Headlines

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸಿದ್ಧವಾಗಿದೆ. ಈ ನೇಮಕಾತಿ ಅಡಿಯಲ್ಲಿ ‘ಹಣಕಾಸು ಅಧಿಕಾರಿ’ (Finance Officer) ಮತ್ತು ‘ಜಿಲ್ಲಾ ಪ್ರಮುಖ’ (District Lead) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಅಥವಾ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ – Kannada News | Hormuz Flashpoint: Iran Fires on Ships as Talks Stall

ಟೆಹ್ರಾನ್, ಏಪ್ರಿಲ್ 23: ಹಾರ್ಮುಜ್ ಜಲಸಂಧಿ(Hormuz Strait) ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗನ್‌ಬೋಟ್‌ಗಳು ಮೂರು ಪ್ರತ್ಯೇಕ ವ್ಯಾಪಾರಿ ಹಡಗುಗಳ ಮೇಲೆ ಗುಂಡಿನ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು. ವೃಷಭ ರಾಶಿ: ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ…

Read More

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’. ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ…

Read More

Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ – Kannada News | Banda Incident: Man Assaulted daughter After Alleged Elopement Attempt

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಈ ಮೂರು ಸಂಖ್ಯೆಯಲ್ಲಿ ಹುಟ್ಟಿದವರು ಜನವರಿಯಲ್ಲಿ ಅತ್ಯಂತ ಜಾಗರೂಕರಾಗಿರಿ!

2026ರ ವರ್ಷ ಆರಂಭವಾಗಿದ್ದು ಹಲವರಿಗೆ ಇದು ಹೊಸ ಯೋಜನೆಗಳು ಮತ್ತು ಹೊಸ ಆರಂಭಗಳೊಂದಿಗೆ ಶುರುವಾಗಿದೆ. ಆದರೆ ಸಂಖ್ಯಾಶಾಸ್ತ್ರದ ದೃಷ್ಟಿಯಲ್ಲಿ ಪ್ರತಿಯೊಬ್ಬರಿಗೂ ಈ ವರ್ಷ ಒಂದೇ ರೀತಿಯಲ್ಲಿ ಅನುಕೂಲಕರವಾಗುವುದಿಲ್ಲ. ವಿಶೇಷವಾಗಿ ಕೆಲವು ಜನ್ಮ ಸಂಖ್ಯೆಗಳೊಂದಿಗೆ ರಾಹು, ಕೇತು ಮತ್ತು ಶನಿ ಗ್ರಹಗಳ ಸಂಬಂಧ ಇರುವುದರಿಂದ, ಇಂತಹ ಸಂಖ್ಯೆಯಲ್ಲಿ ಹುಟ್ಟಿದವರು 2026ರ ಜನವರಿ ತಿಂಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವೆಂದು ಹೇಳಲಾಗುತ್ತದೆ. ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ಪ್ರಕಾರ, 2026ರ ಜನವರಿ ತಿಂಗಳು ಕೆಲವರಿಗೆ ಕರ್ಮದ ಪಾಠ ಕಲಿಸುವ ಕಾಲವಾಗಿದೆ. ಇದು…

Read More

ಪದ್ಮ ಪ್ರಶಸ್ತಿ ಪ್ರಕಟ: ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​ – Kannada News | Padma Awards 2026: Shatavadhani R Ganesh Gets Padma Bhushan, Seven from Karnataka Honoured with Padma Shri

ನವದೆಹಲಿ, ಜನವರಿ 25: ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪೈಕಿ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಕರ್ನಾಟಕದ…

Read More

ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು? – Kannada News | Vijay Deverakonda and Rashmika Wedding: How much virosh Couple spend on marriage

ಕಳೆದ ಒಂದು ವಾರದಿಂದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹದ ಸುದ್ದಿ ಎಲ್ಲೆಡೆ ಟ್ರೆಂಡಿಂಗ್‌ನಲ್ಲಿದೆ. ವಿರೋಶ್ ವಿವಾಹದ ಹೆಸರು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿರುವ ವಿಜಯ್-ರಶ್ಮಿಕಾ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾದರು. ಅದಾದ ನಂತರ, ವಿಜಯ್ ಊರಲ್ಲಿ ಔತಣಕೂಟವಿತ್ತು, ಸತ್ಯ ನಾರಾಯಣ ವ್ರತ, ಇಡೀ ಹಳ್ಳಿಗೆ ಊಟ, ಹೈದರಾಬಾದ್‌ನಲ್ಲಿ ಅಭಿಮಾನಿಗಳಿಗೆ ಒಂದು ಔತಣಕೂಟ ಆಯೋಜಿಸಲಾಯಿತು. ಅಂತಿಮವಾಗಿ, ಚಲನಚಿತ್ರ ಮತ್ತು ರಾಜಕೀಯ ಸೆಲೆಬ್ರಿಟಿಗಳಿಗೆ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಿದರು. ವಿರೋಶ್…

Read More

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ – Kannada News | Bengaluru Heat: Tender Coconut Demand Soars, Prices Spike Early

ಬೆಂಗಳೂರು, ಫೆಬ್ರವರಿ 23: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಪ್ರಮಾಣ (summer heat) ಹೆಚ್ಚಾಗಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರು (Tender coconut) ಮೊರೆ‌ ಹೋಗುತ್ತಿದ್ದಾರೆ. ಕಲ್ಲಂಗಡಿ ಹಾಗೂ ಎಳನೀರಿಗೆ ಸದ್ಯ ಭಾರೀ ಡಿಮ್ಯಾಂಡ್​ ಇದೆ. ಆದರೆ ಜನರು ಖರೀದಿ ಮಾಡುವುದಕ್ಕೆ ಹಿಂದುಮುಂದು ನೋಡುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾದರೆ ಕಲ್ಲಂಗಡಿ, ಎಳನೀರು ವ್ಯಾಪಾರ ಹೇಗಿದೆ ತಿಳಿಯಿರಿ. ಈ ಬಾರಿಯ ಬಿಸಿಲಿನ ಪ್ರಮಾಣ ಜೋರಾಗಿಯೇ ಇದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ‌ ಆರಂಭವಾಗುವ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲೇ ಶುರುವಾಗಿದ್ದು,…

Read More

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ…

Read More