Headlines

ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Pawan Kalyan’s Ustaad Bhagat Singh movie to release on March 26

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್​ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ…

Read More

ILO Report: ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡ, ಪ್ರತಿ ವರ್ಷ 8.4 ಲಕ್ಷ ಜನರ ಸಾವಿಗೆ ಕಾರಣವಾಗುತ್ತಿದೆ; ವರದಿ – Kannada News | ILO Report: Workplace Stress Kills 8.4 Lakh Annually – Protect Your Mental Health

ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡImage Credit source: gemini ai ಉದ್ಯೋಗ ಎನ್ನುವುದು ಕೇವಲ ಜೀವನೋಪಾಯಕ್ಕಲ್ಲ; ಅದು ಕುಟುಂಬವನ್ನು ಪೋಷಿಸಲು, ಸ್ವಾವಲಂಬನೆಯನ್ನು ಸಾಧಿಸಲು ಮತ್ತು ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲು ಇರುವ ಒಂದು ಮಾರ್ಗ. ಇದರಿಂದಲೇ ಸಾವಿರಾರು ಜನರು ತಮ್ಮ ಹುಟ್ಟೂರನ್ನು ಬಿಟ್ಟು ಪರವೂರುಗಳಿಗೆ ಕೆಲಸಕ್ಕಾಗಿ ವಲಸೆ ಹೋಗುತ್ತಾರೆ. ಆದರೆ, ಇತ್ತೀಚೆಗೆ ಜಿನೀವಾದ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಆಘಾತಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕೆಲಸದ ಸ್ಥಳದಲ್ಲಿನ ಮಾನಸಿಕ ಒತ್ತಡದಿಂದಾಗಿ ಜಾಗತಿಕವಾಗಿ ಪ್ರತಿ ವರ್ಷ…

Read More

ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು – Kannada News | Unique ‘Rain Leave’ Policy in China: How This Company Prioritizes Staff Welfare

ಬೀಜಿಂಗ್, ಏ.22: ಸಾಮಾನ್ಯವಾಗಿ ಮಳೆ ಬಂದರೆ ಕೆಲಸಕ್ಕೆ ಹೋಗಲು ಕಿರಿಕಿರಿ ಎನಿಸುವುದು ಸಹಜ. ಆದರೆ ಚೀನಾದ ಹುನಾನ್ ಪ್ರಾಂತ್ಯದ ಸ್ನ್ಯಾಕ್ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು ‘ರೈನ್‌ ಲೀವ್’ (Rain Leave) ಆಫರ್ ನೀಡಿದೆ. ಲಾಟರಿ ಮೂಲಕ ಆಯ್ಕೆಯಾದ ಅದೃಷ್ಟವಂತ ಉದ್ಯೋಗಿಗೆ 7 ದಿನಗಳ ಕಾಲ ಈ ವಿಶೇಷ ರಜೆ ಸಿಕ್ಕಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನು ನೋಡಿದ ಅನೇಕರ ಬೆಂಗಳೂರಿಗೂ ಬಿಸಿಲು ಜಾಸ್ತಿ ಇದ್ರೆ…

Read More

Powerful Mantra: ಜೀವನದ ಕಷ್ಟ ನಿವಾರಿಸಿ, ಇಷ್ಟಾರ್ಥಗಳನ್ನು ಈಡೇರಿಸುವ ಈ ಪವಾಡ ಮಂತ್ರದ ಬಗ್ಗೆ ಗೊತ್ತಾ? – Kannada News | Om Kakara Roopinyai Namah: Vaddiparthi Padmakar’s 90 Day Mantra for Wish Fulfillment

ಜೀವನದಲ್ಲಿ ಎಷ್ಟೇ ಕಷ್ಟಗಳಿದ್ದರೂ, ನೆನೆದ ಕಾರ್ಯಗಳು ಕೈಗೂಡದೆ ನಿರಾಶರಾಗಿದ್ದರೂ ಭಕ್ತಿಯಿಂದ ಜಪಿಸಿದರೆ ತಕ್ಷಣವೇ ಆಸೆಗಳನ್ನು ಈಡೇರಿಸಬಲ್ಲ ಒಂದು ಪರಮ ಶಕ್ತಿಶಾಲಿ ಮಂತ್ರವನ್ನು ಖ್ಯಾತ ಆಧ್ಯಾತ್ಮಶಾಸ್ತ್ರಜ್ಞ ಮತ್ತು ಪ್ರವಚನಕಾರರಾದ ಬ್ರಹ್ಮಶ್ರೀ ವಡ್ಡಿಪರ್ತಿ ಪದ್ಮಾಕರ್ ಅವರು ಸಾರ್ವಜನಿಕರ ಕಲ್ಯಾಣಕ್ಕಾಗಿ ಉಪದೇಶಿಸಿದ್ದಾರೆ. ಅದೇ “ಓಂ ಕಾಕಾರ ರೂಪಿಣ್ಯೈ ನಮಃ” ಮಹಾಮಂತ್ರ. ಮಂತ್ರದ ದಿವ್ಯ ಹಿನ್ನೆಲೆ ಮತ್ತು ರಹಸ್ಯ: ಶ್ರೀವಿದ್ಯಾ ಉಪಾಸನೆಯ ಅತ್ಯಂತ ರಹಸ್ಯ ಹಾಗೂ ಶ್ರೇಷ್ಠ ಮಂತ್ರವಾದ ‘ಪಂಚದಶೀ’ ಮಹಾಮಂತ್ರದ ಮೊದಲ ಅಕ್ಷರ ‘ಕಾಕಾರ’ದಿಂದ ಈ ದಿವ್ಯ ಮಂತ್ರವು ಜನಿಸಿದೆ. ಪುರಾಣಗಳ…

Read More

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್ – Kannada News | Zaid Khan talks gave clarification on his opinion on Tulu Language

ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಝೈದ್ ಖಾನ್ (Zaid Khan) ಅವರು ಸಿನಿಮಾಕ್ಕಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶಿಡ್ಲಘಟ್ಟದಲ್ಲಿ ನಡೆದಿರುವ ಘಟನೆ ಝೈದ್ ಖಾನ್​​ಗೆ ನೆಗೆಟಿವ್ ಆಗಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ, ಮಹಿಳಾ ಅಧಿಕಾರಿಗೆ ಹಾಕಿರುವ ಬೆದರಿಕೆಗೆ ಇದೀಗ ಝೈದ್ ಖಾನ್ ಸಹ ಕ್ಷಮೆ ಕೋರಿದ್ದಾರೆ. ಝೈದ್ ಖಾನ್ ಅವರು ಪ್ರಚಾರದ ಸಮಯದಲ್ಲಿಯೂ ಸಹ ಸತತವಾಗಿ ಇಂಥಹಾ ಪ್ರಶ್ನೆಗಳನ್ನೇ ಎದುರಿಸುತ್ತಿದ್ದು, ಇದೀಗ ಝೈದ್ ಖಾನ್​​ಗೆ ತುಳು ಭಾಷೆಯ…

Read More

ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32…

Read More

ಹಿರಿಯ ನಿರ್ಮಾಪಕ ಆರ್‌.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ – Kannada News | Producer RB Choudary passes away in Road Accident tributes pour in

ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಸೂಪರ್ ಗುಡ್ ಫಿಲ್ಮ್ಸ್’ ಸಂಸ್ಥಾಪಕ ಹಾಗೂ ಹಿರಿಯ ನಿರ್ಮಾಪಕ ಆರ್‌.ಬಿ. ಚೌಧರಿ (RB Choudary) ಅವರು ಮಂಗಳವಾರ (ಮೇ 5) ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು (ಮೇ 6) ಚೆನ್ನೈಗೆ ತರಲಾಗುವುದು ಎಂದು ತಿಳಿದುಬಂದಿದೆ. ಅನೇಕ ಯುವ ಪ್ರತಿಭೆಗಳಿಗೆ ಹಾಗೂ ಖ್ಯಾತ ನಟರಿಗೆ ಬ್ರೇಕ್ ನೀಡಿದ್ದ ಚೌಧರಿ ಅವರ ಹಠಾತ್ ನಿಧನ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಆಘಾತ…

Read More

ಸ್ಟಾರ್ ಹೀರೋ ನೀಡಿದ ಆ ಒಂದು ಸಲಹೆಯನ್ನು ಇಂದಿಗೂ ಪಾಲಿಸುತ್ತಿದ್ದಾರೆ ಕಾಜಲ್ ಅಗರ್ವಾಲ್ – Kannada News | Kajal Aggarwal: Allu Arjun’s Acting Advice and Prabhas High Heels Story Revealed

ನಟಿ ಕಾಜಲ್ ಅಗರ್ವಾಲ್ (Kajal) ಸದ್ಯ ಸಿನಿಮಾಗಳ ವೇಗವನ್ನು ಕೊಂಚ ಕಡಿಮೆ ಮಾಡಿದ್ದಾರೆ. ಮದುವೆಯ ನಂತರ ಈ ನಟಿ ಆಯ್ದ ಕಥೆಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಭಗವಂತ ಕೇಸರಿ’ ಚಿತ್ರದ ಯಶಸ್ಸಿನ ನಂತರ ಕಾಜಲ್ ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾ ಸೈನ್ ಮಾಡಿಲ್ಲ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಅವರು, ತಮ್ಮ ಸಹನಟರ ಬಗ್ಗೆ ಕೆಲವು ಆಸಕ್ತಿದಾಯಕ ಮತ್ತು ಅಪರೂಪದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೆಟ್‌ನಲ್ಲಿ ಎಲ್ಲ ಸಹನಟರು ತಮಗೆ ತುಂಬ ಸಹಕಾರ ನೀಡುತ್ತಾರೆ ಹಾಗೂ ತಾವು ಯಾವಾಗಲೂ ಸಹೋದ್ಯೋಗಿಗಳ ಸಲಹೆಗಳನ್ನು…

Read More

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…

Read More

ಮಾಳು ಮತ್ತು ಸ್ಪಂದನಾ ಇಬ್ಬರಲ್ಲಿ ಅಂತ್ಯವಾಗಿದ್ದು ಯಾರ ಪ್ರಯಾಣ – Kannada News | Bigg Boss Kannada 12: Malu evicted from the house on Sunday episode

ಮನೆಯಲ್ಲಿ ಎಲ್ಲವೂ ಪ್ರೇಕ್ಷಕ ಅಂದುಕೊಂಡಂತೆ ನಡೆಯುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಬಿಗ್​​ಬಾಸ್ (BiggBoss) ಹೊಸದೊಂದು ಟ್ವಿಸ್ಟ್ ಕೊಡುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಎಂಬ ಸುಳಿವನ್ನು ಬಿಗ್​​ಬಾಸ್ ಮೊದಲೇ ಕೊಟ್ಟಿದ್ದರು. ಅದರಂತೆ ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ್ಧಿ ಹೊರಗೆ ಹೋಗಿದ್ದಾರೆ. ಈ ಬಾರಿಯೂ ಅಚ್ಚರಿಯ ಸ್ಪರ್ಧಿಯನ್ನು ಹೊರಗೆ ಕಳಿಸಲಾಗಿದೆ. ಈ ವಾರ…

Read More