Headlines

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು. ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್…

Read More

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು….

Read More

ಸಿನಿಮಾಗಳಿಗೆ ದೇವತೆಗಳ ಹೆಸರಿಡುವಂತಿಲ್ಲ? ಸೆನ್ಸಾರ್ ಅಘೋಷಿತ ನಿರ್ಧಾರ? – Kannada News | No God or Goddess name for Movies Censor new unwritten rule

ಭಾರತದಲ್ಲಿ (India) ದೇವರುಗಳ ಹೆಸರುಗಳನ್ನು ಮನುಷ್ಯರಿಗೆ, ಉದ್ಯಮಗಳಿಗೆ ಹೀಗೆ ಎಲ್ಲದಕ್ಕೂ ಇಡುವ ರೂಢಿ. ದೇವರುಗಳ ಹೆಸರುಗಳನ್ನು ಇರಿಸಿದರೆ ದೇವರ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ. ನಮ್ಮಲ್ಲಿ ಬಾರುಗಳಿಗೆ, ಕಸದ ಗಾಡಿಗಳಿಗೂ ದೇವರ ಹೆಸರುಗಳನ್ನು ಇರಿಸಲಾಗಿದೆ. ಆದರೆ ಇತ್ತೀಚೆಗೆ ಸಿನಿಮಾಗಳಿಗೆ ದೇವರ ಹೆಸರ ಇರಿಸಿದರೆ ಸೆನ್ಸಾರ್ ಮಂಡಳಿಯವರು ತಕರಾರು ತೆಗೆಯಲು ಆರಂಭಿಸಿದಂತಿದ್ದಾರೆ. ಇತ್ತೀಚೆಗಿನ ಕೆಲ ಸಿನಿಮಾಗಳಿಗೆ ಅವು ದೇವರುಗಳ ಹೆಸರೆಂಬ ಕಾರಣಕ್ಕೆ ಹೆಸರುಗಳನ್ನು ಬದಲಾವಣೆ ಮಾಡಿಸಲಾಗಿದೆ. ವರಲಕ್ಷ್ಮಿ ಶರತ್​​ಕುಮಾರ್ ನಟನೆಯ ‘ಸರಸ್ವತಿ’ ಹೆಸರಿನ ನಾಳೆ ಬಿಡುಗಡೆ ಆಗಲಿದೆ. ಆದರೆ…

Read More

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ – Kannada News | Petrol Diesel Prices may Keep Rising! Understanding Central Excise Duty and State VAT Share in Total Fuel Tax

ಬೆಂಗಳೂರು, ಮೇ 25: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 2.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2.82 ರೂಪಾಯಿ ಹೆಚ್ಚಳವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.44 ರೂಪಾಯಿ ಮತ್ತು ಡೀಸೆಲ್ ದರ 98.39 ರೂಪಾಯಿಗೆ ತಲುಪಿದೆ. ಭಾರತವು ತನ್ನ ಕಚ್ಚಾ ತೈಲದ ಶೇ 85ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ,…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ. ಎಕ್ಸ್​​ ಪೋಸ್ಟ್​​…

Read More

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ – Kannada News | Eating Eggs Does Not Cause Cancer: FSSAI Clarifies

ದೆಹಲಿ, ಡಿಸೆಂಬರ್​ 21: ಮೊಟ್ಟೆ (Egg) ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು,…

Read More

ಹಣ, ಶ್ರೀಮಂತಿಕೆ ಗಳಿಸಲು ಬಯಸಿದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ – Kannada News | Those who want to become rich must follow these habits

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು, ಶ್ರೀಮಂತಿಕೆಯನ್ನು (richness) ಗಳಿಸಬೇಕು ಎಂದು ಪ್ರತಿಯೊಬ್ಬರೂ ಕನಸು ಕಾಣುತ್ತಾರೆ. ಆದರೆ ಈ ಕನಸನ್ನು ನನಸಾಗಿಸುವುದು ಅಷ್ಟು ಸುಲಭದ ಮಾತಲ್ಲ. ಹಲವರಿಗೆ ಹಣ, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿದಿಲ್ಲ. ಹೀಗಿರುವಾಗ ಶ್ರೀಮಂತ ವ್ಯಕ್ತಿಗಳು ಪಾಲಿಸುವಂತಹ ಈ ಒಂದಷ್ಟು ಅಭ್ಯಾಸಗಳನ್ನು ನೀವು ಸಹ ಪಾಲಿಸುವ ಮೂಲಕ ಜೀವನದಲ್ಲಿ ಶ್ರೀಮಂತಿಕೆಯನ್ನು ಗಳಿಸಬಹುದು. ಶ್ರೀಮಂತರ ಆ ರಹಸ್ಯ ಅಭ್ಯಾಸಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಶ್ರೀಮಂತಿಕೆಯನ್ನು ಗಳಿಸಲು ನೀವು ಪಾಲಿಸಬೇಕಾದ ಅಭ್ಯಾಸಗಳಿವು:  ಹಣದ ಮೌಲ್ಯವನ್ನು…

Read More

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌ – Kannada News | Bellary violence Case: Congress Leaders pre planned And Targets to Sriramulu Says gali janardhan reddy

ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್​ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…

Read More

2031ರವರೆಗೂ ಹಣದುಬ್ಬರ ಶೇ. 4ರಲ್ಲಿ ಇರುವಂತೆ ಮಾಡಿ: ಆರ್​ಬಿಐಗೆ ಟಾರ್ಗೆಟ್ ಕೊಟ್ಟ ಸರ್ಕಾರ

ನವದೆಹಲಿ, ಮಾರ್ಚ್ 26: ಕೇಂದ್ರ ಸರ್ಕಾರ ತನ್ನ ಹಣದುಬ್ಬರ (Retail Inflation) ನಿಲುವನ್ನು ಮುಂದುವರಿಸಿದೆ. ಮುಂದಿನ ಐದು ವರ್ಷ, ಅಂದರೆ 2023ರ ಮಾರ್ಚ್​ವರೆಗೂ ರೀಟೇಲ್ ಹಣದುಬ್ಬರ ಶೇ. 4 ಅನ್ನು ಕಾಯ್ದುಕೊಳ್ಳುವಂತೆ ಆರ್​ಬಿಐಗೆ ಸರ್ಕಾರ ಗುರಿ ಕೊಟ್ಟಿದೆ. ರೀಟೇಲ್ ಹಣದುಬ್ಬರ ಶೇ. 4, ಆಚೀಚೆ ಎರಡು ಪ್ರತಿಶತ ಮೀರದಂತೆ ಇರಬೇಕು ಎಂಬುದು ಸರ್ಕಾರದ ನಿರ್ದೇಶನ. ಅಂದರೆ, ಹಣದುಬ್ಬರವು ಶೇ. 2ರಿಂದ ಶೇ. 6ರ ಶ್ರೇಣಿಯಲ್ಲೇ ಇರುವಂತೆ ನೋಡಿಕೊಳ್ಳಬೇಕೆಂದು ಆರ್ಬಿಐಗೆ ಸರ್ಕಾರ ತಿಳಿಸಿದೆ. ಆರ್ಥಿಕತೆಯ ವೇಗವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ…

Read More

ತಂಪಾದ ನೀರು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲವೇ? ನಿಜಾಂಶವನ್ನು ತಜ್ಞರಿಂದಲೇ ತಿಳಿದುಕೊಳ್ಳಿ

ಬಿಸಿಲಿನ ಧಗೆಯಿಂದ ಮುಕ್ತಿ ಪಡೆಯಲು ಹೆಚ್ಚಿನವರು ತಂಪಾದ ನೀರು (Cold Water) ಕುಡಿಯುವುದಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಬಿಸಿಲು ಮತ್ತು ಬೆವರಿನಿಂದ ದಣಿದಿದ್ದವರಿಗೆ ತಣ್ಣೀರು ತಕ್ಷಣ ತಂಪು ಮತ್ತು ಆರಾಮವನ್ನು ನೀಡುತ್ತದೆ. ಹಾಗಾಗಿ ಫ್ರಿಜ್‌ನ ನೀರು ಅಥವಾ ಐಸ್ ಹಾಕಿದ ನೀರು ಬಹುತೇಕ ಮನೆಗಳಲ್ಲಿ ಸಾಮಾನ್ಯವಾಗಿದೆ. ಆದರೆ, ಪ್ರತಿಯೊಂದು ಅಭ್ಯಾಸವೂ ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಮರೆಯಬಾರದು. ತಣ್ಣೀರು ಕೂಡ ಇದಕ್ಕೆ ಹೊರತಾಗಿಲ್ಲ. ಅದರಲ್ಲಿಯೂ ಕೆಲವರು ಪದೇ ಪದೇ ತಂಪಾಗಿರುವ ನೀರನ್ನು ಕುಡಿಯುವ…

Read More