ಅಕ್ಷಯ ತೃತೀಯಕ್ಕೆ ಬಂಗಾರ ದುಬಾರಿ? ಚಿನ್ನದ ದರದಲ್ಲಿ ಹಾವು-ಏಣಿ ಆಟ: ಆಫರ್‌ಗಳ ಮೊರೆ ಹೋದ ಗ್ರಾಹಕ! – Kannada News | Akshaya Tritiya 2026: Gold Prices Fluctuate Amid Global Tensions; Jewelers Offer Massive Discounts to Attract Buyers

ಬೆಂಗಳೂರು, ಏಪ್ರಿಲ್ 14: ಶ್ರೇಷ್ಠ ದಿನವಾದ ಅಕ್ಷಯ ತೃತೀಯಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಆದರೆ, ಹಳದಿ ಲೋಹದ ಬೆಲೆ ಮಾತ್ರ ಸ್ಥಿರವಾಗಿಲ್ಲದೆ ಗ್ರಾಹಕರನ್ನು ಚಿಂತೆಗೆ ಈಡುಮಾಡಿದೆ. ಕಳೆದ ಒಂದು ತಿಂಗಳಿನಿಂದ ಗಲ್ಫ್ ರಾಷ್ಟ್ರಗಳ ಯುದ್ಧ ಮತ್ತು ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಚಿನ್ನದ ದರ (Gold Price) ಹಾವು-ಏಣಿ ಆಟದಂತೆ ಏರಿಕೆ ಮತ್ತು ಇಳಿಕೆ ಕಾಣುತ್ತಿದೆ. ಚಿನ್ನದ ದರ ಏರಿಕೆಯ ಆತಂಕ ಯುದ್ಧದ ಕದನ ವಿರಾಮದ ಸುದ್ದಿಗಳ ಬೆನ್ನಲ್ಲೇ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ…

Read More

Daily Horoscope: ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!

ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಟಿವಿ9 ಕನ್ನಡದ ಮೂಲಕ 14 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ದ್ವಾದಶಿ, ಶತಭಿಷ ನಕ್ಷತ್ರ, ಶುಕ್ಲ ಯೋಗ ಮತ್ತು ಕೌಲವಕರಣದೊಂದಿಗೆ ಕೂಡಿರುತ್ತದೆ. ದಿನದ ರಾಹುಕಾಲವು ಮಧ್ಯಾಹ್ನ 3:25 ರಿಂದ ಸಂಜೆ 4:58 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಮಧ್ಯಾಹ್ನ 12:20 ರಿಂದ 1:53 ರವರೆಗೆ ಇರುತ್ತದೆ….

Read More

ಬಿಸಿಲಿನ ತಾಪಕ್ಕೆ ಬೆಂದ ಕರುನಾಡು: ಈ ಜಿಲ್ಲೆಗಳಲ್ಲಿ ಸಂಜೆ ಮಳೆ ಸಂಭವ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು? – Kannada News | Bengaluru Weather Today: Scorching 37°C Heat, Karnataka Temperature Alert and Tips

ಬೆಂಗಳೂರು, ಏ.14: ಇಂದು (ಏ.14) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬಿಸಿಲಿನ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಹವಾಮಾನ ವರದಿ ಮಾಹಿತಿ ನೀಡಿದೆ. ರಾಜಧಾನಿಯಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ಆಸುಪಾಸಿನಲ್ಲಿ ಇರಲಿದೆ. ಬೆಳಿಗ್ಗೆಯಿಂದಲೇ ಬಿಸಿಲ ಧಗೆ ಇರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರಬಹುದು ಎಂದು ಹೇಳಲಾಗಿದೆ. ಇನ್ನು ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ತಾಪಮಾನದ ಜೊತೆಗೆ ತೇವಾಂಶ ಹೆಚ್ಚಿರಲಿದ್ದು, ಸೆಖೆಯ ಅನುಭವ ಜಾಸ್ತಿ ಇರಲಿದೆ. ಗರಿಷ್ಠ ತಾಪಮಾನ…

Read More

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಸತತ 2ನೇ ವರ್ಷವೂ ಶುಲ್ಕ ಏರಿಕೆ; ಪೋಷಕರ ಜೇಬಿಗೆ ಕತ್ತರಿ! – Kannada News | Karnataka Engineering Fee Hike: Students Shocked as Govt Increases Fees by 7.5 percent for Second Consecutive Year

ಬೆಂಗಳೂರು, ಏಪ್ರಿಲ್ 14: ಕರ್ನಾಟಕದಲ್ಲಿ (Karnataka) ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ತಾಂತ್ರಿಕ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. 2026-27ನೇ ಸಾಲಿನ ಎಂಜಿನಿಯರಿಂಗ್ (Engineering) ಕೋರ್ಸ್‌ಗಳ ಶುಲ್ಕವನ್ನು ಶೇ 7.5 ರಷ್ಟು ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದ್ದು, ಮಧ್ಯಮ ವರ್ಗದ ಪೋಷಕರಿಗೆ ಇದು ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಶುಲ್ಕದ ಪಟ್ಟಿ ಹೀಗಿದೆ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ (CET) ಸೀಟು ಪಡೆಯುವ ವಿದ್ಯಾರ್ಥಿಗಳು ಇನ್ನು ಮುಂದೆ ಹೆಚ್ಚಿನ ಹಣ ಪಾವತಿಸಬೇಕಿದೆ. ಟೈಪ್-1…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ – Kannada News | Daily Horoscope April 14, 2026: Zodiac wise Astrology Forecast and Tips

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ,…

Read More

ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು – Kannada News | TCS sexual harassment case, six women cops undercover operation at the office for 40 days

ಮುಂಬೈ, ಏಪ್ರಿಲ್ 13: ದೇಶದ ಅತಿದೊಡ್ಡ ಐಟಿ ಸರ್ವಿಸಸ್ ಸಂಸ್ಥೆಯಾದ ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ (Sexual harassment) ಇತ್ಯಾದಿ ಅನ್ಯಾಯ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೆಲ ಟಿಸಿಎಸ್ (TCS) ಉದ್ಯೋಗಿಗಳು ನೀಡಿದ ದೂರಿನ ಆಧಾರದ ಮೇಲೆ ಸತ್ಯಾಂಶ ಪತ್ತೆ ಮಾಡಲು ಆರು ಮಹಿಳಾ ಪೊಲೀಸರು ಅಂಡರ್​ಕವರ್ ಆಪರೇಷನ್ ಮಾಡಿ ಕಾಮಾಂಧರ ಬಣ್ಣ ಬಯಲು ಮಾಡಲು ನೆರವಾಗಿದ್ದಾರೆ. ಟಿಸಿಎಸ್​ನ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರು ಮಹಿಳಾ ಪೊಲೀಸರ ಅಂಡರ್​ಕವರ್…

Read More

SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು

ಬಲಿಷ್ಠ ಬ್ಯಾಟಿಂಗ್ ಹಾಗೂ ತನ್ನ ಮಾರಕ ಬೌಲಿಂಗ್ ದಾಳಿಯಿಂದ 2026 ರ ಐಪಿಎಲ್‌ನಲ್ಲಿ ಏಕೈಕ ಅಜೇಯ ತಂಡವಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು 57 ರನ್​​ಗಳಿಂದ ಹೀನಾಯವಾಗಿ ಸೋಲಿಸುವಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ರಾಜಸ್ಥಾನ್ ತಂಡವನ್ನು ಸನ್‌ರೈಸರ್ಸ್ ತಂಡ ಸೋಲಿಸಿತು ಎನ್ನುವುದಕ್ಕಿಂತ, ಸನ್‌ರೈಸರ್ಸ್ ತಂಡದ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಇಬ್ಬರು ಯುವ ವೇಗಿಗಳಾದ ಪ್ರಫುಲ್ ಹಿಂಗೆ ಹಾಗೂ ಸಕೀಬ್ ಹುಸೇನ್ ಅವರ ಮಾರಕ ದಾಳಿಗೆ ರಾಜಸ್ಥಾನ್ ಮಂಡಿಯೂರಿತು ಎಂದರೆ ತಪ್ಪಾಗಲಾರದು. ಈ ಪಂದ್ಯದಲ್ಲಿ ಮೊದಲು…

Read More

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ನವದೆಹಲಿ, (ಏಪ್ರಿಲ್ 13): ಕರ್ನಾಟಕ ಸಂಪುಟ ಪುನಾರಚನೆ (cabinet reshuffle) ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ…

Read More

ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಅಹಮದಾಬಾದ್, ಏಪ್ರಿಲ್ 13: ಗುಜರಾತ್‌ನ ಉನಾ ತಾಲೂಕಿನ ತೋಟವೊಂದರ ಬಾವಿಯಲ್ಲಿ ಬಿದ್ದಿದ್ದ ಸಿಂಹವನ್ನು ರಕ್ಷಿಸಲಾಗಿದೆ. ನವಬಂದರ್‌ನ ಅರಣ್ಯ ಪ್ರದೇಶದ ಬಳಿ ಬೇಟೆಯನ್ನು ಹುಡುಕುತ್ತಿದ್ದ ಸಿಂಹವೊಂದು (Lion video) ಆಕಸ್ಮಿಕವಾಗಿ ನೀರಿನಿಂದ ತುಂಬಿದ ತೆರೆದ ಬಾವಿಗೆ ಬಿದ್ದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಂಹದ ರಕ್ಷಣಾ ಕಾರ್ಯಾಚರಣೆಯ ವೀಡಿಯೊವನ್ನು ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ್ ಸಾಂಘವಿ ಪೋಸ್ಟ್ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

ಪ್ರತಿಭಾನ್ವೀತ ಆಟಗಾರರಿಗೆ ಐಪಿಎಲ್ (IPL) ಒಂದು ಸುವರ್ಣ ವೇದಿಕೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ (SRH) ತಂಡ ರನ್​ಗಳ ಶಿಖರ ಕಟ್ಟಿದರೂ ಕಳಪೆ ಬೌಲಿಂಗ್​ನಿಂದಾಗಿ ಪಂದ್ಯಗಳನ್ನು ಸೋಲಬೇಕಾಯಿತು. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಸನ್‌ರೈಸರ್ಸ್ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿತ್ತು. ಆ ಬದಲಾವಣೆಯ ಭಾಗವಾಗಿ ತಂಡವನ್ನು ಕೂಡಿಕೊಂಡಿದ್ದ ಪ್ರಫುಲ್ ಹಿಂಗೆ (Praful Hinge) ಎಂಬ ಯುವ ವೇಗಿ ಯಾರೂ ಊಹಿಸದಂತಹ ಪ್ರದರ್ಶನವನ್ನು ತಮ್ಮ ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ ನೀಡಿದ್ದಾರೆ. ಸನ್‌ರೈಸರ್ಸ್…

Read More