Headlines

ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಲೀಗ್‌: ಇಲ್ಲಿವೆ ರೇಸ್‌ನ ರೋಚಕ ಕ್ಷಣಗಳು!

ಸೈಕ್ಲಿಸ್ಟ್‌ಗಳ ತವರೂರು ಎಂದೇ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ವಿಜಯಪುರ ನಗರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್' ಅತ್ಯಂತ ಯಶಸ್ವಿಯಾಗಿ ನಡೆಯಿತು. ಮಹಿಳಾ ಸೈಕ್ಲಿಸ್ಟ್‌ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಇಡೀ ನಗರವೇ ಸಾಕ್ಷಿಯಾಯಿತು ಮತ್ತು ನೂರಾರು ಮಹಿಳಾ ಸೈಕ್ಲಿಸ್ಟ್‌ಗಳು ಸೈಕಲ್ ಸವಾರಿ ಮಾಡುವ ಮೂಲಕ ನಗರದಲ್ಲಿ ಹೊಸ ಕಳೆ ತಂದರು. ಈ ಲೀಗ್ ಅನ್ನು ಕ್ರೀಡಾ ಪ್ರೋತ್ಸಾಹಕ್ಕಾಗಿ ದೇಶದ ಮತ್ತು ರಾಜ್ಯದ ಪ್ರಮುಖ…

Read More

Horoscope Today 16 March: ಇಂದು ಈ ರಾಶಿಯವರು ಯಾರ ಹಸ್ತಕ್ಷೇಪವನ್ನೂ ಸಹಿಸಲಾರರು

ಇಂದಿನ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

ತೈಲ ಅವಲಂಬನೆ ತಗ್ಗಿಸಲು ಚೀನಾ ಸೂಪರ್ ಐಡಿಯಾ; 55 ಲಕ್ಷ ಕೋಟಿ ರೂ ವೆಚ್ಚದಲ್ಲಿ ಸೂಪರ್​ಗ್ರಿಡ್

ನವದೆಹಲಿ, ಮಾರ್ಚ್ 26: ತಂತ್ರಜ್ಞಾನ ಮತ್ತು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಯಲ್ಲಿ ಚೀನಾ (China) ಬಹಳ ವೇಗವಾಗಿ ಸಾಗುತ್ತಿದೆ. ಇಡೀ ಜಗತ್ತು ತೈಲ ಬಿಕ್ಕಟ್ಟಿನಲ್ಲಿ ತಲೆ ಮೇಲೆ ಕೈಹೊತ್ತು ಕೂತರೆ, ಚೀನಾ ಸದ್ದಿಲ್ಲದೆ ಮಹಾ ಕ್ರಾಂತಿಯಲ್ಲಿ ತೊಡಗಿದೆ. ಭಾರತವು ಎಲ್​ಪಿಜಿ ಬಿಕ್ಕಟ್ಟಿನಲ್ಲಿ ಪಿಎನ್​ಜಿ ಇನ್​ಫ್​ರಾಸ್ಟ್ರಕ್ಚರ್ ಅನ್ನು ಸಮರೋಪಾದಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿರುವಂತೆ, ಚೀನಾ ಬಹಳ ಹಿಂದೆಯೇ ತೈಲ ಅವಲಂಬನೆ ತಗ್ಗಿಸಲು ಸೂಪರ್ ಐಡಿಯಾ ಹಾಕಿತ್ತು. ಇದೀಗ ಅದು ಕಾರ್ಯಗತಗೊಳ್ಳುತ್ತಿದೆ. ಇದು ಚೀನಾದ್ಯಂತ ಎಲೆಕ್ಟ್ರಿಕ್ ಹೈವೇ ನಿರ್ಮಿಸುವ ಭಾರೀ ಯೋಜನೆ. ಏನಿದು ಎಲೆಕ್ಟ್ರಿಕ್…

Read More

ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ – Kannada News | Menopause Health Tips from Dr. Samhita

Menopause Health Tips From Dr. Samhita ಮಹಿಳೆಯರ ಜೀವನದಲ್ಲಿ ಮೆನೋಪಾಸ್ (Menopause) ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ನಿಮಗೂ ತಿಳಿದಿರಬಹುದು ಮೆನೋಪಾಸ್ ಎಂದರೆ ಋತುಚಕ್ರ (Menstrual Cycles) ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಸಾಮಾನ್ಯವಾಗಿ 45- 55 ವರ್ಷದೊಳಗಿನ ಅವಧಿಯಲ್ಲಿ ಋತು ಚಕ್ರ ನಿಲ್ಲುತ್ತದೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗಳಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಗಳಲ್ಲಿ ಹಲವು ಪರಿವರ್ತನೆಗಳು ಕಂಡುಬರುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಆರೈಕೆಯಿಂದ…

Read More

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ…

Read More

ಭಾರತದಲ್ಲಿ ಹಣ ಇದೆ, ಆದರೆ, ‘ಅದು’ ಇಲ್ಲವಂತೆ; ಅಮೆರಿಕಕ್ಕೆ ವಲಸೆ ಹೋದ ಬೆಂಗಳೂರಿನ ಸ್ಟಾರ್ಟಪ್ ಸಂಸ್ಥಾಪಕಿ – Kannada News | Bengaluru’s deep tech company BioCompute founder Anagha Rajesh leaves India for US, know the reasons why

ಅನಘಾ ರಾಜೇಶ್Image Credit source: Anagha Rajesh Instagram @yours_unstoppably ಬೆಂಗಳೂರು, ಜೂನ್ 22: ಬೆಂಗಳೂರು ಮೂಲದ ಬಯೋಟೆಕ್ ಸ್ಟಾರ್ಟ್‌ಅಪ್ ‘ಬಯೋಕಂಪ್ಯೂಟ್’ (BioCompute) ನ 24 ವರ್ಷದ ಸಂಸ್ಥಾಪಕಿ ಅನಘಾ ರಾಜೇಶ್ (Anagha Rajesh) ಅವರು ತಮ್ಮ ಕಂಪನಿಯನ್ನು ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ಭಾರತದಲ್ಲಿ ಪ್ರತಿಭೆಯ ಕೊರತೆಯಿಲ್ಲದಿದ್ದರೂ, ತಾಂತ್ರಿಕವಾಗಿ ಅತ್ಯಂತ ಸಂಕೀರ್ಣವಾದ ‘ಡೀಪ್-ಟೆಕ್’ (Deep-tech) ಕಂಪನಿಗಳಿಗೆ ಬೇಕಾದ ರಿಸ್ಕ್ ತೆಗೆದುಕೊಳ್ಳುವ ಮನೋಭಾವ ಮತ್ತು ದೀರ್ಘಾವಧಿಯ ತಾಳ್ಮೆ ಭಾರತದ ಮಾರುಕಟ್ಟೆಯಲ್ಲಿ ಇನ್ನೂ ಇಲ್ಲದಿರುವುದೇ ಇದಕ್ಕೆ ಕಾರಣ…

Read More

ಸಿಲಿಕಾನ್ ಸಿಟಿ ಹೊಂದಿರುವ ಕರ್ನಾಟಕದಲ್ಲಿ 470 ಹಳ್ಳಿಗಳಲ್ಲಿ ಈಗಲೂ ಇಲ್ಲ ಮೊಬೈಲ್ ಸಂಪರ್ಕ

ಬೆಂಗಳೂರು, ಮಾರ್ಚ್ 13: ಡಿಜಿಟಲ್ ಇಂಡಿಯಾದಂತಹ ಮಹತ್ವಾಕಾಂಕ್ಷಿ ಯೋಜನೆ ನಡೆಸುತ್ತಿರುವ ಭಾರತದಲ್ಲಿ ಈಗಲೂ ಕೂಡ ಸಾವಿರಾರು ಹಳ್ಳಿಗಳಿಗೆ ಮೊಬೈಲ್ ನೆಟ್ವರ್ಕ್ (Mobile Network) ಇಲ್ಲವೇ ಇಲ್ಲ. ಲೋಕಸಭೆಯಲ್ಲಿ ದೂರಸಂಪರ್ಕ ಇಲಾಖೆ ಹಂಚಿಕೊಂಡಿರುವ ದತ್ತಾಂಶದ ಪ್ರಕಾರ, 2026ರ ಜನವರಿ 31ರವರೆಗೂ ಮೊಬೈಲ್ ನೆಟ್ವರ್ಕ್ ಇಲ್ಲದ ಹಳ್ಳಿಗಳ ಸಂಖ್ಯೆ 8,985 ಎನ್ನಲಾಗಿದೆ. ಈ ವಿಚಾರದಲ್ಲಿ ಕಳಪೆ ಸಾಧನೆ ಹೊಂದಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವೂ ಇದೆ. ಕರ್ನಾಟಕದಲ್ಲಿ 470 ಹಳ್ಳಿಗಳಲ್ಲಿ ಮೊಬೈಲ್ ನೆಟ್ವರ್ಕ್ ಸ್ಥಾಪನೆಯಾಗಿಲ್ಲ. ದಕ್ಷಿಣ ರಾಜ್ಯಗಳಲ್ಲೇ ಕರ್ನಾಟಕದ್ದು ಹೀನಾಯ ಸಾಧನೆ….

Read More

ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್? – Kannada News | Darshan’s ex manager talks about allegations on him

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ     Source link

Read More

ಒತ್ತಡದಿಂದಲೇ ಕೂದಲು ಬೇಗ ಬಿಳಿಯಾಗುತ್ತದೆಯೇ? ತಜ್ಞರು ಹೇಳಿರುವ ಸತ್ಯ ಇಲ್ಲಿದೆ! – Kannada News | Premature Gray Hair: Does Stress Really Turn Your Hair White?

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿಗೆ ಕೂದಲು ಬಿಳಿಯಾಗುವುದು (Premature Gray Hair) ಸಾಮಾನ್ಯ ಸಮಸ್ಯೆಯಾಗಿದೆ. ಇದನ್ನು ಕೇವಲ ವಯಸ್ಸಿನ ಪ್ರಭಾವ ಎಂದು ಭಾವಿಸುವುದು ಸರಿಯಲ್ಲ. ಒತ್ತಡ, ಪೌಷ್ಟಿಕಾಂಶದ ಕೊರತೆ, ಅನುವಂಶೀಯ ಕಾರಣಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಾನಸಿಕ ಒತ್ತಡದಿಂದ (Stress) ನಿಜವಾಗಿಯೂ ಕೂದಲು ಬೇಗ ಬಿಳಿಯಾಗುತ್ತದೆಯೇ, ಇದರ ಹೊರತಾಗಿ ಕೂದಲು ಬಿಳಿಯಾಗುವುದಕ್ಕೆ ಕಾರಣಗಳೇನು ಮತ್ತು ಯಾವಾಗ ವೈದ್ಯರ ಸಲಹೆ ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಒತ್ತಡದ ನಿಜವಾಗಿಯೂ ಕೂದಲನ್ನು ಬಿಳಿಯಾಗಿಸುತ್ತದೆಯೇ? ಕೆಲವು…

Read More

ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ – Kannada News | India, Australia and England Announced T20 World Cup 2026 Squad

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More