Headlines

ದೇಹದಲ್ಲಿ ಆಹಾರ ಸರಿಯಾಗಿ ಜೀರ್ಣವಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿಯುವುದು ಹೇಗೆ? – Kannada News | Digestive Issues: Symptoms of Poor Digestion

ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ, ರೋಗಗಳು ಬೇಡ ಎಂದರೂ ಬರುತ್ತದೆ. ಆದರೆ ಜನರು ಈ ಸಮಸ್ಯೆಯ ಬಗ್ಗೆ ಹೆಚ್ಚಿನ ಗಮನ ಕೊಡುವುದರ ಬದಲಾಗಿ ಅದನ್ನು ನಿರ್ಲಕ್ಷಿಸುತ್ತಾರೆ. ದೇಹದಲ್ಲಿ ಅಜೀರ್ಣವಾದಾಗ (Digestive Issues) ಕೆಲವು ಲಕ್ಷಣಗಳು ಕಂಡುಬರುತ್ತದೆ ಆದರೆ ಇವು ಸಾಮಾನ್ಯ ಸಮಸ್ಯೆಗಳೆಂದು ಜನ ತಳ್ಳಿಹಾಕುತ್ತಾರೆ. ನಿಮಗೆ ತಿಳಿದಿರಲಿ, ಉತ್ತಮ ಆರೋಗ್ಯಕ್ಕಾಗಿ ದೇಹದಲ್ಲಿ ಆಹಾರ ಸರಿಯಾಗಿ ಜೀರ್ಣವಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇದನ್ನು ಹೇಗೆ ಗುರುತಿಸುವುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ವ್ಯಕ್ತಿ ತಿಂದ…

Read More

5 ಗಂಟೆ 15 ನಿಮಿಷಗಳ ಕಾದಾಟ: ಹೊಸ ಇತಿಹಾಸ  ನಿರ್ಮಿಸಿದ ನೊವಾಕ್ ಜೊಕೊವಿಚ್ – Kannada News | Novak Djokovic Wins Longest Wimbledon QF Ever

ವಿಂಬಲ್ಡನ್ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ 39 ವರ್ಷದ ಸರ್ಬಿಯಾದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಚ್ ಭರ್ಜರಿ ಜಯ ಸಾಧಿಸಿದ್ದಾರೆ. ಲಂಡನ್‌ನ ಪ್ರಸಿದ್ಧ ಸೆಂಟರ್ ಕೋರ್ಟ್‌ನಲ್ಲಿ ನಡೆದ ಈ ರಣರೋಚಕ ಹಣಾಹಣಿಯಲ್ಲಿ ಕೆನಡಾದ ಫೆಲಿಕ್ಸ್ ಆಗರ್-ಅಲಿಯಾಸಿಮೆ ಹಾಗೂ ನೊವಾಕ್ ಜೊಕೊವಿಚ್ ಮುಖಾಮುಖಿಯಾಗಿದ್ದರು. ಈ ಮುಖಾಮುಖಿಯು ಬರೋಬ್ಬರಿ 5 ಗಂಟೆ, 15 ನಿಮಿಷಗಳ ಕಾಲ ನಡೆದಿದ್ದು ವಿಶೇಷ.  ಈ ಸುದೀರ್ಘ ಹೋರಾಟದೊಂದಿಗೆ ನೊವಾಕ್ ವಿಂಬಲ್ಡನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊಕೊವಿಚ್ ಪರಾಕ್ರಮ: ವಿಶ್ವ ರ‍್ಯಾಂಕಿಂಗ್‌ನಲ್ಲಿ 4 ನೇ ಸ್ಥಾನದಲ್ಲಿರುವ ಫೆಲಿಕ್ಸ್ ಆಗರ್-ಅಲಿಯಾಸಿಮೆ…

Read More

RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಮತ್ತು ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳೆ ಮುಂಚೂಣಿಯಲ್ಲಿದ್ದಾರೆ. ಆದರೆ ಇದೆಲ್ಲದರ ನಡುವೆ ಅತಿ ವೇಗವಾಗಿ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿಯ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಇದೀಗ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿದ…

Read More

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ…

Read More

ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ! – Kannada News | Will Sanju Samson be banned from T20 World Cup semi final

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಿಷೇಧಕ್ಕೆ ಒಳಗಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಐಸಿಸಿ ನಿಯಮದ ಉಲ್ಲಂಘನೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಸಿಡಿಸಿ ಭಾರತವನ್ನು ಸೆಮಿಫೈನಲ್‌ಗೆ ತಲುಪಿಸಿದ ನಂತರ, ಸಂಜು ಸ್ಯಾಮ್ಸನ್ ಉತ್ಸಾಹದಲ್ಲಿ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಈ ಸಂಭ್ರಮವೇ ಈಗ ಸ್ಯಾಮ್ಸನ್ ಪಾಲಿಗೆ ಮುಳುವಾಗುವ ಸಾಧ್ಯತೆಯಿದೆ….

Read More

ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Record Breaking team fifty for India

ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ – Kannada News | Govinda Neelam Relationship: Kothari Breaks Silence Amidst Wife’s Allegations

ಬಾಲಿವುಡ್‌ನ ಒಂದು ಕಾಲದ ಸೂಪರ್ ಸ್ಟಾರ್ ನಟ ಗೋವಿಂದ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ಗೋವಿಂದ (Govinda) ಅವರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ ಎಂದು ಪತ್ನಿ ಸುನೀತಾ ಅಹುಜಾ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಗೋವಿಂದ ವಿರುದ್ಧ ವಿಚ್ಛೇದನ ಅರ್ಜಿಯನ್ನೂ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಗೋವಿಂದ ಮತ್ತು ನಟಿ ನೀಲಂ ಕೊಠಾರಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳೂ ಇದ್ದವು. ಈಗ ನೀಲಂ ಸ್ವತಃ ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ….

Read More

Optical Illusion: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ – Kannada News | Optical Illusion: If you are a genius, spot the lion hiding among the zebras

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಒಗಟಿನ ಚಿತ್ರಗಳು ನೋಡಲು ಸುಲಭದಾಯಕವಾಗಿ ಕಂಡರೂ ಅಷ್ಟೇ ಕಷ್ಟಕರವಾಗಿರುತ್ತದೆ. ಇದೀಗ ನಿಮ್ಮ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುವ ಸಮಯ. ಜೀಬ್ರಾಗಳ ನಡುವೆ ಅಡಗಿ ಕುಳಿತಿರುವ ಸಿಂಹವನ್ನು 8 ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡುವುದು…

Read More

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ…

Read More