Headlines

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಹಾಸನ, ಮಾರ್ಚ್ 18: ಕರ್ನಾಟಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ…

Read More

Horoscope Today 27 February : ಇಂದು ಈ ರಾಶಿಯವರು ಸತ್ಯವನ್ನು ಹೇಳಲು ಹಿಂಜರಿಯುವರು

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ವೃಷಭ ರಾಶಿ: ಮಕ್ಕಳ ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ…

Read More

ಹೇಳಿದ್ದೇ ಒಂದು, ಅಲ್ಲಿ ಮಾಡಿದ ಕಥೆಯೇ ಇನ್ನೊಂದು; ಫ್ಲಾಪ್ ಚಿತ್ರದ ಬಗ್ಗೆ ರಶ್ಮಿಕಾ ಮಾತು – Kannada News | Rashmika Mandanna Exposes ‘Sikandar’ Script Change, Flop Film Controversy

ಯಾವುದೇ ಸಿನಿಮಾ ಹಿಟ್ ಆದರೆ ಅದರ ಹುಳುಕುಗಳು ಏನಿವೆ ಎಂಬುದು ಚರ್ಚೆಗೆ ಬರೋದೇ ಇಲ್ಲ. ಎಲ್ಲಾ ಕಲಾವಿದರು ಪ್ರೀತಿಯಿಂದ ಮಾತನಾಡುತ್ತಾರೆ. ಒಬ್ಬರನ್ನೊಬ್ಬರು ಹೊಗಳುತ್ತಾರೆ. ನಿರ್ದೇಶಕರ ಶ್ರಮವನ್ನು ಮೆಚ್ಚುತ್ತಾರೆ. ಅದೇ ಸಿನಿಮಾ ಫ್ಲಾಪ್ ಆಯಿತು ಎಂದುಕೊಳ್ಳಿ, ಆಗ ಶುರುವಾಗುತ್ತೆ ನೋಡಿ ಕಿತ್ತಾಟ. ‘ಸಿಕಂದರ್’ ಸಿನಿಮಾ ವಿಷಯದಲ್ಲಿ ಹೀಗೇ ಆಯಿತು. ಸಲ್ಮಾನ್ ಸೆಟ್​​ಗೆ ತಡವಾಗಿ ಬರುತ್ತಾರೆ ಎಂದು ನಿರ್ದೇಶಕ ಎಆರ್ ಮುರುಗದಾಸ್ ಆರೋಪಿಸಿದ್ದರು. ಇದಕ್ಕೆ ಸಲ್ಲು ಕೌಂಟರ್ ಕೂಡ ಕೊಟ್ಟಿದ್ದರು. ಈಗ ಈ ಫ್ಲಾಪ್ ಚಿತ್ರದ ಮತ್ತೊಂದು ಹುಳುಕನ್ನು ರಶ್ಮಿಕಾ…

Read More

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ – Kannada News | PM Modi Fan arranged free biriyani for people Who Came listening Mann Ki Baat at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ…

Read More

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು – Kannada News | Case filed after Nidhi Agarwal mobbed during the Raja Saab song release event

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ…

Read More

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ – Kannada News | Bengaluru Airport Staff Suspected in High Value Gold and Diamond Theft Case

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ…

Read More

ಬೆಂಕಿ ಬೌಲಿಂಗ್ …. ವಿಂಡೀಸ್ ದಿಗ್ಗಜರ ನಡುವೆ ಕನ್ನಡಿಗನ ವಿಶ್ವ ದಾಖಲೆ – Kannada News | Vasuki Koushik Creates World Record in List A Cicket

ಕರ್ನಾಟಕದ ವೇಗಿ ವಾಸುಕಿ‌ ಕೌಶಿಕ್ ಲಿಸ್ಟ್ ಎ (ಏಕದಿನ) ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ತನ್ನ ಕರಾರುವಾಕ್ ದಾಳಿ ಮೂಲಕ. ಈ ದಾಳಿಯೊಂದಿಗೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಸರಾಸರಿ ಹೊಂದಿರುವ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. Source link

Read More

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆಯ ವೈಭವವನ್ನು ಸಾವಿರಾರು…

Read More

ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು…

Read More

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ – Kannada News | Bigg Boss Kannada 12: Gilli fans vote campaign in Davangere

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ….

Read More