Headlines

ಷೇರು ಮಾರುಕಟ್ಟೆಯ ಟ್ರೇಡಿಂಗ್ ಸಮಯದಲ್ಲಿ ಸಣ್ಣ ಪುಟ್ಟ ಬದಲಾವಣೆ; ಇಲ್ಲಿದೆ ಹೊಸ ವೇಳಾಪಟ್ಟಿ – Kannada News | Stock market trading timings change from 2026 August 1st, here the details

ನವದೆಹಲಿ, ಆಗಸ್ಟ್ 1: ಷೇರು ಮಾರುಕಟ್ಟೆ ನಿಯಂತ್ರಣ ಸಂಸ್ಥೆ SEBI ಮತ್ತು NSE ಆಗಸ್ಟ್ 3, ಸೋಮವಾರದಿಂದ ಫ್ಯೂಚರ್ಸ್ ಮತ್ತು ಆಪ್ಷನ್ಸ್ (F&O) ವಿಭಾಗದ ಷೇರುಗಳಿಗೆ ಹೊಸ ವಹಿವಾಟು ಸಮಯ ಹಾಗೂ ಕ್ಲೋಸಿಂಗ್ ಆಕ್ಷನ್ ಸೆಷನ್ (CAS) ಸಿಸ್ಟಂ ಅನ್ನು ಜಾರಿಗೆ ತರುತ್ತಿವೆ. ಈ ಹೊಸ ನಿಯಮದ ಪ್ರಕಾರ, ಮಾರುಕಟ್ಟೆಗೆ (Stock Market) ಒಂದೇ ಮುಕ್ತಾಯ ಸಮಯ ಇರುವುದಿಲ್ಲ. ರೆಗ್ಯುಲರ್ ಟ್ರೇಡಿಂಗ್ ಸಮಯದಲ್ಲಿ ಬದಲಾವಣೆ ಇಲ್ಲ. ಡಿರೈವೇಟಿವ್ಸ್, ಫ್ಯೂಚರ್ಸ್, ಆಪ್ಷನ್ಸ್ ಟ್ರೇಡಿಂಗ್ ಮತ್ತಿತರ ವಿವಿಧ ವಿಭಾಗಗಳಿಗೆ ಬೇರೆ…

Read More

ಭಾರತ vs ಬ್ರೆಝಿಲ್ ಪಂದ್ಯಕ್ಕೆ ಡೇಟ್ ಫಿಕ್ಸ್​! – Kannada News | India vs Brazil Football Friendly: Date and Venue Officially Locked

India vs Brazil (ಸಾಂದರ್ಭಿಕ ಚಿತ್ರ)Image Credit source: cricketxpert ಭಾರತೀಯ ಫುಟ್‌ಬಾಲ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಐತಿಹಾಸಿಕ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ. ವಿಶ್ವ ಫುಟ್‌ಬಾಲ್‌ನ ದೈತ್ಯ ತಂಡ ಬ್ರೆಝಿಲ್, ಇದೇ ಮೊದಲ ಬಾರಿಗೆ ಭಾರತ ರಾಷ್ಟ್ರೀಯ ತಂಡದ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಈ ಹೈ-ವೋಲ್ಟೇಜ್ ಸೌಹಾರ್ದ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದ್ದು, ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣವು ಈ ಮಹಾ ಕದನಕ್ಕೆ ಆತಿಥ್ಯ ವಹಿಸಲಿದೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (AIFF) ಮತ್ತು ಬ್ರೆಝಿಲಿಯನ್…

Read More

Railway Group D PET 2026: ರೈಲ್ವೆ ಗ್ರೂಪ್ ಡಿ ನೇಮಕಾತಿ; ಪಿಸಿಕಲ್‌ ಟೆಸ್ಟ್‌ನಲ್ಲಿ ಶೇ.40ರಷ್ಟು ಅಭ್ಯರ್ಥಿಗಳು ಅನುತ್ತೀರ್ಣ – Kannada News | Railway Group D PET Exam: 40 percentage Candidates Fail; Special Rules for Pregnant Women

ರೈಲ್ವೆ ಗ್ರೂಪ್ ಡಿ PET ಪರೀಕ್ಷೆImage Credit source: youtube ಪ್ರಯಾಗ್‌ರಾಜ್: ರೈಲ್ವೆ ಇಲಾಖೆಯ 32,438 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ನಡೆಯುತ್ತಿರುವ ದೈಹಿಕ ದಕ್ಷತೆ ಪರೀಕ್ಷೆಯಲ್ಲಿ (PET) ಅಭ್ಯರ್ಥಿಗಳಿಗೆ ಕಠಿಣ ಸವಾಲು ಎದುರಾಗಿದೆ. ಪ್ರಯಾಗ್‌ರಾಜ್‌ನ ಡಿಎಸ್‌ಎ (DSA) ಮೈದಾನದಲ್ಲಿ ನಡೆದ ಪರೀಕ್ಷೆಯ ಮೊದಲ ಐದು ದಿನಗಳಲ್ಲಿ ಹಾಜರಾದ ಅಭ್ಯರ್ಥಿಗಳ ಪೈಕಿ ಸುಮಾರು ಶೇಕಡಾ 40 ರಷ್ಟು ಮಂದಿ ನಿಗದಿತ ಮಾನದಂಡಗಳನ್ನು ಪೂರೈಸಲು ವಿಫಲರಾಗಿದ್ದಾರೆ. ಕಠಿಣ ಓಟ ಮತ್ತು ಆಮೆಗತಿಯ ವಾತಾವರಣ: ಮೈದಾನದಲ್ಲಿ ಕಂಡುಬಂದ ವಿಪರೀತ ಆರ್ದ್ರತೆ…

Read More

ಕಾವೇರಿ ಕಿಚ್ಚಿಗೆ ‘ಜನ ನಾಯಗನ್’ ತತ್ತರ; ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಹಲವು ಪ್ರದರ್ಶನ ರದ್ದು – Kannada News | Cauvery Water Dispute Impact: Tamil Movie Jana Nayagan Shows Cancelled in Karnataka Theatres

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರಿನ ವಿವಾದದ ಕಾವು ಈಗ ಚಿತ್ರರಂಗಕ್ಕೂ ತಟ್ಟಿದೆ. ತಮಿಳಿನ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾಗೆ (Jana Nayagan Movie) ಕಾವೇರಿ ವಿವಾದದ ಬಿಸಿ ಜೋರಾಗಿಯೇ ತಟ್ಟಿದ್ದು, ರಾಜ್ಯದ ಹಲವು ಥಿಯೇಟರ್‌ಗಳಿಂದ ಸಿನಿಮಾ ಎತ್ತಂಗಡಿಯಾಗುತ್ತಿದೆ. ಬೆಂಗಳೂರಿನಲ್ಲಿ ಶೋಗಳ ಸಂಖ್ಯೆ ತೀವ್ರ ಕುಸಿತ ಕಂಡಿದೆ. ಏಕಪರದೆ ಚಿತ್ರಮಂದಿರಗಳಲ್ಲಿ ಹೆಚ್ಚಿನ ಶೋ ತೆಗೆಯಲಾಗುತ್ತಿದೆ. ಅಂಜನ್ ಥಿಯೇಟರ್‌ನಿಂದ ಸಿನಿಮಾ ಎತ್ತಂಗಡಿ ಕನ್ನಡ ಪರ ಸಂಘಟನೆಗಳು ಹಾಗೂ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಮಿಳು ಸಿನಿಮಾ ಪ್ರದರ್ಶನದ…

Read More

ಕೆಎಂಎಫ್ ಪಶು ಆಹಾರ ಘಟಕದಲ್ಲಿ ಗೋಲ್ಮಾಲ್: ಕಳಪೆ ಆಹಾರದಿಂದ 1,600 ಹಸುಗಳ ಸಾವಿನ ಶಂಕೆ! – Kannada News | KMF Cattle Feed Scam Alleged: Poor Quality Feed Linked to Cow Deaths in Karnataka

ಬೆಂಗಳೂರು, ಆಗಸ್ಟ್ 01: ಹಾಲು ನೀಡಿ ರೈತರ ಬದುಕಿಗೆ ಆಸರೆಯಾಗಿದ್ದ ಜಾನುವಾರುಗಳಿಗೆ ಕರ್ನಾಟಕ ಹಾಲು ಮಹಾಮಂಡಳ (KMF) ಕಳಪೆ ಪಶು ಆಹಾರ ನೀಡಿ ವಿಷವುಣಿಸುತ್ತಿದೆಯಾ ಎಂಬ ಗಂಭೀರ ಅನುಮಾನ ವ್ಯಕ್ತವಾಗಿದೆ. ರಾಜಾನುಕುಂಟೆಯ ಕೆಎಂಎಫ್ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಕಚ್ಚಾ ವಸ್ತುಗಳನ್ನು ಬಳಸಿ ಪಶು ಆಹಾರ ತಯಾರಿಸುತ್ತಿರುವುದು ಅಷ್ಟೇ ಅಲ್ಲದೆ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಕಳಪೆ ಆಹಾರ ಸೇವಿಸಿ ಕಳೆದ ಎರಡು ತಿಂಗಳಿನಲ್ಲಿ ಬರೋಬ್ಬರಿ 1,600 ಹಸುಗಳು ಸಾವನ್ನಪ್ಪಿದ್ದು, ಸಾವಿರಾರು…

Read More

ಕೇರಳದಲ್ಲಿ ಭಾರೀ ಮಳೆ, ಭೂಕುಸಿತ – ಪ್ರವಾಹಕ್ಕೆ ಮೂವರ ಸಾವು: ಇಡುಕ್ಕಿ ಸೇರಿ ಹಲವು ಜಿಲ್ಲೆಗಳಲ್ಲಿ ಅವಾಂತರ – Kannada News | Kerala Heavy Rain: 3 Killed in Landslides, Floods Worsen Across Several Districts

ಕೇರಳದಲ್ಲಿ ಭಾರೀ ಮಳೆ, ಭೂಕುಸಿತ – ಪ್ರವಾಹಕ್ಕೆ ಮೂವರು ಬಲಿImage Credit source: TV9 Network ಇಡುಕ್ಕಿ, ಆಗಸ್ಟ್ 1: ಕೇರಳದಲ್ಲಿ ಮಳೆ (Kerala Rains) ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿಕೊಂಡಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ಕೂಡಯತ್ತೂರು ಸಮೀಪದ ಆದೂರ್ಮಲ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿ ಸುಮತಿ…

Read More

Gold Rates 01 Aug: ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 1st August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 1: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಕಡಿಮೆಗೊಂಡಿದೆ. ಇದರೊಂದಿಗೆ ಬಂಗಾರ ದರದಲ್ಲಿ (Gold Price) ಕಳೆದ ನಾಲ್ಕು ತಿಂಗಳಿಂದ ಆಗುತ್ತಿರುವ ನಿರಂತರ ಏರಿಳಿತಗಳು ಮುಂದುವರಿಯುತ್ತಿದೆ. ವಿದೇಶಗಳಲ್ಲೂ ಇವತ್ತು ಇದರ ಬೆಲೆ ಅಲ್ಪಸ್ವಲ್ಪ ವ್ಯತ್ಯಯಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ಸಂಜಯ್ ದತ್‌ಗೆ ಗಟ್ಟಿಯಾಗಿ ತಬ್ಬಿಕೊಂಡು ಪ್ರೀತಿ ವ್ಯಕ್ತಪಡಿಸಿದ ಸಲ್ಮಾನ್ ಖಾನ್ – Kannada News | Salman Khan Gets Emotional As He Gives A Tight Hug To Bada Bhai Sanjay Dutt: I Love You

ಬಾಲಿವುಡ್‌ನ ಇಬ್ಬರು ಸ್ಟಾರ್ ನಟರ ಸ್ನೇಹಕ್ಕೆ ದಶಕಗಳ ಇತಿಹಾಸವಿದೆ. ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಮ್ಮ ಆಪ್ತ ಸ್ನೇಹಿತ ಸಂಜಯ್ ದತ್ ಅವರನ್ನು ಭೇಟಿಯಾಗಿ ಸಂಭ್ರಮಿಸಿದ್ದಾರೆ. ಶನಿವಾರ ಮುಂಜಾನೆ ಇವರಿಬ್ಬರ ಅಪರೂಪದ ಭೇಟಿಯ ಸುಂದರ ಫೋಟೋಗಳು ಹೊರಬಂದಿವೆ. ಸಲ್ಮಾನ್ ಖಾನ್ ತಮ್ಮ ಈ ಅಣ್ಣನಂತಹ ಸ್ನೇಹಿತನಿಗಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಫೋಟೋಗಳು ಸದ್ಯ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗಿದೆ. ಸಂಜು ಬಾಬಾ ಅವರನ್ನು ತಬ್ಬಿ ಮುದ್ದಾಡಿದ ಸಲ್ಲು ಭಾಯ್ ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಮ್…

Read More

‘ಬೇರೆಯವರ ಮಕ್ಕಳನ್ನು ಹಾದಿ ತಪ್ಪಿಸಿದರೆ, ನಿಮ್ಮ ಮಕ್ಕಳಿಗೂ ಅದೇ ಪರಿಸ್ಥಿತಿ ಬರುತ್ತದೆ’; ಕಂಗನಾ ರಣಾವತ್ – Kannada News | Kangana Ranaut fires back at trolls using examples of her film roles against her Do not mislead the youth  

ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ಭಾರಿ ಚರ್ಚೆಯಲ್ಲಿದ್ದಾರೆ. ಇತ್ತೀಚೆಗೆ ಯುವ ಜನತೆಯ ಪ್ರತಿಭಟನೆ ಹಾಗೂ ಸಂಸ್ಕೃತಿಯ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆ ದೊಡ್ಡ ವಿವಾದ ಸೃಷ್ಟಿಸಿತ್ತು. ಇದನ್ನೇ ಇಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಅವರ ಹಳೆಯ ಸಿನಿಮಾಗಳ ಪಾತ್ರಗಳ ಫೋಟೋಗಳನ್ನು ಹಂಚಿಕೊಂಡು ತೀವ್ರವಾಗಿ ಟ್ರೋಲ್ ಮಾಡಿದ್ದರು. ಈಗ ಕಂಗನಾ ರಣಾವತ್ ತಮಗೆ ಟ್ರೋಲ್ ಮಾಡಿದವರಿಗೆ ಇನ್‌ಸ್ಟಾಗ್ರಾಮ್ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ಸಿನಿಮಾ ಪಾತ್ರಗಳು ಮತ್ತು ನೈಜ ಜೀವನ ಒಂದಲ್ಲ ‘ಸಿನಿಮಾದಲ್ಲಿ…

Read More

Karnataka Dam Water Level: ಹೇಮಾವತಿಗೆ 11 ಟಿಎಂಸಿ ನೀರು ಸೇರ್ಪಡೆ, ಆಲಮಟ್ಟಿ, ತುಂಗಾ ಜಲಾಶಯಗಳು ಭರ್ತಿ! – Kannada News | Karnataka Dam Water Level Update: Hemavathi Storage Rises, Tunga and Alamatti Dams Full

ಬೆಂಗಳೂರು, ಆಗಸ್ಟ್ 01: ಹಾಸನ ಜಿಲ್ಲೆಯಲ್ಲಿ ಬರಗಾಲದ ಭೀತಿಯ ನಡುವೆಯೂ ಕಳೆದ ಒಂದೂವರೆ ತಿಂಗಳಿನಿಂದ ಸುರಿದ ಸಾಧಾರಣ ಮಳೆಗೆ ಗೊರೂರಿನ ಹೇಮಾವತಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಕಳೆದ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 11 ಟಿಎಂಸಿ (TMC) ನೀರು ಜಲಾಶಯವನ್ನು ಸೇರಿದ್ದು, ಜೂನ್ ಆರಂಭದಲ್ಲಿದ್ದ ನೀರಿನ ಮಟ್ಟಕ್ಕೆ ಹೋಲಿಸಿದರೆ ಪ್ರಸ್ತುತ ಜಲಾಶಯದ ನೀರು 19 ಅಡಿಗಳಷ್ಟು ಏರಿಕೆಯಾಗಿದೆ. 1. ಕಬಿನಿ ಜಲಾಶಯ (ಮೈಸೂರು) ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ….

Read More