Headlines

ಧಾರವಾಡ ಹೈಕೋರ್ಟ್‌ನಲ್ಲಿಂದು ಮಹಿಳೆಯರದ್ದೇ ಪಾರುಪತ್ಯ! ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ – Kannada News | Dharwad High Court to Hold Special All Women Benches with Female Legal Officers

ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠImage Credit source: tv9 ಧಾರವಾಡ, ಆಗಸ್ಟ್ 1: ಕರ್ನಾಟಕ ಹೈಕೋರ್ಟ್​ನ (Karnataka High Court) ಧಾರವಾಡ ಪೀಠದಲ್ಲಿ ಇಂದು ನಡೆಯಲಿರುವ ವಿಶೇಷ ಎಲ್ಲಾ ಮಹಿಳಾ ನ್ಯಾಯಪೀಠಗಳ ವಿಚಾರಣೆಯಲ್ಲಿ, ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಸಂಪೂರ್ಣ ಮಹಿಳಾ ಕಾನೂನು ಅಧಿಕಾರಿಗಳ ತಂಡವನ್ನು ನೇಮಿಸಿ ಅಡ್ವೋಕೇಟ್ ಜನರಲ್ ಕಚೇರಿ ಆದೇಶ ಹೊರಡಿಸಿದೆ. ನ್ಯಾಯಾಂಗ ಇತಿಹಾಸದಲ್ಲೇ ಅತ್ಯಂತ ಮಹತ್ವದ ಹೆಜ್ಜೆಯಾಗಿರುವ ಈ ವಿಶೇಷ ಶನಿವಾರದ ಕಲಾಪದಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿರಲಿದ್ದಾರೆ. ಒಂದು ಕಡೆ ಮಹಿಳಾ ನ್ಯಾಯಮೂರ್ತಿಗಳು…

Read More

ಪೇಪರ್ ಲೀಕ್ ತಡೆಗೆ ಐತಿಹಾಸಿಕ ಕಾನೂನು: ‘ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026’ಕ್ಕೆ ರಾಷ್ಟ್ರಪತಿ ಅಂಕಿತ – Kannada News | Public Examinations Act 2026 Receives President Assent to Curb Paper Leaks

ನವದೆಹಲಿ, ಆಗಸ್ಟ್ 01: ಇತ್ತೀಚಿನ ನೀಟ್ (NEET) ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪೇಪರ್ ಲೀಕ್, ನಕಲು ಹಾಗೂ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026’ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಗುವುದರೊಂದಿಗೆ, ಇದು ತಕ್ಷಣದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹೊಸ ಕಾಯ್ದೆಯ ಪ್ರಮುಖ…

Read More

12 ಸ್ಟೇಡಿಯಂ, 57 ಪಂದ್ಯಗಳು: ಹೀಗಿರಲಿದೆ ಏಕದಿನ ವಿಶ್ವಕಪ್​ ಟೂರ್ನಿ! – Kannada News | 12 Stadiums, 57 Clashes: New Format For World Cup 2027

ಸೌತ್ ಆಫ್ರಿಕಾ, ಝಿಂಬಾಬ್ವೆ ಹಾಗೂ ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್‌ಗಾಗಿ ಒಟ್ಟು 12 ಕ್ರೀಡಾಂಗಣಗಳನ್ನು ಅಂತಿಮಗೊಳಿಸಲಾಗಿದೆ. ಇದರಲ್ಲಿ ಸೌತ್ ಆಫ್ರಿಕಾದ 8, ಝಿಂಬಾಬ್ವೆಯ 3 ಹಾಗೂ ನಮೀಬಿಯಾದ 1 ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿದ್ದು, ಆ ಕ್ರೀಡಾಂಗಣಗಳ ವಿವರ ಇಲ್ಲಿದೆ… ಸೌತ್ ಆಫ್ರಿಕಾ ವಾಂಡರರ್ಸ್ ಸ್ಟೇಡಿಯಂ – ಜೋಹಾನ್ಸ್​ಬರ್ಗ್​ ನ್ಯೂಲಾಂಡ್ಸ್ ಕ್ರಿಕೆಟ್ ಮೈದಾನ – ಕೇಪ್ ಟೌನ್  ಕಿಂಗ್ಸ್​ಮೀಡ್ ಕ್ರಿಕೆಟ್ ಮೈದಾನ – ಡರ್ಬನ್ ಸೂಪರ್‌ಸ್ಪೋರ್ಟ್ ಪಾರ್ಕ್ – ಸೆಂಚುರಿಯನ್ ಸೇಂಟ್ ಜಾರ್ಜ್ ಪಾರ್ಕ್ –…

Read More

ಚಿತ್ರರಂಗದಲ್ಲಿ ನಾಯಕನಾಗಿ ಹತ್ತು ವರ್ಷ; ವಿಜಯ್ ದೇವರಕೊಂಡ ಭಾವುಕ ಪೋಸ್ಟ್ ವೈರಲ್ – Kannada News | Something Feels Very Heavy Vijay Deverakonda Pens Emotional Note As He Completes 10 Years As An Actor

ಚಿತ್ರರಂಗದಲ್ಲಿ ಹತ್ತು ವರ್ಷಗಳನ್ನು ಪೂರೈಸುವುದು ಸಾಮಾನ್ಯ ವಿಷಯವಲ್ಲ. ಸದ್ಯ ಹಲವು ನಿರೀಕ್ಷಿತ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ವಿಜಯ್ ದೇವರಕೊಂಡ ತಮ್ಮ ಸಿನಿಮಾ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ. ಅವರ ನಾಯಕ ನಟನಾಗಿ ನಟಿಸಿದ ಮೊದಲ ಹಿಟ್ ಸಿನಿಮಾ ‘ಪೆಳ್ಳಿ ಚೂಪುಲು’ ಬಿಡುಗಡೆಯಾಗಿ ಹತ್ತು ವರ್ಷ ಸಂದಿದೆ. ಈ ವಿಶೇಷ ಸಂದರ್ಭದಲ್ಲಿ ವಿಜಯ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ಇಡೀ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಹತ್ತು ವರ್ಷಗಳ ಯಶಸ್ವಿ ಜರ್ನಿಗೆ ಭಾವುಕರಾದ ವಿಜಯ್ ‘ಪೆಳ್ಳಿ ಚೂಪುಲು’ ಚಿತ್ರದ ಶೂಟಿಂಗ್…

Read More

ಅಣ್ಣನ ಮಗನ ಸಿನಿಮಾ ಬೆಂಬಲಕ್ಕೆ ನಿಲ್ಲದ ಮಹೇಶ್ ಬಾಬು; ಅಭಿಮಾನಿಗಳ ಬೇಸರ – Kannada News | Mahesh Babu Prioritizes Stardom Over Family Tollywood Slams Actor for Skipping Nephew Film Event

ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ಸಿನಿಮಾದಿಂದಾಗಿ ಚರ್ಚೆಯಲ್ಲಿಲ್ಲ. ಬದಲಿಗೆ ತಮ್ಮದೇ ಕುಟುಂಬದ ನಟನಿಗೆ ಬೆಂಬಲ ನೀಡದ ಕಾರಣಕ್ಕೆ ಟೀಕೆಗೆ ಒಳಗಾಗಿದ್ದಾರೆ. ಮಹೇಶ್ ಬಾಬು ಅವರ ಈ ನಡವಳಿಕೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಸ್ಟಾರ್‌ಡಮ್ ಹಾಗೂ ಸಂಬಂಧಗಳ ನಡುವಿನ ಲೆಕ್ಕಾಚಾರದ ಬಗ್ಗೆ ಈಗ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಸೋದರಳಿಯನ ಚಿತ್ರಕ್ಕೆ ಸಿಗದ ಸ್ಟಾರ್ ಬೆಂಬಲ ಮಹೇಶ್ ಬಾಬು ಅವರ ಸ್ವಂತ ಅಣ್ಣ…

Read More

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್ – Kannada News | Zee Kannada Dance Karnataka Dance Super Mom Auditions in Bengaluru on August 2

ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಬಂದು ಹೋಗಿವೆ. ಎಲ್ಲಾ ರಿಯಾಲಿಟಿ ಶೋಗಳು ಭಿನ್ನವಾಗಿವೆ. ಬಹುತೇಕ ರಿಯಾಲಿಟಿ ಶೋಗಳಲ್ಲಿ ಯುವ ಜನತೆಗೆ ಅವಕಾಶ ಸಿಗುತ್ತದೆ. ಈಗ ಪ್ರಮುಖ ರಿಯಾಲಿಟಿ ಶೋಗಳಲ್ಲೊಂದಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ತಾಯಂದಿರಿಗಾಗಿ ವಿಶೇಷ ಸರಣಿಯನ್ನು ಆರಂಭಿಸುತ್ತಿದ್ದು, ಇದರ ಮೊದಲ ಹಂತದ ಆಡಿಷನ್ ಆಗಸ್ಟ್ 2ರ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಆಸಕ್ತಿ ಇರುವವರು ಇದರಲ್ಲಿ ಭಾಗವಹಿಸಬಹುದು. ನೃತ್ಯದಲ್ಲಿ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು…

Read More

CWG 2026: ಒಂದೇ ದಿನ 6 ಪದಕಗಳನ್ನು ಗೆದ್ದ ಭಾರತೀಯರು! – Kannada News | CWG 2026: Indians Clinch 6 Medals In A Single Day

ಸ್ಕಾಟ್​ಲ್ಯಾಂಡ್​ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2026 ರ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಅಭೂತಪೂರ್ವ ಪ್ರದರ್ಶನ ಮುಂದುವರೆಸಿದ್ದಾರೆ. ಜುಲೈ 31ರ ಶುಕ್ರವಾರದ ದಿನವು ಭಾರತೀಯ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ದಿನಗಳಲ್ಲಿ ಒಂದಾಗಿ ದಾಖಲಾಗಿದೆ. ಜೂಡೋ ಮತ್ತು ಅಥ್ಲೆಟಿಕ್ಸ್‌ನಲ್ಲಿ ಕಮಾಲ್ ಮಾಡಿದ ಭಾರತೀಯರು , ಒಂದೇ ದಿನ 2 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 6 ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಪದಕಗಳ ವಿವರ ಈ ಕೆಳಗಿನಂತಿದೆ… ಅಸ್ಮಿತಾ ಡೇ…

Read More

Tradition Meets Science: ಹೆರಿಗೆಯಾದ ನಂತರ ಹಾಲುಣಿಸುವ ತಾಯಿ ಪೊರಕೆ ಏಕೆ ಮುಟ್ಟಬಾರದು? ಇಲ್ಲಿದೆ ಸಂಪ್ರದಾಯದ ಹಿಂದಿನ ರಹಸ್ಯ! – Kannada News | Why New Mothers Shouldn’t Touch a Broom: The Surprising Health Secrets Behind the Tradition

ಹಾಲುಣಿಸುವ ತಾಯಿ ಪೊರಕೆ ಏಕೆ ಮುಟ್ಟಬಾರದು? ಗರ್ಭಾವಸ್ಥೆಯಿಂದ ಹಿಡಿದು ಹೆರಿಗೆಯ ನಂತರದ ದಿನಗಳವರೆಗೆ, ನಮ್ಮ ಹಿರಿಯರು ಅನೇಕ ನಿಯಮಗಳನ್ನು ಪಾಲಿಸಬೇಕೆಂದು ಸೂಚಿಸುತ್ತಾರೆ. ಅಂತಹ ನಿಯಮಗಳಲ್ಲಿ ಪ್ರಮುಖವಾದದ್ದು ಹೆರಿಗೆಯ ನಂತರ ಮಹಿಳೆಯರು ಪೊರಕೆಯನ್ನು ಮುಟ್ಟಬಾರದು ಅಥವಾ ಮನೆ ಗುಡಿಸಬಾರದು ಎಂಬುದು. ಮೇಲ್ನೋಟಕ್ಕೆ ಇದು ಕೇವಲ ಮೂಢನಂಬಿಕೆಯಂತೆ ಕಂಡರೂ, ಇದರ ಹಿಂದೆ ತಾಯಿ ಮತ್ತು ಮಗುವಿನ ಆರೋಗ್ಯವನ್ನು ರಕ್ಷಿಸುವ ಆಳವಾದ ಆಯುರ್ವೇದಿಕ ಹಾಗೂ ವೈಜ್ಞಾನಿಕ ಕಾರಣಗಳಿವೆ. ನವಜಾತ ಶಿಶುವಿಗೆ ಜನ್ಮ ನೀಡಿದ ನಂತರ ಮಹಿಳೆಯ ದೇಹ ಮತ್ತು ಮನಸ್ಸು ಅತ್ಯಂತ…

Read More

PM Modi Mysuru Visit: ಇಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ; ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ – Kannada News | PM Modi Mysuru Visit Today: Vivek Smarak Inauguration and Traffic Restrictions

ಇಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಮೈಸೂರು, ಆಗಸ್ಟ್ 01: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು (ಆ. 1) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ನಗರದಲ್ಲಿ ಸಂಭ್ರಮ ಹಾಗೂ ಬಿಗಿ ಭದ್ರತೆಯ ವಾತಾವರಣ ನಿರ್ಮಾಣವಾಗಿದೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪಿನಲ್ಲಿ ನಿರ್ಮಿಸಲಾಗಿರುವ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ’ (ವಿವೇಕ ಸ್ಮಾರಕ) ವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಧಾನಿಯವರ ಈ ಪ್ರಮುಖ ಭೇಟಿಯ ನೇತೃತ್ವಕ್ಕೆ ಮೈಸೂರು ಸಜ್ಜಾಗಿದೆ….

Read More

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ; ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ – Kannada News | Karnataka Weather Forecast August 1: Heavy Rain Alert in Coastal, Malnad Districts; Schools Shut in Kodagu, Chikkamagaluru

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುರಿದ ಮಳೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (IMD)  ಬೆಂಗಳೂರು ಕೇಂದ್ರವು ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಿದೆ. ಈ ನಡುವೆ…

Read More