Headlines

ಅದೇನ್ ಧೈರ್ಯ ಗುರು! ಜಡ್ಜ್​​​ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ – Kannada News | Anekal Land Fraud: Judge Signature Forged to Grab Property

ಆನೇಕಲ್​, ಡಿಸೆಂಬರ್​ 22: ನಕಲಿ ದಾಖಲೆ ಸೃಷ್ಟಿಸಿ ಜಮೀನು (land) ಕಬಳಿಕೆ ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲಿ ಒಂದು ಹೆಜ್ಜೆ ಮುಂದೆ ಹೋದ ಆಸಾಮಿಗಳು ನ್ಯಾಯಾಧೀಶರ ಸಹಿಯನ್ನೇ ನಕಲು (Forged) ಮಾಡಿ ವಂಚನೆ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನ ಗುಳುಂ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ಸಹಿ ಸೃಷ್ಟಿಸಿ ಜಾಗ ಕಬಳಿಕೆ  ಸಿಲಿಕಾನ್ ಸಿಟಿ ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ…

Read More

‘ಧುರಂಧರ್ 2’ ಚಿತ್ರಕ್ಕೆ ಶಾಕ್; ಬ್ಯಾನ್ ಆಗುತ್ತಾ ಆದಿತ್ಯ ಧಾರ್ ನಿರ್ಮಾಣ ಸಂಸ್ಥೆ? – Kannada News | Dhurandhar 2 Controversy: Aditya Dhar’s B62 Studios Faces BMC Blacklist Threat

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿದೆ. ಈ ಚಿತ್ರದ ಮುಂದುವರಿದ ಭಾಗಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ‘ಧುರಂಧರ್ 2’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗ ಸಿನಿಮಾ ಬಗ್ಗೆ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಈ ವಿವಾದವು ಧುರಂಧರ್ ನಿರ್ಮಾಪಕರು ಮತ್ತು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಡುವೆ ಇದೆ. ಚಿತ್ರೀಕರಣದ ಸಮಯದಲ್ಲಿ ತಂಡವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ಆರೋಪಿಸಿದೆ. ನಿರ್ಮಾಣ ಕಂಪನಿಯ ವಿರುದ್ಧ ಮುನ್ಸಿಪಲ್ ಕಾರ್ಪೊರೇಷನ್ ಹಲವು ಆರೋಪಗಳನ್ನು…

Read More

ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್! – Kannada News | Raichur Heatwave Death: MGNREGA Worker Dies Due to Lack of Facilities; TV9 Reality Check Exposes PDO Negligence

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮಕ್ಕಳ ಆರೋಗ್ಯ, ಶಿಕ್ಷಣ, ವ್ಯಾಪಾರ- ವ್ಯವಹಾರಗಳಿಗೆ ಬೇಕಾದ ಅನುಕೂಲ ಮಾಡಿಕೊಡುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಲಿದ್ದೀರಿ. ಸಮಾಧಾನದಿಂದ ಕೆಲವು ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಈ ದಿನ ನಿಮ್ಮ ಪಾಲಿಗೆ ಹೊಸ ರೀತಿಯಲ್ಲಿ ಇರುತ್ತದೆ. ಇಲ್ಲಿಯ ತನಕ ನೀವು…

Read More

ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ? – Kannada News | Karnataka’s ‘Millet to Microchip’ Tableau Set to Shine at the Republic Day 2026 Parade

ಬೆಂಗಳೂರು, ಜನವರಿ 23: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದಿಂದ ಮಿಲ್ಲೆಟ್ ಟು ಮೈಕ್ರೋಚಿಪ್ ಪರಿಲ್ಪನೆಯ ಸ್ತಬ್ಧಚಿತ್ರ ಭಾಗವಹಿಸಲಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದ್ದು, ಈ ಪಯಣವನ್ನು ಸಂಕೇತಿಸುವಂತೆ ಟ್ಯಾಬ್ಲೋ ಇರಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ…

Read More

BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of India Apprentice Recruitment 2025: 400 Posts, Apply Online by Jan 10!

ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್‌ ಹುದ್ದೆಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಅಂದರೆ ಡಿಸೆಂಬರ್ 25 ರಿಂದ ಪ್ರಾರಂಭವಾಗಿದೆ. ಬ್ಯಾಂಕ್ 400 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.bank.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 ಎಂದು ನಿಗದಿಪಡಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಮಾನ್ಯತೆ…

Read More

ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ 2028ರ ಚುನಾವಣೆಗೆ ಮಾಹಿತಿ ಸಂಗ್ರಹ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ – Kannada News | HD Kumaraswamy Alleges Karnataka Govt Collecting Data for 2028 Elections in Name of Guarantee Scheme Revision

ಬೆಂಗಳೂರು, ಜುಲೈ 2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಮತ್ತು ಮಾಹಿತಿ ಸಂಗ್ರಹವು 2028ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದು ಮತ್ತು ರಾಜಕೀಯ ತಂತ್ರ ರೂಪಿಸುವುದಕ್ಕಾಗಿ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವುದು, ಹಾಗೂ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳಿಗೆ ಫೋಟೋಗಳನ್ನು ಕಡ್ಡಾಯಗೊಳಿಸುವ…

Read More

ಒಂದಲ್ಲ ಎರಡು ಐಪಿಎಲ್ ಟಿಕೆಟ್ ಬೇಕು ಎಂದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?

ಬೆಂಗಳೂರು, ಮಾ.28: ಐಪಿಎಲ್ ಕ್ರೇಜ್ ಈಗ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ಟಿಕೆಟ್ ನೀಡುವ ವಿಚಾರ ಸದನದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸುರೇಶ್ ಕುಮಾರ್ ಅವರಂತಹ ಕೆಲವು ಹಿರಿಯ ಶಾಸಕರು ನಮಗೆ ಟಿಕೆಟ್ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್ ಪಂದ್ಯಗಳಿಗಾಗಿ ಶಾಸಕರು ಮತ್ತು ಎಂಎಲ್‌ಸಿಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸುವಂತೆ…

Read More

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ – Kannada News | Lady Officer of the Department of Mines and Geology Rebels Against Illegal Mining in Belagavi Rura

ಬೆಳಗಾವಿ, ಫೆಬ್ರವರಿ 02: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿಯೋರ್ವರು ಜೆಸಿಬಿ ವಾಹನಕ್ಕೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದಿದೆ. ಅಕ್ರಮವಾಗಿ ನಡೆಯುತ್ತಿದೆ ಲ್ಯಾಟರೇಟ್ ಗಣಿಕಾರಿಕೆ ನಿಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಬಿಂದನ್ ಪಾಟೀಲ್ ಸೂಚನೆ ನೀಡಿದ್ದರು. ಆದರೆ, ಅಧಿಕಾರಿ ಹೇಳಿದ್ರೂ ಕ್ಯಾರೇ ಎನ್ನದ ದಂಧೆಕೋರರು ತಮ್ಮ ಕೆಲಸ ಮುಂದುವರಿಸಿದ್ದಕ್ಕೆ ಜೆಸಿಬಿಗೆ ಕಲ್ಲು ಹೊಡೆದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ – Kannada News | Gold Price Today on 2nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ….

Read More