Headlines

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ – Kannada News | Optical Illusion: Only one in ten people can find the fish in this bedroom

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿರುತ್ತೀರಿ. ಆದರೆ ಪ್ರತಿ ಬಾರಿ ಈ ಒಗಟು ಬಿಡಿಸಲು ಸಾಧ್ಯವಾಗದೇ ಇದ್ದೀರಬಹುದು. ಆದರೆ ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಮಲಗುವ ಕೋಣೆಯಲ್ಲಿರುವ ಮೀನನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಈ ಒಗಟು ಬಿಡಿಸಲು…

Read More

Daily Devotional: ನಮ್ಮ ನೆರಳನ್ನ ನಾವೇ ತುಳಿದರೆ ತಪ್ಪಿದ್ದಲ್ಲ ಕಂಟಕ!

ಬೆಂಗಳೂರು, ಮಾರ್ಚ್​​ 08​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ನೆರಳನ್ನ ನಾವೇ ತುಳಿಯಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನೆರಳು ನಮ್ಮನ್ನು ಸದಾ ಹಿಂಬಾಲಿಸುತ್ತದೆ ಮತ್ತು ನಮ್ಮ ಒಳ್ಳೆಯ ಹಾಗೂ ಕೆಟ್ಟ ಕಾರ್ಯಗಳನ್ನು ದಾಖಲಿಸುತ್ತದೆ. ನಂಬಿಕೆಯ ಪ್ರಕಾರ, ನಮ್ಮ ನೆರಳು ಮೃತ್ಯುವಿನ ತನಕ ನಮ್ಮ ಜೊತೆಗಿದ್ದು, ಯಮನಿಗೆ ನಮ್ಮ ಲೆಕ್ಕಾಚಾರಗಳನ್ನು ತಲುಪಿಸುತ್ತದೆ. ಅಕಸ್ಮಿಕ ಕಂಟಕಗಳು ಬರುವಾಗ ನೆರಳು ಸೂಕ್ಷ್ಮ ಸೂಚನೆಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಧನಾತ್ಮಕ ಜೀವನ ನಡೆಸುವ ಮೂಲಕ, ಪಾಪ ಭೀತಿ ಮತ್ತು ಧರ್ಮ…

Read More

ಇರಾನ್​ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ – Kannada News

ನವದೆಹಲಿ, ಜೂನ್ 8: ಇರಾನ್ (Iran War) ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗಾಗಿ ಹೊಸ ಎಚ್ಚರಿಕೆಗಳನ್ನು ನೀಡಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಭಾರತೀಯ ನಾಗರಿಕರಿಗೆ ಇರಾನ್‌ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎರಡೂ ದೇಶಗಳ ನಡುವೆ ಮಿಲಿಟರಿ ದಾಳಿ ನಿಲ್ಲುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿದ್ದರೂ ಪರಸ್ಪರ ಇಂಧನ ಹಾಗೂ…

Read More

ಬರಲಿದೆಯಾ ‘ಧುರಂಧರ್ 3’? ಚಿತ್ರತಂಡದ ಪ್ರಮುಖ ಸದಸ್ಯ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಾ ಸಾಗಿದೆ. 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾದ ಸೀಕ್ವೆಲ್ ‘ಧುರಂಧರ್ 2’ ಆಗಿದೆ. ಮೊದಲ ಭಾಗಕ್ಕಿಂತಲೂ ಹೆಚ್ಚಿನ ಕಲೆಕ್ಷನ್ ಅನ್ನು ‘ಧುರಂಧರ್ 2’ ಮಾಡುವುದು ಖಾತ್ರಿ ಎನ್ನಲಾಗುತ್ತಿದೆ. ಕೋವಿಡ್ ಬಳಿಕ ಸೀಕ್ವೆಲ್​​ಗಳ ಅಬ್ಬರ ಜೋರಾಗಿದೆ. ಸಾಮಾನ್ಯ ಸಿನಿಮಾಗಳನ್ನು ಸಹ ಸೀಕ್ವೆಲ್ ಅಥವಾ ಫ್ರಾಂಚೈಸ್ ಸಿನಿಮಾ (ಸರಣಿ) ಮಾಡಲಾಗುತ್ತಿದೆ. ಹಾಲಿವುಡ್​​ನಲ್ಲಂತೂ ಈ ಸಿನಿಮಾ ಪ್ರಾಂಚೈಸ್ ಬಹಳ ಜನಪ್ರಿಯ….

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು – Kannada News | India will have its own mobile manufacturing unit in next one year, says Ashwini Vaishnaw

ಡಾವೊಸ್, ಜನವರಿ 23: ಭಾರತ ಮೊಬೈಲ್ ಫೋನ್ ತಯಾರಿಕೆಯಲ್ಲಿ ಚೀನಾ ನಂತರದ ಸ್ಥಾನ ಪಡೆದಿದೆ. ಅತಿಹೆಚ್ಚು ಮೊಬೈಲ್ ಫೋನ್ ತಯಾರಿಸುವ ದೇಶಗಳಲ್ಲಿ ಭಾರತದ್ದು ಎರಡನೇ ಸ್ಥಾನ. ಆ್ಯಪಲ್ ಕಂಪನಿಯ ಶೇ. 20ರಷ್ಟು ಐಫೋನ್​ಗಳು ಭಾರತದಲ್ಲೇ ತಯಾರಾಗುತ್ತಿವೆ. ಫೋನ್​ಗೆ ಬೇಕಾದ ಹೆಚ್ಚಿನ ಬಿಡಿಭಾಗಗಳೆಲ್ಲವೂ ಭಾರತದಲ್ಲೇ ಲಭ್ಯವಾಗುವಂತೆ ಪ್ರಬಲ ಇಕೋಸಿಸ್ಟಂ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಆ್ಯಪಲ್​ನಂತಹ ಮೊಬೈಲ್ ಫೋನ್ ಕಂಪನಿ ಭಾರತದಲ್ಲಿ ಶುರುವಾಗುತ್ತಾ, ಅಥವಾ ವಿದೇಶೀ ಕಂಪನಿಗಳಿಗೆ ಫೋನ್ ತಯಾರಿಸಿಕೊಡುವ ಕೆಲಸಗಳಿಗೆ ಮಾತ್ರ ಭಾರತ ಸೀಮಿತವಾಗಿರುತ್ತಾ? ಈ ಪ್ರಶ್ನೆಗೆ ಕೇಂದ್ರ…

Read More

Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ – Kannada News | Chorla Ghat 400 Crore Robbery: Karnataka Police Seeks Maharashtra Cooperation Amidst Probe

ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್​​ನಲ್ಲಿ ರಾಬರಿಯಾಗಿರುವ ವಿಷಯ ಅದರಲ್ಲಿ ತಿಳಿಸಲಾಗಿತ್ತು. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆ…

Read More

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ! – Kannada News | Free Student Bus Pass Scheme: Over 2,700 Passes Issued in First Two Days in Karnataka

ಸಾಂದರ್ಭಿಕ ಚಿತ್ರImage Credit source: The Indian Express ಬೆಂಗಳೂರು, ಜೂನ್ 14: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿರುವ ಉಚಿತ ಬಸ್ ಪಾಸ್ (Student Bus Pass) ಯೋಜನೆಗೆ ಮೊದಲ ಎರಡು ದಿನಗಳಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 11 ರಂದು ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದ ಬೆನ್ನಲ್ಲೇ, ಕೇವಲ ಎರಡು ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ಉಚಿತ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನವಾದ ಶುಕ್ರವಾರ 821…

Read More

ಪ್ರವಾಸಿಗರಿಗೆ ನಿರಾಸೆ: ತೆರೆದ ಜೀಪ್ ಸಫಾರಿಗೆ ಬ್ರೇಕ್; ಪನ್ಸೋಲಿ ಆನೆ ಬಿಡಾರಕ್ಕೆ ಪ್ರವೇಶ ನಿರ್ಬಂಧ – Kannada News | Tourists Disappointed as Open Jeep Safari Suspended; Entry Limited to Pansoli Elephant Camp

ಪನ್ಸೋಲಿ ಆನೆ ಬಿಡಾರಕ್ಕೆ ನಿರ್ಬಂಧ, ತೆರೆದ ಜೀಪ್ ಸಫಾರಿಗೆ ಬ್ರೇಕ್ Image Credit source: tv9 kannada ಕಾರವಾರ, ಮೇ 21: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp Tragedy) ಮೊನ್ನೆ ಅಂದರೆ ಮೇ 18ರಂದು ನಡೆದಿದ್ದ ಘೋರ ದುರಂತದಲ್ಲಿ ಮಹಿಳೆ ಬಲಿ ಬೆನ್ನಲ್ಲೇ ಇತ್ತ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರದಲ್ಲಿ (Phansoli Elephant Camp) ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಆನೆ…

Read More