Headlines

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. Source link

Read More

ದೆಹಲಿ ಹೋಟೆಲ್ ದುರಂತ; ಅಕ್ರಮ ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ! – Kannada News

ನವದೆಹಲಿ, ಜೂನ್ 5: ದೆಹಲಿಯ ಮಾಳವೀಯ ನಗರದ ‘ಫ್ಲರಿಶ್ ಸ್ಟೇ’ ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (BnB) ಹೋಟೆಲ್‌ನಲ್ಲಿ ಬುಧವಾರ ನಡೆದ ಭೀಕರ ಅಗ್ನಿ ದುರಂತದಲ್ಲಿ (Delhi Fire Accident) 21 ಜನರು ಸಜೀವ ದಹನವಾಗಿದ್ದರು. ಈ ಹೋಟೆಲ್‌ನ ಮಾಲೀಕ 60 ವರ್ಷದ ಲವ್ಕೇಶ್ ಬಜಾಜ್ ಈ ಹಿಂದೆಯೂ ಅನೇಕ ಅಪರಾಧಗಳನ್ನು ಎಸಗಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದ ಪ್ರಜೆಗಳಿಗೆ ಪಾಸ್‌ಪೋರ್ಟ್ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ನಕಲಿ ಭಾರತೀಯ ದಾಖಲೆಗಳನ್ನು ಒದಗಿಸಿ, ಅವರು ದೆಹಲಿಯಲ್ಲಿ…

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

‘ಜನ ನಾಯಗನ್’ ವಿವಾದ: ಸಿಬಿಎಫ್​ಸಿ ಮಾಡಿದ್ದೇನು? ವಿವರಿಸಿದ ನಿರ್ಮಾಪಕ – Kannada News | Jana Nayagan controversy Producer Venkat K Narayan shared detailed information

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜನವರಿ 09ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಪ್ರಮಾಣ ಪತ್ರ ನೀಡಲು ಹಿಂಜರಿದ ಕಾರಣ ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿತು, ಜನವರಿ 09ರಂದು ಮದ್ರಾಸ್ ಹೈಕೋರ್ಟ್, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್​ನ ಮತ್ತೊಂದು ಪೀಠ ಆದೇಶಕ್ಕೆ ತಡೆ ನೀಡಿತು. ಹೀಗಾಗಿ ಸಿನಿಮಾ ಬಿಡುಗಡೆ ಮತ್ತಷ್ಟು…

Read More

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ – Kannada News | Diabetes & Winter Cravings: What to Eat

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಕೊಂಚ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಇದು ಮಧುಮೇಹೀಗಳಿಗೂ (Diabetes) ಹೊರತಾಗಿಲ್ಲ. ಸಿಹಿ ತಿನ್ನಬೇಕು ಎಂಬ ಹಂಬಲ ಎಲ್ಲರಿಗಿಂತ ಅವರಿಗೆ ಹೆಚ್ಚಾಗುತ್ತದೆ. ಆದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಇದರಿಂದ ಸಿಹಿ ತಿನ್ನುವ ಬಯಕೆ…

Read More

ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ – Kannada News | My children unsafe at home Unnao rape survivor accuses against Kuldeep Singh Sengar

ನವದೆಹಲಿ, ಡಿಸೆಂಬರ್ 28: 2017ರ ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಅತ್ಯಾಚಾರ ಸಂತ್ರಸ್ತೆ ತನ್ನ ಮಕ್ಕಳು ಮತ್ತು ಕುಟುಂಬದ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ನೀಡುವ ಬಗ್ಗೆ ನಂಬಿಕೆ…

Read More

GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ – Kannada News | Fake GST Officers Arrested in Bengaluru for Extorting Rs 5 Lakh from Gutka Trader

ಬೆಂಗಳೂರು, ಫೆಬ್ರವರಿ 26: ಜಿಎಸ್‌ಟಿ (GST) ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರು (Bangalore) ಬನಶಂಕರಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಬಂಧಿತರನ್ನು ದಾದಾಪೀರ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರು ಬನಶಂಕರಿಯ ಬಿಎಂಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಜಿಎಸ್‌ಟಿ ಕಚೇರಿಯಲ್ಲಿ ಹಲವು…

Read More

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಐಪಿಎಲ್​ನಲ್ಲಿ ಬೌಲಿಂಗ್ ಮಾಡದಂತೆ ಗ್ರೀನ್​ಗೆ ನಿರ್ಬಂಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬೌಲಿಂಗ್ ಮಾಡದಂತೆ​ ಕ್ಯಾಮರೋನ್ ಗ್ರೀನ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಬಂಧ ಹೇರಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಗ್ರೀನ್ ಫಿಟ್​ನೆಸ್ ಸಮಸ್ಯೆಯಿಂದ ಬಳುತ್ತಿದ್ದು, ಹೀಗಾಗಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ….

Read More

ಹುಲಿರಾಯನ ಖಡಕ್ ಲುಕ್​​​ಗೆ ಪ್ರವಾಸಿಗರು ಫಿದಾ: ತಣಿಗೆಬೈಲ್ ಅರಣ್ಯದಲ್ಲಿ ವ್ಯಾಘ್ರನ ‘ಫೋಟೋ ಶೂಟ್’!

ಚಿಕ್ಕಮಗಳೂರು, ಏ.16: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಅದೃಷ್ಟವಶಾತ್ ವ್ಯಾಘ್ರ ದರ್ಶನವಾಗಿದೆ. ಅಭಯಾರಣ್ಯದ ಅಂಚಿನ ರಸ್ತೆಯಲ್ಲೇ ಹುಲಿಯೊಂದು ರಾಜಗಾಂಭೀರ್ಯದಿಂದ ಕುಳಿತಿದ್ದ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ತಣಿಗೆಬೈಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರು ವಾಹನದಲ್ಲಿ ತೆರಳುತ್ತಿದ್ದಾಗ ಅರಣ್ಯದ ಅಂಚಿನಲ್ಲಿ ಹುಲಿಯೊಂದು ಯಾವುದೇ ಅಂಜಿಕೆಯಿಲ್ಲದೆ ಆರಾಮವಾಗಿ ಕುಳಿತಿರುವುದು ಕಂಡುಬಂದಿದೆ. ವಿಡಿಯೋ ಚಿತ್ರೀಕರಿಸುತ್ತಿದ್ದ ಪ್ರವಾಸಿಗರಿಗೂ ಹುಲಿ ದಿಟ್ಟವಾಗಿ ‘ಲುಕ್’ ಕೊಟ್ಟಿದೆ. ಅರಣ್ಯದಲ್ಲಿ…

Read More