Headlines

ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

ಬಳ್ಳಾರಿ, (ಮಾರ್ಚ್ 16): ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ( agriculture department) ಗುತ್ತಿಗೆ ನೌಕರ ಆತ್ಮಹತ್ಯೆಗೆ (Suicide)  ಶರಣಾಗಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಂಡೂರು ತಾಲೂಕಿನ‌ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಸಂಡೂರು ಕೃಷಿ ಇಲಾಖೆಯ ತಾಲೂಕು (AO) ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು…

Read More

Personality Test: ಮುಂಗೋಪಿ, ಹಠಮಾರಿ; ಜನ್ಮ ದಿನಾಂಕವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಸಾಮಾನ್ಯವಾಗಿ ನಮ್ಮ ಭವಿಷ್ಯದ   ತಿಳಿದುಕೊಳ್ಳಲು, ವ್ಯಕ್ತಿತ್ವದ ರಹಸ್ಯದ (secret personality)  ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿ ಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌  ಪರ್ಸನಾಲಿಟಿ ಟೆಸ್ಟ್‌, ಪಾದದ ಆಕಾರ, ಕೈ ಬೆರಳುಗಳ ಆಕಾರ, ನೆಚ್ಚಿನ ಬಣ್ಣ, ನೆಚ್ಚಿನ ಪ್ರಾಣಿ ಇತ್ಯಾದಿಗಳ ಮೂಲಕವು ನಮ್ಮ ನಿಗೂಢ ವ್ಯಕ್ತಿತ್ವದ ರಹಸ್ಯಗಳನ್ನು ನಾವೇ ತಿಳಿದುಕೊಳ್ಳಬಹುದು. ಇದಲ್ಲದೆ ಹುಟ್ಟಿದ ದಿನಾಂಕ ಕೂಡ ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಬಹಿರಂಗಪಡಿಸುತ್ತದೆ.  ನೀವು ಹೃದಯವಂತರೇ, ಕೋಪಿಷ್ಠರೇ ಎಂಬುದನ್ನು ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ…

Read More

ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Video: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ – Kannada News | Woman makes a request to an elephant who threw her hat

ಆನೆಗಳ (elephants) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಪ್ರೀತಿಯಿಂದ ಗುದ್ದಾಡುತ್ತವೆ. ಕೆಲವೊಮ್ಮೆ ಅತ್ಯಂತ ಸಲುಗೆಯಿಂದ ವರ್ತಿಸುತ್ತವೆ. ಇದೀಗ ಇಂತಹದ್ದೇ ತಮಾಷೆಯೆನಿಸುವ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ (woman) ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ್ದು, ಆಮೇಲೆ ಆಗಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಾ. ಗಜರಾಜನ ಈ ಕ್ಯೂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಎನಿವೇ ಮನ್ಯವಿ (Anyway Manyawi) ಹೆಸರಿನ ಫೇಸ್ಬುಕ್ ಖಾತೆಯಲ್ಲಿ…

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ

ಮಕರ ರಾಶಿಯವರಿಗೆ ಯುಗಾದಿ 2026 ಶುಭಕರವಾಗಿದ್ದು, ಕಳೆದ ಎಂಟು ವರ್ಷಗಳಿಂದ ಅನುಭವಿಸಿದ ತೊಂದರೆಗಳಿಗೆ ಪರಿಹಾರ ದೊರೆಯಲಿದೆ. ಜೂನ್‌ನಿಂದ ಮಕರ ರಾಶಿಯವರಿಗೆ ರಾಜಯೋಗ ಆರಂಭವಾಗಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ವ್ಯಾಪಾರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರಲಿದ್ದು, ಹಣಕಾಸು ಉಳಿತಾಯ ಉತ್ತಮವಾಗಲಿದೆ. ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ವಿಚಾರದಲ್ಲಿ ಸಂಧಿ ನೋವುಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಜೂನ್ ಎರಡರಂದು ಗುರು ಉಚ್ಚ ಸ್ಥಾನಕ್ಕೆ ಬರುವುದರಿಂದ ಹಣಕಾಸು, ಮದುವೆ ಆಗದವರಿಗೆ, ವಿದ್ಯಾರ್ಥಿಗಳಿಗೆ, ಹೊಸ ಕೆಲಸ ಹುಡುಕುವವರಿಗೆ ಇದು…

Read More

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ | Updated on:Dec 25, 2025 | 9:29 PM Share ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ. ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ,…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka for next 4 days

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More