಾಡುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ಅಗತ್ಯ ಪೋಷಕಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡುತ್ತದೆ. ಹಾಗಾಗಿ ಲಿವರ್ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಫ್ಯಾಟಿ ಲಿವರ್, ಹೆಪಟೈಟಿಸ್ ಮತ್ತು ಲಿವರ್ ಹಾನಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು…

Read More

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ತಿರುವನಂತಪುರಂ, ಮಾರ್ಚ್ 23: ಕೇರಳದ ವಿಧಾನಸಭಾ ಚುನಾವಣೆಗೂ (Kerala Assembly Elections) ಕೆಲವೇ ದಿನಗಳ ಮೊದಲು, ಕೇರಳದ ಬಿಜೆಪಿ ನಾಯಕ ಮತ್ತು ಗುರುವಾಯೂರಿನ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೇಸ್ ದಾಖಲಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಮುವಾದಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೇರಳದಲ್ಲಿ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಅಭ್ಯರ್ಥಿ ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 192 ಮತ್ತು ಜನಪ್ರಾತಿನಿಧ್ಯ…

Read More

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ್ 2’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರಗಳಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ್ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚು ಮಾಡಲಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ…

Read More

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಮ್ ಚರಣ್​, ಶಿವರಾಜ್​​ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ – Kannada News | Nora Fatehi at NCW: ‘Sarse Sarse’ Song Controversy and KD Film Vulgarity Probe

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು (ಮೇ 7) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಲಿದ್ದಾರೆ. ಈ ಮೊದಲು ಪ್ರಕರಣದ ಬಗ್ಗೆ ಮಾತನಾಡುವಾಗ ತನಗೂ ಇದಕ್ಕೂ ಸಂಬಂಧ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಈಗ ಆಯೋಗದ ಮುಂದೆ ಅವರು ಯಾವ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ…

Read More

Peacock Feather: ಪದೇ ಪದೇ ನಿಮ್ಮ ಕಣ್ಣಿಗೆ ನವಿಲು ಗರಿ ಕಾಣಿಸುತ್ತಿದೆಯೇ? ಇದರ ಹಿಂದಿನ ರಹಸ್ಯ ಇಲ್ಲಿ ತಿಳಿಯಿರಿ! – Kannada News | Peacock Feather Meaning: What Repeated Sightings Signify in Astrology and Vastu

ಕೆಲವೊಮ್ಮೆ ನಮ್ಮ ಜೀವನದಲ್ಲಿ ವಿಚಿತ್ರ ಎನಿಸುವ ಕೆಲವು ಘಟನೆಗಳು ಜರುಗುತ್ತವೆ. ಅದರಲ್ಲಿ ಪ್ರಮುಖವಾದದ್ದು, ನಮಗೆ ಗೊತ್ತಿಲ್ಲದಂತೆ ಬೇರೆ ಬೇರೆ ಸ್ಥಳಗಳಲ್ಲಿ ಪದೇ ಪದೇ ನವಿಲು ಗರಿ (Peacock Feather) ಕಣ್ಣಿಗೆ ಬೀಳುವುದು. ಒಮ್ಮೆ ದೇವಸ್ಥಾನದಲ್ಲಿ, ಒಮ್ಮೆ ಯಾರದ್ದೋ ಮನೆಯ ಫೋಟೋದಲ್ಲಿ, ಮತ್ತೊಮ್ಮೆ ಹಠಾತ್ತನೆ ರಸ್ತೆಯಲ್ಲಿ ಹೋಗುವಾಗ ನವಿಲು ಗರಿ ಕಾಣಿಸಬಹುದು. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಇಂತಹ ಘಟನೆಗಳು ಕೇವಲ ಕಾಕತಾಳೀಯ ಅಥವಾ ಯದ್ವಾತದ್ವಾ ನಡೆಯುವ ವಿಷಯಗಳಲ್ಲ. ಇದರ ಹಿಂದೆ ಕೆಲವು ವಿಶೇಷವಾದ ದೈವಿಕ ಸಂಕೇತಗಳು…

Read More

ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ – Kannada News | Stray Dog Attack in Vijayapura: Three Year Old Viraj Injured, Family Calls for Municipal Action

ವಿಜಯಪುರ, ಮೇ 06: ರಾಜಕುಮಾರ ಲೇಔಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಯೊಂದು ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಹೊರೆಯವರ ಸಕಾಲಿಕ ಮಧ್ಯಪ್ರವೇಶದಿಂದ ಬಾಲಕನ ಜೀವ ಉಳಿದಿದೆ. ಬಾಲಕನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಪ್ರಾಣಾಪಾಯದಿಂದ…

Read More