Headlines

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್‌ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿಸಿರುವುದು ಸದ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 20 ವರ್ಷ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥರಾಗಿದ್ದ ಮಕ್ಕಳು: ಅದು ಸುಮಾರು…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

    ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು…

Read More

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ…

Read More

Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ – Kannada News | Sunny Deol Varun Dhawan starrer Border 2 movie gets mixed reviews on social media

ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border…

Read More

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು – Kannada News | Bigg Boss Kannada 12 Gilli Nata family background and Financial status

ಬಿಗ್ ಬಾಸ್ (Bigg Boss Kannada 12) ಮನೆಯಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ರಾಜ್ಯಾದ್ಯಂತ ಅವರಿಗೆ ಜನಪ್ರಿಯತೆ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata) ಅವರು ಶ್ರಿಮಂತನಾ ಅಥವಾ ಬಡವನಾ ಎಂಬ ಅನುಮಾನ ಹಲವರಿಗೆ ಇದೆ. ಆ ಬಗ್ಗೆ ಅವರ ಕುಟುಂಬದ ಸದಸ್ಯರಾದ ಬಸವರಾಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ‘ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ ಎಂಬ ಬಗ್ಗೆ ಗೊಂದಲ ನಿರ್ಮಾಣ ಆಗಿದೆ. ಗಿಲ್ಲಿಯದ್ದು ಮಿಡಲ್ ಕ್ಲಾಸ್…

Read More

ಶ್ರೀನಂದಾ ಸಾವಿಗೆ ಸ್ಫೋಟಕ ಟ್ವಿಸ್ಟ್: ಬಾಲಕಿ ಸಾವಿನ ಬಗ್ಗೆ ಪೊಲೀಸರಿಗೆ ಮತ್ತೊಂದು ಅನುಮಾನ

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ (Chikkamagaluru) ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಬಳಿಕ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್…

Read More

ಹುಟ್ಟುಹಬ್ಬಕ್ಕೆ ಯಶ್ ಕೊಟ್ಟ ಉಡುಗೊರೆಯೇನು? ರಾಧಿಕಾ ಪಂಡಿತ್ ಉತ್ತರ ಕೇಳಿ

ಇಂದು (ಮಾರ್ಚ್ 07) ರಾಧಿಕಾ ಪಂಡಿತ್ (Radhika Pandit) ಹುಟ್ಟುಹಬ್ಬ. ಕನ್ನಡದ ಸ್ಟಾರ್ ನಟಿಯಾಗಿ ಮೆರೆದ ರಾಧಿಕಾ ಪಂಡಿತ್, ಯಶ್ ಅವರನ್ನು ಮದುವೆ ಆದ ಬಳಿಕ ನಟನೆಯಿಂದ ಅಂತರ ಕಾಯ್ದುಕೊಂಡರು. ಅದರಲ್ಲೂ ಮಕ್ಕಳಾದ ಬಳಿಕ ನಟನೆಗೆ ಸಂಪೂರ್ಣ ವಿದಾಯವನ್ನೇ ಹೇಳಿಬಿಟ್ಟರು. ನಟನೆ ಬಿಟ್ಟು ಸಾಕಷ್ಟು ವರ್ಷಗಳಾಗಿದ್ದರೂ ಸಹ ರಾಧಿಕಾ ಪಂಡಿತ್ ಅವರ ಕ್ರೇಜ್ ಅಭಿಮಾನಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇಂದು ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ರಾಜ್ಯದ ಹಲವು ಮೂಲೆಗಳಿಂದ ಅಭಿಮಾನಿಗಳು ಬಂದು ತಮ್ಮ ಮೆಚ್ಚಿನ ನಟಿಗೆ ಶುಭಾಶಯಗಳನ್ನು…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಮೇಲೆ 2 ಬಾರಿ ಮಾರಣಾಂತಿಕ ದಾಳಿ; ಇರಾನ್ ಸಂಸದ ಮಾಹಿತಿ

ವಾಷಿಂಗ್ಟನ್, ಮಾರ್ಚ್ 13: ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಇತ್ತೀಚಿನ ದಿನಗಳಲ್ಲಿ ಎರಡು ಮಾರಣಾಂತಿಕ ದಾಳಿಗಳಿಂದ ಬದುಕುಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ಇರಾನ್ ಸಂಸತ್ ಸದಸ್ಯರೊಬ್ಬರು ತಿಳಿಸಿದ್ದಾರೆ. ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಹಗೆತನದ ಮಧ್ಯೆ ಈ ದಾಳಿಗಳು ನಡೆದಿವೆ ಎಂದು ಸಂಸದ ಮೊಹಮ್ಮದ್ರೆಜಾ ರೆಝಾಯಿ ಕೌಚಿ ಹೇಳಿದ್ದಾರೆ. ಇರಾನ್‌ನ ರಾಜ್ಯ ಸುದ್ದಿ ಸಂಸ್ಥೆ ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿಯೊಂದಿಗೆ ಮಾತನಾಡಿದ ಅವರು, ದೇಶದ ಮಾಜಿ ಸುಪ್ರೀಂ ಲೀಡರ್ ಅಲಿ…

Read More