Headlines

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..! – Kannada News | Vaibhav Sooryavanshi Faces Match Ban After On Field Clash

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಣ ಪಂದ್ಯದ ಬಳಿಕ ನಡೆದ ದೈಹಿಕ ಘರ್ಷಣೆ ಹಿನ್ನಲೆ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವಿರುದ್ಧ ಐಸಿಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯತೆಯಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 50 ಓವರ್​ಗಳಲ್ಲಿ 265 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು. ಆ ಬಳಿಕ ನಡೆದ…

Read More

ಹಂಟಾವೈರಸ್ ಎಂದರೇನು? ಇದು ಕೊರೊನಾದ ರೀತಿ ಹರಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? – Kannada News | Can Hantavirus Cause a Pandemic? Doctors Weigh In on Outbreak Risk

ಅಟ್ಲಾಂಟಿಕ್ ಸಮುದ್ರದಲ್ಲಿ ಸಂಚರಿಸುತ್ತಿದ್ದ ಡಚ್ ಎಕ್ಸ್‌ಪಿಡಿಷನ್ ಕ್ರೂಸ್ ಹಡಗಿನಲ್ಲಿ ಹಂಟಾವೈರಸ್ ಸೋಂಕು ಪತ್ತೆಯಾಗಿರುವುದು ಜಗತ್ತಿನ ಆರೋಗ್ಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಡಗಿನಲ್ಲಿ ಒಟ್ಟು 149 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದು, ಇವರಲ್ಲಿ ಇಬ್ಬರು ಭಾರತೀಯ ಸಿಬ್ಬಂದಿಯೂ ಸೇರಿದ್ದಾರೆ. ಈಗಾಗಲೇ ಮೂವರು ಸಾವನ್ನಪ್ಪಿದ್ದು, ಹಲವರು ಸೋಂಕಿಗೆ ಒಳಗಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ. ಹಾಗಾದರೆ ಹಂಟಾವೈರಸ್ (Hantavirus) ಎಂದರೇನು, ಇದು ಕೋವಿಡ್ (COVID-19) ರೀತಿಯಲ್ಲಿಯೇ ಹರಡುತ್ತದೆಯೇ, ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ…

Read More

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ. ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ…

Read More

ಗುರುವಿನ‌ ಸಂಚಾರದಿಂದ ಈ ರಾಶಿಗಳಿಗೆ ಊಹಿಸಲಾಗದ ಲಾಭ!

​ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರುವಿನ ಸ್ಥಾನವು ಅತ್ಯಂತ ಮಹತ್ವದ್ದು. ಗುರುವು ಜ್ಞಾನ, ಸಂತಾನ ಮತ್ತು ಸಂಪತ್ತಿನ ಕಾರಕ. ಪ್ರಸ್ತುತ ಗುರುವು ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಇದ್ದು, ಶನಿಯ ದ್ರೇಕ್ಕಾಣ, ಚಂದ್ರನ ಹೋರೆ, ಬುಧನ ನವಾಂಶ ಹಾಗೂ ಶುಕ್ರನ ದ್ವಾದಶಾಂಶ ಮತ್ತು ತ್ರಿಂಶಾಂಶಗಳಲ್ಲಿ ಸ್ಥಿತನಾಗಿರುವುದು ಒಂದು ವಿಶಿಷ್ಟ ಯೋಗವಾಗಿದೆ. ಈ ಸೂಕ್ಷ್ಮ ವಿಭಾಗೀಯ ಸ್ಥಿತಿಗಳು ವ್ಯಕ್ತಿಯ ಜೀವನದ ಮೇಲೆ ವೈವಿಧ್ಯಮಯ ಪ್ರಭಾವಗಳನ್ನು ಬೀರುತ್ತವೆ. ​ಗುರುವಿನ ಸ್ಥಿತಿ: ಗುರುವು ಮಿಥುನ ರಾಶಿಯಲ್ಲಿದ್ದಾಗ ಸಾಮಾನ್ಯವಾಗಿ ಬೌದ್ಧಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಇಲ್ಲಿ ಗುರುವು…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ…

Read More

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More

ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ – Kannada News | Kalyana Karnataka Bus Stranded in Gadag: Passengers Aid Conductor to Restart Vehicle

ಗದಗ, ಡಿ23:  ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಈ ಬಸ್, ಸಿಗ್ನಲ್‌ನಲ್ಲಿ ಕೆಟ್ಟು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು. ಈ ಸಂದರ್ಭದಲ್ಲಿ, ಬಸ್‌ನ ಕಂಡಕ್ಟರ್ ಮತ್ತು ಪ್ರಯಾಣಿಕರು ಬಸ್ ಅನ್ನು ತಳ್ಳಿದ್ದಾರೆ. ಟಿಕೆಟ್‌ ಖರೀದಿಸಿದ್ದ ಪ್ರಯಾಣಿಕರು ಬಸ್ ಮುಂದೆ ಹೋಗಲಿ ಎಂದು ಬಸ್…

Read More

IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ….

Read More