500 ಕೋಟಿ ರೂ. ಒಡೆಯ ಜೂ. ಎನ್​​ಟಿಆರ್; 9999 ನಂಬರ್ ರಹಸ್ಯವೇನು? – Kannada News | Junior NTR’s Royal Life: Net Worth, Luxury Cars, and Lucky ‘9999’ Number Secret Revealed

ಇಂದು (ಮೇ 20) ಜನ್ಮದಿನದ ಸಂಭ್ರಮದಲ್ಲಿರುವ ನಟ ಜೂನಿಯರ್ ಎನ್​​ಟಿಆರ್ (JR NTR) ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮ್ಮ ರಾಯಲ್ ಲೈಫ್‌ಸ್ಟೈಲ್ ವಿಷಯದಲ್ಲೂ ಸಖತ್ ಸುದ್ದಿಯಲ್ಲಿರುತ್ತಾರೆ. ನಟನೆ, ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳು ಮತ್ತು ಉದ್ಯಮಗಳ ಮೂಲಕ ತಾರಕ್ ಭಾರಿ ಆಸ್ತಿ ಗಳಿಸಿದ್ದಾರೆ. ಅವರ ಒಟ್ಟು ಆಸ್ತಿ, ಐಷಾರಾಮಿ ಕಾರುಗಳು ಮತ್ತು ಅವರ ನೆಚ್ಚಿನ ಕಾರ್ ನಂಬರ್ ಕುರಿತ ಆಸಕ್ತಿದಾಯಕ ವಿವರ ಇಲ್ಲಿದೆ. ಜೂನಿಯರ್ ಎನ್​​ಟಿಆರ್ ಒಟ್ಟು ಆಸ್ತಿ ಚಿತ್ರರಂಗದ ಮೂಲಗಳ ಪ್ರಕಾರ, ಜೂನಿಯರ್ ಎನ್​​ಟಿಆರ್ ಅವರ ಒಟ್ಟು ಆಸ್ತಿ ಸುಮಾರು…

Read More

ಸಿಎಂ ಅನ್ನೇ ರಸ್ತೆಯಲ್ಲಿ ನಿಲ್ಲಿಸಿದ್ದ ರಜನೀಕಾಂತ್: ಯಾವ ಸಿನಿಮಾ ಸೀನ್​​ಗೂ ಕಮ್ಮಿ ಇಲ್ಲ – Kannada News | Rajinikanth once made CM Jayalalitha wait on road

ರಜನೀಕಾಂತ್ (Rajinikanth) ಭಾರತದ ಟಾಪ್ ಸೂಪರ್ ಸ್ಟಾರ್. ಸಿನಿಮಾಗಳಲ್ಲಿ ಸಖತ್ ಮಾಸ್ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಈಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿದಿದ್ದಾರೆ. 90ರ ದಶಕದಲ್ಲಿ ರಜನೀಕಾಂತ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅದರಲ್ಲೂ ಜಯಲಲಿತಾ ವಿರುದ್ಧ ಸತತ ಪ್ರಚಾರಗಳನ್ನು ಮಾಡುತ್ತಿದ್ದರು. ಅದಕ್ಕೆ ಕಾರಣವೂ ಇತ್ತು. ಒಮ್ಮೆಯಂತೂ ಸಿಎಂ ಜಯಲಲಿತಾ ದಾರಿಯಲ್ಲಿ ನಿಲ್ಲುವಂತೆ ಮಾಡಿದ್ದರು. 1991 ರಲ್ಲಿ ಜಯಲಲಿತಾ ಮೊದಲ ಬಾರಿಗೆ ಸಿಎಂ ಆಗಿದ್ದರು. ಅವರು ಬರುವ ದಾರಿಯಲ್ಲಿ ಪೊಲೀಸರು ಬ್ಯಾರಿಕೇಡ್​​ಗಳನ್ನು ಹಾಕಿ ಇತರೆ ಗಾಡಿಗಳನ್ನೆಲ್ಲ ರಸ್ತೆಯಲ್ಲಿ ಅಡ್ಡಗಟ್ಟಿದ್ದರು, ಅದರಲ್ಲಿ ರಜನೀಕಾಂತ್…

Read More

ಇಂದು ಸಿಎಂ ಡಿಕೆ ಶಿವಕುಮಾರ್​​ ವಿವಾಹ ವಾರ್ಷಿಕೋತ್ಸವ: ಮದುವೆ ಆಮಂತ್ರಣ ಪತ್ರ ವೈರಲ್​ – Kannada News | Retro Vibes: 1993 Wedding Invitation of Karnataka CM DK Shivakumar Goes Viral on His 33rd Anniversary

ಡಿಕೆಶಿ ಮದುವೆ ಆಮಂತ್ರಣಪತ್ರ ವೈರಲ್​ ಬೆಂಗಳೂರು, ಜುಲೈ 28: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ಇಂದು (ಜುಲೈ 28) ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಳ್ಳುತ್ತಿದ್ದು, ಉಷಾ ಅವರ ಜೊತೆ ದಾಂಪತ್ಯ ಜೀವನ ಆರಂಭಿಸಿ 33 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ಸಿಎಂಗೆ ಶುಭಾಶಯದ ಮಹಾಪೂರವೇ ಹರಿದುಬರುತ್ತಿದ್ದು, ಅವರ ಮದುವೆಯ ಆಮಂತ್ರಣ ಪತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿದೆ. ರಾಜಕೀಯ ನಾಯಕರು, ಡಿಕೆಶಿ ಅಭಿಮಾನಿಗಳು ಇದನ್ನು ಹಂಚಿಕೊಳ್ಳುವ ಮೂಲಕ ಶುಭ ಹಾರೈಸುತ್ತಿದ್ದಾರೆ….

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಲು ಬಿಸಿಸಿಐ ಸಿದ್ಧತೆ – Kannada News | Virat Kohli, Rohit Sharma Set For Demotion in BCCI Annual Contracts

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹಿಂಬಡ್ತಿ ನೀಡುವ ಸಾಧ್ಯತೆಯಿದೆ. ಪ್ರಸ್ತುತ ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ A+ ಗ್ರೇಡ್​ನಲ್ಲಿದ್ದಾರೆ. ಅದರಂತೆ ಈ ನಾಲ್ವರು ಆಟಗಾರರು ವಾರ್ಷಿಕವಾಗಿ ತಲಾ 7 ಕೋಟಿ…

Read More

ಕಾಂಗ್ರೆಸ್ ಅಸ್ಸಾಂ ಜನರಿಗೆ ಗೌರವ ಕೊಡಲಿಲ್ಲ, ವಲಸಿಗರಿಗೆ ಮಣೆ ಹಾಕಿತು; ಗುವಾಹಟಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Congress dislikes people of Assam likes foreign infiltrators PM Modi attacks opposition in Guwahati

ಗುವಾಹಟಿ, ಜನವರಿ 17: ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಗುವಾಹಟಿಗೆ ಭೇಟಿ ನೀಡಿದ್ದಾರೆ. ಬೋಡೋಲ್ಯಾಂಡ್ ಅನ್ನು ನಿರ್ಲಕ್ಷಿಸುವಲ್ಲಿ ಮತ್ತು ರಾಜಕೀಯ ಲಾಭಕ್ಕಾಗಿ ಅಕ್ರಮ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳ ಪಾತ್ರ ದೊಡ್ಡದು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಬೋಡೋಲ್ಯಾಂಡ್ ಸಂಪರ್ಕವನ್ನು ಮುಖ್ಯವಾಹಿನಿಯಿಂದ ಕಡಿತಗೊಳಿಸಿತು. ಇದರಿಂದಾಗಿ ಒಳನುಸುಳುವವರು ಮತ ಬ್ಯಾಂಕ್ ರಾಜಕೀಯಕ್ಕಾಗಿ ಈ ಪ್ರದೇಶವನ್ನು ಬಳಸಿಕೊಳ್ಳಲು ಸುಲಭವಾಯಿತು ಎಂದು ಮೋದಿ ಹೇಳಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಒಂದು ಕಾಲದಲ್ಲಿ ಹತ್ಯೆಗಳು…

Read More

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ! – Kannada News | KIAB Sets New Air Cargo Record: 5 percent Growth at Bengaluru Airport

ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್ ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ ಆಗಸ್ಟ್ 7ರಂದು…

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

Amarnath Yatra: ಅಮರನಾಥ ಯಾತ್ರಿಕರಿಗೆ ನಿರಾಸೆ; ಕೇವಲ 5 ದಿನಗಳಲ್ಲೇ ಕರಗಿದ ಶಿವಲಿಂಗ! – Kannada News | Amarnath Himlingam Melts Early: Climate Change Blamed, Yatra Continues

ಜಮ್ಮು-ಕಾಶ್ಮೀರದ ಪ್ರಸಿದ್ಧ ಅಮರನಾಥ ಗುಹೆಯಲ್ಲಿರುವ ಸ್ವಯಂಭೂ ಹಿಮಲಿಂಗ ಈ ವರ್ಷ ಯಾತ್ರಿಕರಲ್ಲಿ ನಿರಾಸೆ ಮೂಡಿಸಿದೆ. ಸಾಮಾನ್ಯವಾಗಿ ಶ್ರಾವಣ ಮಾಸದ ಬಹುಭಾಗದಲ್ಲಿ ಭಕ್ತರಿಗೆ ದರ್ಶನ ನೀಡುವ ಹಿಮಲಿಂಗವು, ಈ ಬಾರಿ ಯಾತ್ರೆ ಆರಂಭವಾದ ಐದು ದಿನಗಳಲ್ಲೇ ಬಹುತೇಕ ಕರಗಿರುವುದು ಭಕ್ತರಲ್ಲಿ ಆತಂಕ ಉಂಟುಮಾಡಿದೆ. ತಜ್ಞರು ಇದಕ್ಕೆ ಹೆಚ್ಚುತ್ತಿರುವ ತಾಪಮಾನ, ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಪರಿಣಾಮವೇ ಪ್ರಮುಖ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾತ್ರಿಕರಲ್ಲಿ ನಿರಾಸೆ: ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡು ಹಿಮದಿಂದ ಸ್ವಾಭಾವಿಕವಾಗಿ…

Read More

ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ. ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ…

Read More

Bengaluru Air Quality: ರಾಜ್ಯದ ಹಲವೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 01: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 133ಕ್ಕೆ ತಲುಪಿದೆ. ಬೆಂಗಳೂರಿನ…

Read More