Headlines

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

ಧ್ರುವ ಸರ್ಜಾ (Dhrva Sarja) ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ…

Read More

ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಕರುಳು ಹಿಂಡುವಂತಿದೆ ಪೋಷಕರ ಗೋಳಾಟ – Kannada News | Chitradurga Bus Tragedy: Parents Agony Over Missing Daughters Navya and Manasa

ಚಿತ್ರದುರ್ಗ, ಡಿಸೆಂಬರ್​​ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್​​ ಬಸ್​​ ಹೊತ್ತಿ ಉರಿದ ಪರಿಣಾಮ ಐವರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಘಟನೆ ಬಳಿಕ ಮೂವರು ನಾಪತ್ತೆಯಾಗಿದ್ದು, ಆ ಪೈಕಿ ಈಗ ಒಬ್ಬರ ಪತ್ತೆಯಾಗಿದೆ. ಉಳಿದ ಇಬ್ಬರು ಯುವತಿಯರು ಇನ್ನೂ ಮಿಸ್ಸಿಂಗ್​​ ಹಿನ್ನೆಲೆಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ, ತಮ್ಮ ಮಕ್ಕಳನ್ನು…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More

ಪಿಒಕೆಯಲ್ಲಿ ರಕ್ತಪಾತ; ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು – Kannada News

ಮುಜಾಫರಾಬಾದ್, ಜೂನ್ 11: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಉಂಟಾಗಿರುವ ಆರ್ಥಿಕ ಬಿಕ್ಕಟ್ಟು, ಅತಿಯಾದ ಹಣದುಬ್ಬರ, ಹಿಂಸಾತ್ಮಕ ದಬ್ಬಾಳಿಕೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಯನ್ನು ವಿರೋಧಿಸಿ ಸ್ಥಳೀಯ ನಾಗರಿಕರು ದೀರ್ಘಕಾಲದಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಈ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನಿ ಸೇನೆಯು ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದ ಇಡೀ ಪ್ರದೇಶ ರಣರಂಗವಾಗಿ ಮಾರ್ಪಟ್ಟಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ನಡೆಸಿದ ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಿಂದ 16…

Read More

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ. ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ…

Read More

ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ – Kannada News

ಬೆಂಗಳೂರು, ಜೂ.6 : ನೂತನ ಸಚಿವರಾದ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಜಟಾಪಟಿಯು ಬಹುತೇಕ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನೆನ್ನೆ ರಾತ್ರಿ ನಾನು ಮತ್ತು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದೆವು. ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ತಗೊಳ್ಳೋದಿಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷ ಕಾಲ ನಮ್ಮ ಜೊತೆ ಇದ್ದು ಕೆಲಸ ಮಾಡಬೇಕು…

Read More

ಧ್ರುವಂತ್-ಅಶ್ವಿನಿ ಮಧ್ಯೆಯೇ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಗಿಲ್ಲಿ ನಟ ಅವರು ಇಬ್ಬರ ಮಧ್ಯೆ ತಂದಿಟ್ಟು ಮಜ ತೆಗೆದುಕೊಳ್ಳುವದರಲ್ಲಿ ಎತ್ತಿದ ಕೈ. ಬಿಗ್ ಬಾಸ್ ಮನೆಯಲ್ಲಿ ಆಪ್ತರಾಗಿದ್ದ ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಬಳಸಿಕೊಳ್ಳಲು ಗಿಲ್ಲಿ ಪ್ರಯತ್ನಿಸಿದ್ದಾರೆ. ಧ್ರುವಂತ್ ಅವರಿಗೆ ಹವಾ ಹಾಕಿದ್ದಾರೆ ಗಿಲ್ಲಿ. ಈ ಫನ್ ವಿಟಿ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್ – Kannada News | Darshan met fis family in Jail with special permission spent half hour time

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​​ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್​​ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಹ ಹಾಕುವಂತಿಲ್ಲ. ಕುಟುಂಬವನ್ನು ಆಗಾಗ್ಗೆ ಭೇಟಿ ಮಾಡುತ್ತಿರುತ್ತಾರಾದರೂ ಅದು ಖಾಸಗಿ ಭೇಟಿ ಅಲ್ಲ, ಬದಲಿಗೆ ಪೊಲೀಸರ ಬೆಂಗಾವಲಿನಲ್ಲಿ ಸರಳುಗಳ ಆಚೆ-ಈಚೆ ನಿಂತು ನೋಡುವುದಷ್ಟೆ ಆಗಿತ್ತು. ಆದರೆ ಇಂದು (ಮೇ 19) ದರ್ಶನ್ ಸುಮಾರು ಹತ್ತು ತಿಂಗಳ ಬಳಿಕ ತಮ್ಮ…

Read More

ಲಂಚ ನೀಡಲು ಹಣವಿಲ್ಲದ್ದಕ್ಕೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ – Kannada News | Tumakuru farmer brings radish to govt office, in lieu of bribe insted of Money

ತುಮಕೂರು, (ಫೆಬ್ರವರಿ 05): ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರಸ್ತೆ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ಕಾರಣ ರೈತ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಹೌದು.. ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರಿಗೆ ಜಮೀನಿಗೆ ರಸ್ತೆ ಮಾಡಿಕೊಡುವಂತೆ…

Read More

ಗಾಸಿಪ್​​ಗಳ ನಡುವೆ ಒಟ್ಟಿಗೆ ನಟಿಸಲಿರುವ ಧನುಶ್-ಮೃಣಾಲ್ ಠಾಕೂರ್ – Kannada News | Mrunal Thakur and Dhanush to act in a movie together

ಕೆಲ ವಾರಗಳ ಹಿಂದಷ್ಟೆ ಮೃಣಾಲ್ ಠಾಕೂರ್ (Mrunal Thakur) ಮತ್ತು ತಮಿಳು ಸ್ಟಾರ್ ನಟ ಧನುಶ್ ಕುರಿತು ಸುದ್ದಿಗಳು ಹರಿದಾಡಿದ್ದವು. ಮೃಣಾಲ್ ಠಾಕೂರ್ ಮತ್ತು ಧನುಶ್ ಅವರು ಪರಸ್ಪರ ಪ್ರೀತಿಯಲ್ಲಿದ್ದು, ಶೀಘ್ರವೇ ಮದುವೆ ಸಹ ಆಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ನಟಿ ಮೃಣಾಲ್ ಠಾಕೂರ್ ‘ಡಕಾಯತ್’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಗಾಳಿಸುದ್ದಿಯನ್ನು ಅಲ್ಲಗಳೆದರು. ಆದರೆ ಇದೀಗ ಧನುಶ್ ಮತ್ತು ಮೃಣಾಲ್ ಕುರಿತಂತೆ ಮತ್ತೊಂದು ಸುದ್ದಿ ಹರಿದಾಡಲು ಆರಂಭವಾಗಿದೆ. ಮೃಣಾಲ್ ಠಾಕೂರ್ ಮತ್ತು ಧನುಶ್…

Read More