Headlines

ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ: ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ – Kannada News

ಏರ್​ಪೋರ್ಟ್​​ನಲ್ಲಿ ವಶಪಡಿಸಿಕೊಳ್ಳಲಾದ ಬಂಗಾರImage Credit source: Bengaluru Customs X Account ದೇವನಹಳ್ಳಿ, ಜೂನ್​​ 10: ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ (Bengaluru) ಕಸ್ಟಮ್ಸ್​​ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್​​ನ 899.50 ಗ್ರಾಂ ಬಂಗಾರವನ್ನು…

Read More

ಅಡುಗೆ ಮನೆಯಲ್ಲಿ ಹಾಲು ಉಕ್ಕಿ ಚೆಲ್ಲಿದ್ದಕ್ಕೆ ದಂಪತಿ ನಡುವೆ ಜಗಳ ಪತಿ ನೇಣಿಗೆ ಶರಣು – Kannada News | Spilled Milk Leads to Suicide: Kadapa Man’s Tragic End Highlights Mental Health Crisis

ಕಡಪ, ಏಪ್ರಿಲ್ 20: ಇಂದಿನ ಕಾಲದಲ್ಲಿ ಮನುಷ್ಯನ ಸಹನೆ ಎಷ್ಟು ಕ್ಷೀಣಿಸುತ್ತಿದೆ ಎಂದರೆ, ಮೊಬೈಲ್ ಸಿಗದಿದ್ದಕ್ಕೆ ಅಥವಾ ಟಿವಿ ರಿಮೋಟ್ ಕೈ ತಪ್ಪಿದ್ದಕ್ಕೋ ಪ್ರಾಣ ಬಿಡುವ ಹಂತಕ್ಕೆ ತಲುಪುತ್ತಿದ್ದಾರೆ. ಇಂತಹದ್ದೇ ಒಂದು ವಿಚಿತ್ರ ಹಾಗೂ ಮನಕಲಕುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಾಲಾಜಿನಗರದಲ್ಲಿ ನಡೆದಿದೆ. ಇದು ಕೇವಲ ಒಂದು ಅಪಘಾತವಲ್ಲ, ಮನುಷ್ಯನ ಹಠಾತ್ ಸಿಟ್ಟು ಮತ್ತು ಮಾನಸಿಕ ಒತ್ತಡ ಒಂದು ಸುಂದರ ಸಂಸಾರವನ್ನು ಹೇಗೆ ಬೀದಿಪಾಲು ಮಾಡುತ್ತದೆ ಎಂಬುದಕ್ಕೆ ಕನ್ನಡಿ. ವೆಂಕಟ ಸುಬ್ಬಯ್ಯ (53) ಅವರು ಗಲ್ಫ್…

Read More

ತಮಿಳುನಾಡಲ್ಲಿ ಧಾರ್ಮಿಕ ಸ್ಥಳಗಳು, ಶಾಲೆಗಳ ಬಳಿ ಇದ್ದ 717 ಮದ್ಯದಂಗಡಿ ಮುಚ್ಚಲು ವಿಜಯ್‌ ಆದೇಶ: ಸಿಎಂ ಆದ ಬೆನ್ನಲ್ಲೇ ಮಹತ್ವದ ಕ್ರಮ – Kannada News | CM Vijay Orders Closure of 717 TASMAC Liquor Shops in Tamil Nadu; First Major Move as Chief Minister

ತಮಿಳುನಾಡು ಸಿಎಂ ದಳಪತಿ ವಿಜಯ್Image Credit source: tv9 ಚೆನ್ನೈ, ಮೇ 12: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಳಪತಿ ವಿಜಯ್ (Joseph Vijay) ಮೊದಲ ಭಾಷಣದಲ್ಲೇ ರಾಜ್ಯದ ಸಾಲದ ಬಗ್ಗೆ ಮಾತನಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮೊದಲ ಮಹತ್ವದ ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇವಸ್ಥಾನಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮಾಕ್ (TASMAC) ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ. ಮುಖ್ಯಾಂಶಗಳು…

Read More

IPL 2026: ಕ್ರಿಸ್ ಗೇಲ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | IPL 2026: Kohli Nears Historic T20 Milestone in RCB vs GT Clash – Century Record Looms!

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 106 ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರ್ಣಗೊಳಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಕೊಹ್ಲಿ ಇದುವರೆಗೆ 422 ಟಿ20 ಪಂದ್ಯಗಳಲ್ಲಿ 405 ಇನ್ನಿಂಗ್ಸ್‌ಗಳಲ್ಲಿ 13,894 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾದರೆ, 423 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯಲಿದ್ದಾರೆ. Source link

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 21ಸಾವಿರಕ್ಕೂ ಅಧಿಕ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 21,997 Posts for 10th Pass Railway Jobs

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಭಾರತೀಯ ರೈಲ್ವೆ ದೊಡ್ಡ ಗುಡ್​ ನ್ಯೂಸ್​ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 21,997 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಕಡಿಮೆ ವಿದ್ಯಾರ್ಹತೆಯೊಂದಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ. ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು rrbapply.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಾರ್ಮ್…

Read More

Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು? – Kannada News | India’s Sarvam AI Challenges Global Giants: Pratyush Kumar Leads Bengaluru’s AI Innovation

ಡಾ. ಪ್ರತ್ಯೂಷ್ ಕುಮಾರ್Image Credit source: Indian Express ನವದೆಹಲಿ, ಫೆಬ್ರವರಿ 19: ಭಾರತ ನಿಧಾನವಾಗಿ ಕೃತಕ ಬುದ್ಧಿಮತ್ತೆ(AI)ಯ ಜಗತ್ತಿನಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಹೆಚ್ಚಾಗಿ ಅಮೆರಿಕ ಮತ್ತು ಚೀನಾದವರು ಪ್ರಾಬಲ್ಯ ಹೊಂದಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ ಸರ್ವಂ AI’ ಈ ಕ್ಷೇತ್ರದಲ್ಲಿ ಒಂದು ಮಾರ್ಗದರ್ಶಕನಾಗಿ ಹೊರಹೊಮ್ಮುತ್ತಿದೆ.ಇದು ಭಾರತದೊಳಗೆ ಮೂಲಭೂತ AI ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ. 2023ರಲ್ಲಿ ಆರಂಭವಾದ ಸರ್ವಂ ಎಐ ಎನ್ನುವ ಕಂಪನಿ, ಇವತ್ತು ಗೂಗಲ್ ಜೆಮಿನಿ ಮತ್ತು ಚಾಟ್ ಜಿಪಿಟಿಯಂತಹ ದೈತ್ಯ ಎಐ ಮಾಡೆಲ್‌ಗಳನ್ನು…

Read More

ಸಂಬಂಧದಲ್ಲಿ ಅತಿಯಾಗಿ ಅನುಮಾನಿಸುವುದು ರಿಲೇಷನ್‌ಶಿಪ್ ಒಸಿಡಿಯ ಲಕ್ಷಣವೇ? ಹೇಗಿರುತ್ತದೆ ಈ ಡಿಸಾರ್ಡರ್ ಲಕ್ಷಣ? – Kannada News | ROCD Explained: Why Constant Doubts Can Destroy Healthy Relationships

ದಾಂಪತ್ಯ ಅಥವಾ ಪ್ರೀತಿಯಲ್ಲಿರುವವರಿಗೆ ಒಬ್ಬರ ಮೇಲೆ ಒಬ್ಬರಿಗೆ ಸಣ್ಣಪುಟ್ಟ ಅನುಮಾನಗಳು ಬರುವುದು ಸಾಮಾನ್ಯ. ಆದರೆ ಅದೇ ಅನುಮಾನ ದಿನೇದಿನೇ ಹೆಚ್ಚಾಗಿ, ಮನಸ್ಸಿನಲ್ಲಿ ನಿರಂತರ ಆತಂಕ ಹಾಗೂ ಗೊಂದಲ ಉಂಟುಮಾಡಿದರೆ ಅದನ್ನು ‘ರಿಲೇಷನ್‌ಶಿಪ್ ಒಬ್ಸೆಸಿವ್ ಕಂಪಲ್ಸಿವ್ ಡಿಸಾರ್ಡರ್’ (Relationship OCD ಅಥವಾ ROCD) ಎಂದು ಕರೆಯಲಾಗುತ್ತದೆ. ಇದು ಮಾನಸಿಕ ಆರೋಗ್ಯಕ್ಕೆ (Mental Health) ಸಂಬಂಧಿಸಿದ ಒಂದು ಸಮಸ್ಯೆಯಾಗಿದ್ದು, ಸಂಬಂಧಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ ಏನಿದು ರಿಲೇಷನ್‌ಶಿಪ್ ಒಸಿಡಿ, ಈ ರೀತಿ ಸಮಸ್ಯೆಯನ್ನು…

Read More

ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್ – Kannada News | Landlord movie actor Duniya Vijay says he has no intention to enter politics

ನಟ ದುನಿಯಾ ವಿಜಯ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದಲ್ಲಿ ನಟಿಸಿದ್ದು, ಶೋಷಿತರ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗಿದೆ. ರಾಜಕೀಯಕ್ಕೆ ಬರುವ ಯೋಜನೆಯಿಂದ ವಿಜಯ್ ಅವರು ಈ ರೀತಿಯ ಸಿನಿಮಾ ಮಾಡಿದ್ದಾರಾ ಎಂಬ ಪ್ರಶ್ನೆ ಕೆಲವರಿಗೆ ಇದೆ. ಅಂಥವರಿಗೆ ವಿಜಯ್ (Duniya Vijay) ಅವರು ಉತ್ತರ ನೀಡಿದ್ದಾರೆ. ‘ಒರಿಜಿನಲ್ ಆಗಿ ಯೋಚನೆ ಮಾಡುವವರಿಗೆ ಅದು ಗೊತ್ತಿದೆ. ಡೂಪ್ಲಿಕೇಟ್ ಆಗಿ ಯೋಚನೆ ಮಾಡುವವರಿಗೆ ಮಾತ್ರ ರಾಜಕೀಯ ಕಾಣುತ್ತಿದೆ. ನನಗೆ ಸಿನಿಮಾದಲ್ಲಿ ಇರುವ ರಾಜಕೀಯ ತಡೆದುಕೊಳ್ಳೋಕೇ ಕಷ್ಟ ಆಗುತ್ತಿದೆ. ಇನ್ನು ಆ…

Read More

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ? – Kannada News | Kerala CM Race: Intense Competition Among Three Leaders as Congress Collects MLA Opinions

ತಿರುವನಂತಪುರಂ, ಮೇ 07: ಕೇರಳದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಹಿನ್ನೆಲೆ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್…

Read More

ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಗೆ ಉಸಿರುಕೊಟ್ಟ ರಸ್ತೆಗುಂಡಿ

ಲಕ್ನೋ, ಮಾರ್ಚ್​ 12:ರಸ್ತೆಗುಂಡಿ(Pothole)ಗಳು ಜೀವವನ್ನು ತೆಗೆದಿರುವ ನಿದರ್ಶನಗಳೇ ಹೆಚ್ಚು, ಆದರೆ ಇಲ್ಲಾಗಿದ್ದೇ ಬೇರೆ ಹೋದ ಜೀವ ರಸ್ತೆಗುಂಡಿಯಿಂದ ಮತ್ತೆ ಬಂದಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ರಸ್ತೆಗುಂಡಿಯಿಂದಾಗಿ ಮತ್ತೆ ಉಸಿರಾಡಿದ್ದಾರೆ. ಈ ಘಟನೆ ಬರೇಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ನಡೆದಿದೆ. ಫೆಬ್ರವರಿ 22ರಂದು ಮನೆಯಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ವಿನೀತಾ ಶುಕ್ಲಾ ಎಂಬುವವರು ಹಠಾತ್ತನೆ ಮೂರ್ಛೆ ಹೋಗಿದ್ದರು. ಅವರ ಮೆದುಳು ನಿಷ್​ಕ್ರಿಯಗೊಂಡಿದೆ ಬದುಕುಳಿಯುವ ಯಾವುದೇ ಭರವಸೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ ಬಳಿಕ ಫೆಬ್ರವರಿ 24ರಂದು ಆಕೆಯ ಅಂತ್ಯಕ್ರಿಯೆಗಾಗಿ…

Read More