Headlines

Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್​​ ಸವಾರಿಗೆ ಬಿತ್ತು ಗೂಸಾ – Kannada News | Bike riders attack a delivery boy in Bengaluru; video goes viral

ಬೆಂಗಳೂರು, ಜನವರಿ 09: ಕ್ಷುಲ್ಲಕ ಡೆಲಿವರಿ ಬಾಯ್​​ಗೆ ಬೈಕ್​​ ಸವಾರರು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್​​ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್​​ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್​ ಆಗಿದ್ದು, ಜ.4ರ ರಾತ್ರಿ ನಡೆದಿರುವ ಘಟನೆ…

Read More

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಸಿ ಕ್ರಿಕೆಟ್ ಲೋಕದ ಚಿತ್ರಣವನ್ನೇ ಬದಲಿಸಿದ ಲಲಿತ್ ಮೋದಿ (Lalit Modi) ಅವರ ಜೀವನ ಚರಿತ್ರೆ ಈಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ. ತಮ್ಮ ಜೀವನ ಆಧಾರಿತ ಬಯೋಪಿಕ್ (Lalit Modi Biopic) ಕೆಲಸಗಳು ಈಗ ಸ್ಕ್ರಿಪ್ಟಿಂಗ್ ಹಂತದಲ್ಲಿವೆ ಎಂದು ಲಲಿತ್ ಮೋದಿ ಅವರೇ ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ತಮ್ಮ ಪಾತ್ರವನ್ನು ಮಾಡಲು ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ತೀವ್ರ ಆಸಕ್ತಿ ತೋರಿಸಿದ್ದರು ಎಂಬ ಆಸಕ್ತಿದಾಯಕ…

Read More

ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ – Kannada News | Bengaluru Rain Fury: CM Siddaramaiah’s Residence Krishna compound Damaged; City Records Highest April Rain Since 2001

ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರಿ ಮಳೆಯ ಅಬ್ಬರಕ್ಕೆ ಸಾಮಾನ್ಯ ಜನರು ಮಾತ್ರವಲ್ಲದೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸವೂ ತತ್ತರಿಸಿದೆ! ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ಮರದ ಕೊಂಬೆಗಳು ಮತ್ತು ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ. ಮುಖ್ಯಮಂತ್ರಿಗಳು ಮನೆಯಲ್ಲಿದ್ದಾಗಲೇ ನಿವಾಸದ ಪಕ್ಕದ ಗೋಡೆ ಮೇಲೆ ಅಳವಡಿಸಲಾಗಿದ್ದ ಕಬ್ಬಿಣದ ವಾಲ್‌ಗಳು ಏಕಾಏಕಿ ಕುಸಿದು ಬಿದ್ದಿವೆ. ಭಾರಿ ಗಾಳಿ ಮಳೆಗೆ ಮರದ ಬೃಹತ್ ಕೊಂಬೆಗಳು ಕಾಂಪೌಂಡ್ ಮೇಲೆ ಉರುಳಿದ್ದು, ಅದೃಷ್ಟವಶಾತ್ ಯಾವುದೇ…

Read More

ಪೊಲೀಸರ ಲಾಠಿಚಾರ್ಚ್​​ ಖಂಡಿಸಿ ಕಾಫಿನಾಡು ಕೊತ ಕೊತ: ಹಲವೆಡೆ ಬಂದ್​, ಪ್ರತಿಭಟನೆ – Kannada News | Chikkamagaluru Erupts in Protest Over Police Lathi Charge; Bandh in Several Areas

ಚಿಕ್ಕಮಗಳೂರು ಜಿಲ್ಲೆ ಬಹುತೇಕ ಬಂದ್​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 23: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು ಮತ್ತು ನಂತರದ ಲಾಠಿಚಾರ್ಜ್ ವಿಚಾರವಾಗಿ ಕಾಫಿನಾಡು ಚಿಕ್ಕಮಗಳೂರಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಡಬಗೆರೆ ಸಂಪೂರ್ಣ ಸ್ತಬ್ಧವಾಗಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್​​ ಬೆಮಬಲಿಸಿದ್ದಾರೆ. ನಿನ್ನೆ ಇಡೀ ದಿನ…

Read More

‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ – Kannada News

‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಾವೇರಿ, ಜೂ.6: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಗೆ ಬ್ರೇಕ್ ಹಾಕಲು ಹಾಗೂ ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ತುಂಬಲು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಹಾವೇರಿ ಜಿಲ್ಲೆಯಲ್ಲಿ ಹಠಾತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಹಾನಗಲ್‌ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ ಸರ್ಕಲ್‌ನಲ್ಲಿ ಜಮಾಯಿಸಿದ ಅಂಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ರಾಜ್ಯ…

Read More

Viral: ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮರಿ ಇಟ್ಟ ಗುಬ್ಬಚ್ಚಿ, ಅಚ್ಚರಿಗೊಂಡ ಸ್ಥಳೀಯರು

ತೆಲಂಗಾಣ ಜೂನ್ 01: ಸಾಮಾನ್ಯವಾಗಿ ಗುಬ್ಬಚ್ಚಿಗಳು ಈ ಮರಗಳು ಇಲ್ಲವಾದರೆ ಮನೆಗಳ ಜಂತಿ, ಸಂದುಗಳು, ಛಾವಣಿಗಳನ್ನು ಆಶ್ರಯಿಸಿ ಗೂಡು ಕಟ್ಟುತ್ತವೆ. ಆದರೆ ಇದೀಗ ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಮರಿ ಮಾಡಿದೆ. ಈ ಕುತೂಕಲಕಾರಿ ಘಟನೆಯೂ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾದಲ್ಲಿ (Vaira, Khammam district of Telangana) ನಡೆದಿದೆ. ಹೌದು, ಗುಬ್ಬಚ್ಚಿಯೊಂದು ಗುಬ್ಬಚ್ಚಿ ತನ್ನ ಮರಿಗಳನ್ನು ರಕ್ಷಿಸಲು ಆಯ್ಕೆ ಮಾಡಿಕೊಂಡ ಈ  ನೂತನ ಮಾರ್ಗದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗುಬ್ಬಚ್ಚಿಯೊಂದು ಸಂತಾನ ಅಭಿವೃದ್ಧಿಗೆ  ವೈರ…

Read More

ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು ಗೊತ್ತಾ? – Kannada News | BJP former MP Pratap simha enters Karnataka State politics And He Plan Contest from chamaraja assembly constituency in 2028 Poll

ಮೈಸೂರು, (ಜನವರಿ 05): ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ (Pratap Simha) ಮೊದಲ ಹೆಜ್ಜೆಯಲ್ಲೇ ಸಂಸದರಾಗಿ ರಾಜಕೀಯ ಪ್ರವೇಶ ಮಾಡಿದ್ದು, ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದಾರೆ. ಆದ್ರೆ, ಪ್ರತಾಪ್ ಸಿಂಹಗೆ 2024 ಲೋಕಸಭಾ ಟಿಕೆಟ್ ಕೈತಪ್ಪಿತ್ತು.ಇದರೊಂದಿಗೆ ಹ್ಯಾಟ್ರಿಕ್ ಕನಸು  ನುಚ್ಚುನೂರಾಗಿತ್ತು. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ (Karnataka State politics) ಹೆಜ್ಜೆ ಇಟ್ಟಿದ್ದಾರೆ. ಹೌದು…ಮೈಸೂರಿನಲ್ಲಿಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ…

Read More

VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ – Kannada News | Virat Kohli’s Vijay Hazare Blitz: Century, 77 Runs and Rs 10K Prize Controversy

ಬಿಸಿಸಿಐ (BCCI) ಆದೇಶದಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಎರಡು ಪಂದ್ಯಗಳನ್ನಾಡಿದ ಕಿಂಗ್ ಕೊಹ್ಲಿ, ಆಡಿದ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದರು. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ (Virat Kohli), ಎರಡನೇ ಪಂದ್ಯದಲ್ಲಿ 77 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಕೊಹ್ಲಿಯ ಈ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡ ಗುಜರಾತ್ ವಿರುದ್ಧದ ಈ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡಿದಲ್ಲದೆ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿತು. ಈ ಪಂದ್ಯದೊಂದಿಗೆ…

Read More

T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In

ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಬರೋಡಾ…

Read More

ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್: ಮುಸ್ಲಿಮರು ಅಲಂಕಾರ ಮಾಡಿದ್ದಕ್ಕೆ ದೇಗುಲ ಶುದ್ಧೀಕರಣ ಮಾಡಿದ ಹಿಂದೂಗಳು – Kannada News | Kalaburagi Shiva Temple Row: Hindu Groups Purify Premises with Gomutra After Muslim Florist Decoration

ಕಲಬುರಗಿ, ಫೆಬ್ರವರಿ 16: ಹಲಾಲ್ ಕಟ್, ಜಟ್ಕಾ ಕಟ್, ಹಿಜಾಬ್ ವಿವಾದಗಳ ಬಳಿಕ ಇದೀಗ ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದೆ. ಶಿವನ ದೇವಸ್ಥಾನಕ್ಕೆ (Shiva Temple) ಮುಸ್ಲಿಂ ಯುವಕರು (Muslim boys) ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಕೆರಳಿ ಕೆಂಡವಾಗಿವೆ. ಮುಸ್ಲಿಮರು ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಗೋಮೂತ್ರದಿಂದ ದೇವಸ್ಥಾನ ಶುದ್ಧೀಕರಣ ಮಾಡುವುದರ ಮ‌ೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಧರ್ಮ ದಂಗಲ್‌ ಶುರು ಕಲಬುರಗಿಯಲ್ಲಿ ಧರ್ಮ ದಂಗಲ್ ಪ್ರಕರಣಗಳು ನಿಲ್ಲುವ ಹಾಗೆ ಕಾಣಿಸುತ್ತಿಲ್ಲ. ನಿನ್ನೆಯಷ್ಟೇ…

Read More