Headlines

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್ – Kannada News

ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ…

Read More

ಐಪಿಎಲ್ ಟಿಕೆಟ್​ಗಾಗಿ ಶಾಸಕ ಸುರೇಶ್ ಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಫೋನ್​ ಕಾಲ್​​

ಬೆಂಗಳೂರು, ಏಪ್ರಿಲ್​ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್​ 05ರಂದು ಆರ್​ಸಿಬಿ ಮತ್ತು ಸಿಎಸ್​ಕೆ ಮಧ್ಯೆ ಹೈವೋಲ್ಟೇಜ್ ಪಂದ್ಯ (RCB vs CSK Match) ನಡೆಯಲಿದೆ. ಕ್ರಿಕೆಟ್​ ಫ್ಯಾನ್ಸ್​ ನಾಳೆ ನಡೆಯಲಿರುವ ಪಂದ್ಯ ನೋಡಲು ಕಾತರರಾಗಿದ್ದಾರೆ. ಇತ್ತ ರಾಜ್ಯದ ಶಾಸಕರಿಗೆ ತಲಾ ಮೂರು ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದು ಹೇಳಿಕೊಂಡು ರಾಜಾಜಿನಗರ ಶಾಸಕ ಸುರೇಶ್ ಕುಮಾರ್‌ಗೆ (MLA Suresh Kumar) ದೂರವಾಣಿ ಕರೆ ಮಾಡಿರುವ ಘಟನೆ ನಡೆದಿದೆ….

Read More

ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು: ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬೊಮ್ಮಾಯಿ

ಹಾವೇರಿ, (ಮೇ 29): ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದ ಅವರ ಆಪ್ತರಿಗೆ ಹಾಗು ಅಭಿಮಾನಿಗಳಿಗೆ ಬೇಸರ ತರಿಸಿದೆ. ಅದರಲ್ಲೂ ಮುಖ್ಯವಾಗಿ ಪಕ್ಷ ಬೇರೆ ಇದ್ದರೂ ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರ ಜೊತೆಗಿನ ರಾಜಕೀಯ ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ. ಅದರಂತೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ (Basavaraj bommai) ಸಹ ಸಿದ್ದರಾಮಯ್ಯ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ನಾಲ್ಕು…

Read More

ಆಂಧ್ರದ ಕಾಕಿನಾಡ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 21 ಜನರ ಸಜೀವದಹನ – Kannada News | Andhra Pradesh Kakinada fireworks factory blast kills 21 dozens injured

ಕಾಕಿನಾಡ, ಫೆಬ್ರವರಿ 28: ಆಂಧ್ರದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 21 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟನೆಯ ಕುರಿತು ಆಂಧ್ರದ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ವಿಜಯನಗರದ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚಂದ್ರಬಾಬು ಮಾತನಾಡಿದರು. ಅಪಘಾತದ ಕಾರಣಗಳ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳಿಂದ ವಿಚಾರಿಸಿದರು. ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ತಕ್ಷಣ…

Read More

SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ

ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 334.48 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್​ನಲ್ಲಿ 12 ಸಿಕ್ಸರ್‌ಗಳು ಮತ್ತು 5 ಬೌಂಡರಿಗಳನ್ನು ಹೊಡೆದರು. ವೈಭವ್ ಕೇವಲ 3 ರನ್​ಗಳಿಂದ ದಾಖಲೆಯ ಶತಕದಿಂದ ವಂಚಿತರಾದರೂ ಹಲವು ದಾಖಲೆಗಳನ್ನು ಸೃಷ್ಟಿಸಿದರು (PC- PTI). ಈ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 15 ಪಂದ್ಯಗಳಲ್ಲಿ 680 ರನ್ ಕಲೆಹಾಕಿದ್ದು,…

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Bengaluru Fire News: One Dead, Four Injured in Nagarbhavi Hotel Fire Accident Due to Suffocation

ನಾಗರಬಾವಿ ಹೋಟೆಲ್​ನಲ್ಲಿ ಬೆಂಕಿImage Credit source: tv9 ಬೆಂಗಳೂರು, ಮೇ 9: ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು…

Read More

ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ – Kannada News | Gilli Is the winner Bigg Boss Made Bigg Announcement

‘ಬಿಗ್ ಬಾಸ್’ ಫಿನಾಲೆ ವಾರ ನಡೆಯುತ್ತಿದೆ. ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಚಿಯರ್ ಮಾಡಿದರು. ಇನ್ನು, ಗಿಲ್ಲಿ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಕೂಡ ಆಗಮಿಸಿದ್ದರು. ಇದನ್ನು ನೋಡಿ ಗಿಲ್ಲಿ ಭಾವುಕರಾದರು. ಅಲ್ಲದೆ, ‘ಯಾವುದೇ ಸಂದರ್ಭದಲ್ಲಿ ಆಟದ ದಿಕ್ಕನ್ನು ಬದಲಿಸೋ ತಾಕತ್ತು ಇರೋದು ಜೋಕರ್​​ಗೆ ಮಾತ್ರ’ ಎಂದು ಬಿಗ್ ಬಾಸ್ ಹೇಳುತ್ತಿದ್ದಂತೆ, ‘ಡಮಾಲ್ ಡಿಮಿಲ್ ಡಕ್ಕಾ ಗಿಲ್ಲಿ ಗೆಲ್ಲೋದು ಪಕ್ಕಾ’ ಎಂದು ನೆರೆದಿದ್ದವರು ಕೂಗಿದರು. ಬಿಗ್ ಬಾಸ್ ಮನೆಯಲ್ಲೇ ಅವರು ಗೆಲ್ಲೋ ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ….

Read More

Mercury Transit: ಬುಧ ಕರ್ಕಾಟಕ ರಾಶಿಗೆ ಪ್ರವೇಶ;ಈ 5 ರಾಶಿಯವರ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಯಶಸ್ಸು! – Kannada News | Mercury Transit June 22: Budha Gochara in Cancer and Its Astrological Impact on 5 Zodiacs!

ಜ್ಯೋತಿಷ್ಯ ಶಾಸ್ತ್ರImage Credit source: jpl.nasa.gov ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ ಗ್ರಹಕ್ಕೆ ವಿಶೇಷ ಸ್ಥಾನವಿದೆ. ನಮ್ಮ ಬುದ್ಧಿಶಕ್ತಿ, ಮಾತು, ಸಂವಹನ ಕಲೆ ಮತ್ತು ವ್ಯಾಪಾರ-ವ್ಯವಹಾರಗಳನ್ನು ನಿಯಂತ್ರಿಸುವ ಗ್ರಹವೇ ಬುಧ. ಇಂತಹ ಬುದ್ಧಿಕಾರಕ ಬುಧನು ಜೂನ್ 22 ರಂದು ತನ್ನ ಪಥವನ್ನು ಬದಲಾಯಿಸಿ, ಅತ್ಯಂತ ಭಾವನಾತ್ಮಕ ರಾಶಿಯಾದ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬುಧನ ಈ ರಾಶಿ ಬದಲಾವಣೆಯಿಂದಾಗಿ ಇಡೀ ಜಗತ್ತಿನ ಆಲೋಚನಾ ಶೈಲಿಯಲ್ಲಿ ಮಹತ್ವದ ಬದಲಾವಣೆ ಕಂಡುಬರಲಿದೆ. ಇಲ್ಲಿಯವರೆಗೆ ಕೇವಲ ಲಾಭ-ನಷ್ಟ ಅಥವಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಿದ್ದ…

Read More

ಚಿಕನ್ ನೆಕ್ ಕಾರಿಡಾರ್​​ನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ ಪಶ್ಚಿಮ ಬಂಗಾಳದ ಸಿಎಂ – Kannada News | West Bengal CM Suvendu Adhikari Governmet decided to transfer 120 Acres In Chicken Neck Corridor To Centre

ಕೊಲ್ಕತ್ತಾ, ಮೇ 19: ಪಶ್ಚಿಮ ಬಂಗಾಳ ಸರ್ಕಾರವು ಸಿಲಿಗುರಿ ಕಾರಿಡಾರ್‌ನಲ್ಲಿರುವ (Siliguri Corridor) 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದೆ. ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ “ಚಿಕನ್ ನೆಕ್” (Chicken Neck Corridor) ಕಾರಿಡಾರ್ ಉದ್ದಕ್ಕೂ ಭದ್ರತೆ, ಗಡಿ ಬೇಲಿ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ಬಿಎಸ್ಎಫ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು. ಸಿಲಿಗುರಿ ಕಾರಿಡಾರ್ ಭಾರತದ ಈಶಾನ್ಯ ರಾಜ್ಯಗಳನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಕಿರಿದಾದ, 20-22…

Read More