Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಹನುಮಾನ್ ಚಾಲೀಸಾ ಪಠಣ ಮಾಡಿ. ನಿಮಗಿರುವ ಸಂಪನ್ಮೂಲದ ಒಳಗೆ ಕೆಲಸ- ಕಾರ್ಯಗಳು ಮುಗಿಯಬಹುದಾ ಎಂಬ ಆತಂಕದಲ್ಲಿ ಇರುವವರಿಗೆ ಆ ಚಿಂತೆಯಿಂದ ಹೊರಗೆ ಬರಬಹುದು. ಸರಿಯಾದ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕುಟುಂಬ ಸದಸ್ಯರ ಒತ್ತಾಯದ ಮೇಲೆ ಇಎಂಐನಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂಥ ಸನ್ನಿವೇಶ ಎದುರಾಗುತ್ತದೆ. ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯ ಯೋಜನೆಯೊಂದರ ಬಗ್ಗೆ ಆಪ್ತರು- ಸ್ನೇಹಿತರ ಜೊತೆಗೆ ಚರ್ಚೆಯನ್ನು…

Read More

ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್! – Kannada News | Fatty Liver Disease: Foods to Avoid

ಮೊದಲೆಲ್ಲಾ 40 ರಿಂದ 50 ವರ್ಷ ವಯಸ್ಸಿನವರಲ್ಲಿ ಕೊಬ್ಬಿನ ಪಿತ್ತಜನಕಾಂಗದ ಅಥವಾ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬರುತ್ತಿತ್ತು, ಆದರೆ ಈಗ, ಯುವಕ, ಯುವತಿಯರು ಜೊತೆಗೆ ಮಕ್ಕಳಲ್ಲಿಯೂ ಕೂಡ ಈ ಕಾಯಿಲೆಗಳು ಕಾಣಸಿಗುತ್ತಿದೆ. ವೈದ್ಯರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಏಕೆಂದರೆ ಮದ್ಯಪಾನ ಮಾಡದವರಲ್ಲಿಯೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದು ಇದಕ್ಕೆ ನಾವು ಸೇವಿಸುತ್ತಿರುವ ಆಹಾರವೇ ಕಾರಣವಾಗಿದೆ. ತಜ್ಞರ ಪ್ರಕಾರ, ಜನರು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿಯೇ ಫ್ಯಾಟಿ ಲಿವರ್ ಉಂಟುಮಾಡುವ…

Read More

ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ – Kannada News | Health department announces alternative system for free scanning after tv9 report

ಬೆಂಗಳೂರು, ಫೆಬ್ರವರಿ 20: ಆರೋಗ್ಯ ಇಲಾಖೆಯ‌ ನಿರ್ಲಕ್ಷ್ಯ ಬಡರೋಗಿಗಳ (Patients) ಜೇಬಿಗೆ ಕತ್ತರಿ ಹಾಕಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 13 ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದ ಉಚಿತ ಸ್ಕ್ಯಾನಿಂಗ್ (Free scanning) ಏಕಾಏಕಿ ಸ್ಥಗಿತವಾಗಿತ್ತು. ಬಡರೋಗಿಗಳ ಪರ ನಿಮ್ಮ ಟಿವಿ9 ಸುದ್ದಿ ಪ್ರಸಾರ ಬೆನ್ನಲ್ಲೇ ಎತ್ತಚ್ಚ ಆರೋಗ್ಯ ಇಲಾಖೆ ಇದೀಗ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ ಬಡ ರೋಗಿಗಳಿಗೆ ಅನುಕೂಲವಾಗ್ತಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿದ್ದ Ct -MRI ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಉಚಿತ ಸೇವೆಯನ್ನ ಏಕಾಏಕಿ…

Read More

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ – Kannada News | Shivarajkumar reviews Seetha Payana movie ft Aishwarya Arjun and Niranjan Sudhindra

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಾಗೂ ನಿರಂಜನ್ ಸುಧೀಂದ್ರ ನಟಿಸಿರುವ ‘ಸೀತಾ ಪಯಣ’ (Seetha Payana) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್​ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ ಕುಟುಂಬದ ಜೊತೆ ತಮಗೆ ಇರುವ ನಂಟು ಎಂಥದ್ದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘ಸೀತಾ ಪಯಣ’ ಸಿನಿಮಾದ ಕಥೆ ಶಿವರಾಜ್​ಕುಮಾರ್ (Shiva Rajkumar) ಅವರಿಗೆ ತುಂಬಾ ಇಷ್ಟ ಆಗಿದೆ….

Read More

ಮಗುವಿನ ಪಾಲಿಗೆ ರಾಕ್ಷಸಿಯಾದ ಚಿಕ್ಕಮ್ಮ; ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕೊಂದ ಮಹಿಳೆ – Kannada News | Delhi Crime News 2 Year Old Baby Strangled To Death By Aunt in Park

ನವದೆಹಲಿ, ಫೆಬ್ರವರಿ 20: ದೆಹಲಿಯ ಮುಖರ್ಜಿ ನಗರದಲ್ಲಿ 2 ವರ್ಷದ ಗಂಡು ಮಗುವನ್ನು ಅವನ ಚಿಕ್ಕಮ್ಮ ಕೊಲೆ (Killing) ಮಾಡಿದ್ದಾಳೆ. ಪಾರ್ಕ್​ವೊಂದರಲ್ಲಿ ಈ ಕೊಲೆ ನಡೆದಿದೆ. ಮಗುವನ್ನು ಕತ್ತು ಹಿಸುಕಿ ಕೊಂದು ಆ ಶವದೊಂದಿಗೆ ಆಕೆ ಪಾರ್ಕ್​ನಲ್ಲಿ ಕುಳಿತಿದ್ದಳು. ಮಗು ರಂಜಾನ್ ಹಬ್ಬಕ್ಕೆ ತನ್ನ ತಾಯಿಯೊಂದಿಗೆ ತನ್ನ ಅಜ್ಜಿಯ ಮನೆಗೆ ಹೋಗಿತ್ತು. ಆಗ ಅಲ್ಲಿಗೆ ಬಂದಿದ್ದ ಆ ಮಗುವಿನ ತಾಯಿಯ ತಂಗಿ ಮಗುವನ್ನು ಕರೆದುಕೊಂಡು ಪಾರ್ಕ್​ಗೆ ಹೋಗಿ ಕೊಲೆ ಮಾಡಿದ್ದಾಳೆ. ನಂತರ ಆಕೆ ಉದ್ಯಾನವನದಲ್ಲಿ ಕುಳಿತು ಮಗುವಿನ…

Read More

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ – Kannada News | Tanisha Kuppanda and Namratha Gowda share review after watching Karthik Mahesh new movie Alpha

‘ಆಲ್ಫಾ’ ಸಿನಿಮಾದಲ್ಲಿ ಕಾರ್ತಿಕ್ ಮಹೇಶ್ (Karthik Mahesh) ಅವರು ನೆಗೆಟಿವ್ ಪಾತ್ರ ಮಾಡಿದ್ದಾರೆ. ಬಿಗ್ ಬಾಸ್ ಶೋ ಗೆದ್ದ ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ನೋಡಲು ಸ್ನೇಹಿತರು ಬಂದಿದ್ದಾರೆ. ತನಿಷಾ ಕುಪ್ಪಂಡ, ನಮ್ರತಾ ಗೌಡ ಮುಂತಾದವರು ಬಂದು ‘ಆಲ್ಫಾ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕಾರ್ತಿಕ್ ಮಹೇಶ್ ಮಾಡಿರುವ ವಿಲನ್ ಪಾತ್ರ ತನಿಷಾ ಅವರಿಗೆ ಸಖತ್ ಇಷ್ಟ ಆಗಿದೆ. ‘ನಾನು ಈ ಸಿನಿಮಾ ನೋಡೋಕೆ ಬಂದಿದ್ದೇ ಕಾರ್ತಿಕ್ ಮಹೇಶ್ ಅವರಿಗಾಗಿ. ಈವರೆಗೂ ನಾವು ಅವರನ್ನು…

Read More

ಬೆಂಗಳೂರಿನ ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ – Kannada News | big twist to bengaluru techie sharmila murder case: killer admits Try to physical assault

ಟೆಕ್ಕಿ ಶರ್ಮಿಳಾ, ಕರ್ನಲ್ ಕುರೈ (ಹಂತಕ) ಬೆಂಗಳೂರು, ಫೆಬ್ರವರಿ 20): ಬೆಂಗಳೂರಿನ ರಾಮಮೂರ್ತಿ ಇದೇ ಜನವರಿ 16ರಂದು ನಡೆದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಮಂಗಳೂರು ಮೂಲದ ಶರ್ಮಿಳಾ ಅವರ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ನೆರೆಮನೆಯ 18 ವರ್ಷದ ಯುವಕನೇ ಆಕೆಯನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಬಳಿಕ ಪೊಲೀಸರು ಮತ್ತಷ್ಟು ತನಿಖೆ ನಡೆಸಿದಾಗ ಆರೋಪಿ ಕರ್ನಲ್ ಕುರೈ ತನ್ನ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾನೆ. ಶರ್ಮಿಳಾ ಫ್ಲಾಟ್ ಗೆ ನುಗ್ಗುವ ಮುನ್ನ ನಾಲ್ಕೈದು…

Read More

ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು? – Kannada News | Snehamayi krishna Mother Talks about Bengaluru CCB raids On Mysuru House

ಮೈಸೂರು, (ಫೆಬ್ರವರಿ 20):ಮುಂಬಡ್ತಿ ಪಡೆಯಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ಕೊಟ್ಟಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ರು.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಜಾರಿ ನಿರ್ದೇಶಾನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ರು. ಇದರ ಬೆನ್ನಲೇ ಮಾನಹಾನಿ ಪ್ರಕರಣದಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ…

Read More

Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್ – Kannada News | Ritvvikk Chaithra J Achar starrer Maarnami Kannada movie audience Review and reaction

ಕರಾವಳಿ ಭಾಗದ ಕತೆ ಹೊಂದಿರುವ ‘ಮಾರ್ನಮಿ’ (Maarnami) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಸೋನು ಗೌಡ, ಪ್ರಕಾಶ್ ತುಮ್ಮಿನಾಡು, ಸುಮನ್ ತಲ್ವಾರ್, ಜ್ಯೋತಿ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಶಿಲ್ಪಾ ನಿಶಾಂತ್ ನಿರ್ಮಾಣ ಮಾಡಿದ ಈ ಚಿತ್ರಕ್ಕೆ ರಿಷಿತ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಂಡ ಈ ಸಿನಿಮಾಗೆ ಪ್ರೇಕ್ಷಕರಿಗೆ ಮೆಚ್ಚುಗೆ ಸಿಕ್ಕಿದೆ. ನಟಿ ಚೈತ್ರಾ…

Read More

ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್ – Kannada News | US Supreme Court strikes down Donald Trump’s global tariffs terms them illegal

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಕ್ಯಾಬಿನೆಟ್​​ ಒಪ್ಪಿಗೆಯಿಲ್ಲದೆ ಸರ್ವಾಧಿಕಾರದಿಂದ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಅಮೆರಿಕದ ಸುಪ್ರೀಂ ಕೋರ್ಟ್​ ಟ್ರಂಪ್​ಗೆ ದೊಡ್ಡ ಶಾಕ್ ನೀಡಿದೆ. ಅಲ್ಲದೆ, ಟ್ರಂಪ್ ಅವರ ಸುಂಕ ನೀತಿ ಕಾನೂನುಬಾಹಿರ ಎಂದು ಕೂಡ ಹೇಳಿದೆ. ಈ ಮೂಲಕ ಟ್ರಂಪ್ ಅವರ ಜಾಗತಿಕ ಸುಂಕಗಳನ್ನು ಅಮೆರಿಕದ ಸುಪ್ರೀಂ ಕೋರ್ಟ್ 6-3 ಅಂತರದಿಂದ ರದ್ದುಗೊಳಿಸಿದೆ. ಹೀಗಾಗಿ, ಟ್ರಂಪ್ ಅವರ ಮುಂದಿನ ಕಾನೂನು ನಡೆಯ ಬಗ್ಗೆ ಕುತೂಹಲ…

Read More