Headlines

ಕಾಂಗ್ರೆಸ್​​ನಿಂದ ಭಾರತದ ವರ್ಚಸ್ಸು ನಾಶಮಾಡುವ ಪ್ರಯತ್ನ; ಪ್ರಧಾನಿ ಮೋದಿ ವಾಗ್ದಾಳಿ – Kannada News | They Tried To Destroy India’s Image PM Narendra Modi Lashes Out At Congress Over shirtless Protest

ನವದೆಹಲಿ, ಫೆಬ್ರವರಿ 27: ಫೆಬ್ರವರಿ 21ರಂದು ಮುಕ್ತಾಯಗೊಂಡ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತದ ಇಮೇಜ್ ಅನ್ನು ನಾಶಮಾಡಲು ಪ್ರಯತ್ನಿಸಿದ ಕಾಂಗ್ರೆಸ್ ಪ್ರಯತ್ನಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪಿಎಂ ಮೋದಿ, ಯುವ ಕಾಂಗ್ರೆಸ್ ಶರ್ಟ್ ಬಿಚ್ಚಿ ನಡೆಸಿದ ಪ್ರತಿಭಟನೆಯನ್ನು ಕೊಳಕು ತಂತ್ರ ಎಂದು ಟೀಕಿಸಿದರು. “AI ಶೃಂಗಸಭೆಯು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷವು…

Read More

Horoscope Today 05 January: ಇಂದು ಈ ರಾಶಿಯವರಿಗೆ ಹಳೆಯ ನೆನಪುಗಳು ಕಾಡುವುದು – Kannada News | Horoscope Today in Kannada on 05 January Monday; Dina Bhavishya Tithi Panchanga Details here

ಮೇಷ ರಾಶಿ: ಇಂದು ನೀವು ಎಲ್ಲರ ಮಾತಿನಿಂದ ಗೆಲ್ಲುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮ ಇಂದಿನ‌ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ಕುಲದೇವರ ಆರಾಧನೆಯನ್ನು ನೀವು ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು. ಹಳೆಯ ನೆನಪುಗಳು ನಿಮ್ಮನ್ನು ಕಾಡುವುದು. ಅದೃಷ್ಟವನ್ನು ಮಾತ್ರ ನಂಬಿ…

Read More

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಗೌಡ ಆಕ್ರೋಶ – Kannada News | Gilli Nata Ashwini Gowda Rashika Shetty Bigg Boss Kannada Season 12 new episode promo

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನ ಜನವರಿ 4ರ ಸಂಚಿಕೆಯಲ್ಲಿ ಅಶ್ವಿನಿ ಗೌಡ ವಿರುದ್ಧ ಗಿಲ್ಲಿ ನಟ, ರಾಶಿಕಾ ಶೆಟ್ಟಿ ಮುಂತಾದವರು ಹರಿಹಾಯ್ದಿದ್ದರು. ಅದರಿಂದಾಗಿ ಅಶ್ವಿನಿ ಗೌಡ ಅವರು ಯಾರ ಜೊತೆಯೂ ಸೇರದೇ ಕೇವಲ ಧ್ರುವಂತ್ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ರಾಶಿಕಾ ಶೆಟ್ಟಿ ಮತ್ತು ಗಿಲ್ಲಿ ನಟ (Gilli Nata) ಸೇರಿಕೊಂಡು ಅಶ್ವಿನಿಯನ್ನು ಹೀಯಾಳಿಸಿದ್ದಾರೆ. ಅಶ್ವಿನಿಗೆ ಕ್ಯಾಪ್ಟನ್ ಆಗುವ ಸಾಮರ್ಥ್ಯ ಇಲ್ಲ ಎಂದು ಗಿಲ್ಲಿ ಮತ್ತು ರಾಶಿಕಾ ಹೇಳಿದರು. ಅದನ್ನು ಕೇಳಿಸಿಕೊಂಡು…

Read More

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ – Kannada News | Uttar Pradesh Burnt Woman’s Body Found In Hapur Sugarcane Field

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ  ದೇಹ ಪತ್ತೆಯಾಗಿದೆ. ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು….

Read More

ವೈಭವ್ ಶತಕ ಬಾರಿಸಿದ್ರೆ ಬೆತ್ತಲಾಗುವೆ: ಪಾಕ್ ಮಾಜಿ ಕ್ರಿಕೆಟಿಗನ ಸವಾಲು! – Kannada News | Tanvir Ahmed’s Bold Claim on Vaibhav Sooryavanshi

ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದನ್ನು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಈ ಕಾಯುವಿಕೆಯ ನಡುವೆ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ತನ್ವೀರ್ ಅಹ್ಮದ್ ನೀಡಿರುವ ಹೇಳಿಕೆಯೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ತನ್ವೀರ್ ಮುಂದಿಟ್ಟಿರುವ ವಿಲಕ್ಷಣ ಬಹಿರಂಗ ಸವಾಲು. ಬೆತ್ತಲೆ ಸವಾಲು! ವೈಭವ್ ಸೂರ್ಯವಂಶಿ ಐರ್ಲೆಂಡ್ ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ತನ್ವೀರ್ ಅಹ್ಮದ್, ವೈಭವ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ…

Read More

ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ! – Kannada News | Best case scenario for India to reach the semi finals of the T20 World Cup 2026

T20 World Cup 2026: ಟಿ20 ವಿಶ್ವಕಪ್ 2026ರ ದ್ವಿತೀಯ ಸುತ್ತಿನ ಮೊದಲ ಪಂದ್ಯದಲ್ಲೇ ಭಾರತ ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 187 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 76 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸೌತ್ ಆಫ್ರಿಕಾ ತಂಡದ ಈ ಭರ್ಜರಿ…

Read More

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್…

Read More

Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’ – Kannada News | Vikalpa Film Review: Vikalpa Kannada movie tells an interesting psychological thriller story

Time – 113 Minutes Released – January 30, 2026 Language – Kannada Genre – Mystery, Psychological, Thriller Cast – ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್, ಗಣಪತಿ ಹೆಗಡೆ ವಡ್ಡಿನಗದ್ದೆ ಮುಂತಾದವರು. Director – ಪೃಥ್ವಿರಾಜ್ ಪಾಟೀಲ್ ಕನ್ನಡದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಈ ಪ್ರಕಾರದ ಸಿನಿಮಾಗಳಿಗೆ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಗುಣ ಇರುತ್ತದೆ. ಕೊನೆಯ ತನಕ ಕುತೂಹಲ ಜಾಗೃತವಾಗಿಯೇ ಇರುತ್ತದೆ….

Read More

ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ – Kannada News | US Dollar vs Rupee, Indian currency value rises on Friday, know the reasons why

ಡಾಲರ್ ವರ್ಸಸ್ ರುಪಾಯಿImage Credit source: Shutterstock ನವದೆಹಲಿ, ಜೂನ್ 12: ಡಾಲರ್ ಎದುರು ಸತತ ಕುಸಿಯುತ್ತಾ ಬಂದಿರುವ ಭಾರತದ ಕರೆನ್ಸಿ (Indian Rupee) ಶುಕ್ರವಾರದ (ಜೂನ್ 12) ವಹಿವಾಟಿನಲ್ಲಿ ಮೌಲ್ಯ ಹೆಚ್ಚಿಸಿಕೊಂಡಿದೆ. ಇಂದು ರೂಪಾಯಿ ಮೌಲ್ಯವು ಭಾರಿ ಚೇತರಿಕೆ ಕಂಡಿದ್ದು, ಬರೋಬ್ಬರಿ 67 ಪೈಸೆ ಏರಿಕೆಯೊಂದಿಗೆ 95.18 ರೂ. ಮಟ್ಟದಲ್ಲಿ ವಹಿವಾಟು ಆರಂಭಿಸಿದೆ. ಒಂದು ಹಂತದಲ್ಲಿ 100 ರೂ ಗಡಿ ದಾಟಬಹುದು ಎನ್ನುವ ಸ್ಥಿತಿ ಇತ್ತು. ಮೇ ತಿಂಗಳ ಮೂರನೇ ವಾರದಲ್ಲಿ ಡಾಲರ್ ಎದುರು ಭಾರತೀಯ…

Read More

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…

Read More