Headlines

11 ಕೋಟಿ ಹಾಕಿ ಮಾಡಿದ ಚಿತ್ರದ ಗಳಿಕೆ ಇಷ್ಟೇನಾ? ರಾಜ್​ಪಾಲ್ ಅವನತಿಗೆ ಇದುವೇ ಕಾರಣ – Kannada News | Rajpal Yadav’s Debt Saga: How His Directorial Dream Led to Financial Ruin and Jail

ಹಾಸ್ಯ ನಟ ರಾಜ್‌ಪಾಲ್ ಯಾದವ್ (Rajpal Yadav) ಹೆಸರನ್ನು ಹೇಳಿದರೆ ಮುಖದಲ್ಲಿ ನಗು ಬರುತ್ತದೆ. ಸಣ್ಣ ಪಾತ್ರಗಳಿಗೂ ಜೀವ ತುಂಬುವ ರಾಜ್‌ಪಾಲ್, ‘ಹೇರಾ ಫೇರಿ’, ‘ಭಾಗಮ್ ಭಾಗ್’, ‘ಭೂಲ್ ಭುಲೈಯಾ’ ಮುಂತಾದ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ಹಿಂದಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಪ್ರಸ್ತುತ, ರಾಜ್‌ಪಾಲ್ ತಮ್ಮ ಜೀವನದ ಅತ್ಯಂತ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ರಾಜ್‌ಪಾಲ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸಲು, ನಿರ್ಮಿಸಲು ನಿರ್ಧರಿಸಿದರು. ಈ ಪ್ರಕ್ರಿಯೆಯಲ್ಲಿ…

Read More

ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ? – Kannada News | Ajit Pawar Plane Crash Last Minute Pilot Change Sparked Baramati Tragedy

ಪುಣೆ, ಜನವರಿ 30: ಮಹಾರಾಷ್ಟ್ರದ ಪುಣೆಯ ಬಾರಾಮತಿಯಲ್ಲಿ ಬುಧವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಅಪಘಾತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಬಾರಾಮತಿ ವಿಮಾನ ನಿಲ್ದಾಣವನ್ನು ಸಮೀಪಿಸಿದ ನಂತರ, ಅವರ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡು, ದೊಡ್ಡ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಂಡಿತ್ತು.  ನಂತರ, ಇನ್ನೂ ಕೆಲವು ಸ್ಫೋಟಗಳು ಸಂಭವಿಸಿದ್ದವು. ಈ ದುರದೃಷ್ಟಕರ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಲ್ಲದೆ, ವಿಮಾನದಲ್ಲಿ ಅವರೊಂದಿಗೆ ಇದ್ದ ಅವರ ಅಂಗರಕ್ಷಕ ವಿದೀಪ್ ಜಾಧವ್, ವಿಮಾನದ ಪೈಲಟ್ ಸುಮಿತ್ ಕಪೂರ್, ಸಹ-ಪೈಲಟ್ ಶಾಂಭವಿ…

Read More

Feb Weekly Horoscope: ಈ ರಾಶಿಯವರಿಗೆ ನಿಮ್ಮ ನಿರ್ಧಾರಗಳು ಹಿನ್ನಡೆಗೆ ಕಾರಣವಾಗಬಹುದು – Kannada News | Rashibhavishya Feb 2026: Harness Your Enthusiasm This Week!

2026ರ ಫೆಬ್ರವರಿಯ ಎರಡನೇ ವಾರ ಇದಾಗಿದ್ದು ಕುಜನು ತನ್ನ ಉಚ್ಚಕ್ಷೇತ್ರವಾದ ಮಕರದಲ್ಲಿ ಹಾಗೂ ರವಿ, ಬುಧ, ಶುಕ್ರ, ರಾಹುಗಳು ಕುಂಭದಲ್ಲಿ ಇರುವರು. ಉತ್ಸಾಹವು ಎಲ್ಲರಲ್ಲಿಯೂ ಅಧಿಕವಾಗಿ ಕಂಡುಬರಲಿದ್ದು ಅದನ್ನು ಸರಿಯಾದ ಕಡೆಗೆ ಬಳಸಿಕೊಳ್ಳುಬ ಚಾಕಚಕ್ಯತೆ ಬುದ್ಧಿಗೆ ಬೇಕು. ಆ ವಿಚಾರದಲ್ಲಿ ಹಿನ್ನಡೆ ಸಾಧ್ಯತೆ ಇದೆ. ಪೂರ್ವಾಪರ ಯೋಚನೆ ಯೋಜನೆ ಇರಲಿ. ಮೇಷ: ನಿಮ್ಮ ಅದ್ಭುತ ಶಕ್ತಿ ಆಟೋಟಗಳಲ್ಲಿ ಮಿಂಚಲು ಸಹಕಾರಿ. ಅತಿಯಾದ ಅವಸರ ಬಿಟ್ಟು ಓದಿನತ್ತ ಗಮನಹರಿಸಿ, ನಾಯಕತ್ವದ ಗುಣಗಳು ನಿಮ್ಮನ್ನು ಗುರುತಿಸುವಂತೆ ಮಾಡುತ್ತವೆ. ​ವೃಷಭ: ನಿಮ್ಮ…

Read More

ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಬಳ್ಳಾರಿ, ಏಪ್ರಿಲ್​ 03: ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ ಕಾಂಗ್ರೆಸ್ ಸದಸ್ಯ ವಿ. ಕುಬೇರರಿಂದ AEE ವೀರೇಶ್​ ಮೇಲೆ ಹಲ್ಲೆ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಸಲಾಂ ಬಳ್ಳಾರಿ ಕಾರ್ಯಕ್ರಮದ ವೇಳೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ನಾರಾ ಭರತ್‌ ರೆಡ್ಡಿ, ಅದೇ ವಾರ್ಡಿನಲ್ಲಿ ನಾನು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದನ್ನ…

Read More

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಹಾಸನ, ಮಾರ್ಚ್ 18: ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ…

Read More

ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ – Kannada News | Pocso case: Singer music mailari first Reaction after Released From Jail

ಬಾಗಲಕೋಟೆ, (ಫೆಬ್ರವರಿ 25): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case)  ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ಗೆ (Singer music mailari )  ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿ ಇಂದು (ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ…

Read More

ವಿಚ್ಛೇದನಕ್ಕೆ ಅರ್ಜಿ: ವಿಜಯ್ ಪತ್ನಿ ಇಟ್ಟಿರುವ ಬೇಡಿಕೆಗಳೇನು? – Kannada News | Thalapathy Vijay wife Sangeetha divorce alimony demands details

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್​​ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ್ಚೇದನಕ್ಕೆ ಅರ್ಜಿ ಹಾಕಿರುವ ಸಂಗೀತ, ವಿಜಯ್ ಎದುರು ಭಾರಿ ಬೇಡಿಕೆಗಳನ್ನು ಇರಿಸಿದ್ದಾರೆ. ವಿಚ್ಛೇದನಕ್ಕಾಗಿ ಭಾರಿ ಮೊತ್ತವನ್ನೇ ವಿಜಯ್ ಅವರು ಪತ್ನಿಗೆ ನೀಡಬೇಕಿದೆ. ವಿಚ್ಚೇದನಕ್ಕೆ ಕಳೆದ ವರ್ಷ ಡಿಸೆಂಬರ್​​ನಲ್ಲಿಯೇ ಅರ್ಜಿ…

Read More

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…

Read More

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR – Kannada News | FIR Against Mahesh Shetty Thimarodi for Threatening Yakshagana Artists

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ…

Read More

ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ? – Kannada News | Belagavi Forest Destruction: Illegal Sandalwood Felling for Solar Plant Outrages Locals

ಬೆಳಗಾವಿ, ಫೆಬ್ರವರಿ 02: ಅದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ತವರು ಕ್ಷೇತ್ರ. ಸಂಗೊಳ್ಳಿ ರಾಯಣ್ಣ ಕೂಡ ಈ ಕೌರಿ ಗುಡ್ಡದಲ್ಲಿ ಉಳಿದಿದ್ದ ಅನ್ನೋದು ಇತಿಹಾಸ. ಈ ಗುಡ್ಡದಲ್ಲಿ ಶ್ರೀಗಂಧದ ಮರ ಸೇರಿದಂತೆ ಹಲವು ಬಗೆಯ ಗಿಡಗಳು, ಪ್ರಾಣಿ-ಪಕ್ಷಿಗಳು ವಾಸವಾಗಿವೆ. ಆದರೆ ಇದೀಗ ಸೋಲಾರ್ ಪ್ಲಾಂಟ್ ಹೆಸರಿನಲ್ಲಿ  ಗುಡ್ಡವನ್ನೇ ಅಗೆಯಲಾಗಿದ್ದು, ಸಾವಿರಾರು ಮರಗಳ (tree) ಮಾರಣಹೋಮವೇ ನಡೆದಿದೆ. ಸದ್ಯ ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ತಾಲೂಕಿನ ಬಡಲಾ ಅಂಕಲಗಿ ಗ್ರಾಮದಲ್ಲಿ ಕಳೆದ ಒಂದೂವರೆ…

Read More