Headlines

ಏಕದಿನ ವಿಶ್ವಕಪ್​ಗೆ 10 ತಂಡಗಳು ನೇರ ಆಯ್ಕೆ – Kannada News | ODI World Cup 2027: 10 Teams Secure Direct Qualification

ಇನ್ನುಳಿದ 4 ಸ್ಥಾನಗಳಿಗಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು, ಅಲ್ಲಿಂದ ಒಟ್ಟು ನಾಲ್ಕು ತಂಡಗಳು ವಿಶ್ವಕಪ್ ಮುಖ್ಯ ಟೂರ್ನಿಗೆ ಲಗ್ಗೆ ಇಡಲಿವೆ. ಆ ಬಳಿಕ ಆರಂಭವಾಗುವ ವಿಶ್ವಕಪ್‌ನ ಒಟ್ಟು 14 ತಂಡಗಳಲ್ಲಿ, ಕೊನೆಯ 3 ಶ್ರೇಯಾಂಕದ ತಂಡಗಳು ಮಾತ್ರ ಮೊದಲ ಹಂತದಲ್ಲಿ ‘ಸೂಪರ್ ಸಿರೀಸ್’ ಪಂದ್ಯಗಳನ್ನಾಡಲಿವೆ. ಇವುಗಳಲ್ಲಿ 2 ತಂಡಗಳು ಹೊರಬಿದ್ದು, ಅಗ್ರಸ್ಥಾನ ಪಡೆಯುವ ಕೇವಲ 1 ತಂಡ ಮಾತ್ರ ಮುಂದಿನ ಮುಖ್ಯ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಇದಾದ ಬಳಿಕ ಒಟ್ಟು 12 ತಂಡಗಳ ನಡುವಣ ವಿಶ್ವಕಪ್…

Read More

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ – Kannada News | PM Modi Mysuru Visit: Tight Security Arrangements in Place Ahead of Viveka Memorial Inauguration

ಮೈಸೂರು, ಆಗಸ್ಟ್ 1: ಸಾಂಸ್ಕೃತಿಕ ನಗರಿ ಮೈಸೂರು ಪ್ರಧಾನಿ ನರೇಂದ್ರ ಮೋದಿಯವರ ಆಗಮನಕ್ಕೆ ಸಜ್ಜಾಗಿದೆ. ರಾಮಕೃಷ್ಣ ಆಶ್ರಮದಲ್ಲಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಲು ಮೋದಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ತಲುಪುವ ಪ್ರಧಾನಿ, ಅಲ್ಲಿಂದ ಸೇನಾ ಚಾಪರ್ ಮೂಲಕ ಓವಲ್ ಮೈದಾನಕ್ಕೆ ಬರಲಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಓವಲ್ ಮೈದಾನದ ಸುತ್ತಮುತ್ತ, ರಾಮಕೃಷ್ಣ ಆಶ್ರಮದ ರಸ್ತೆಯುದ್ದಕ್ಕೂ ಮತ್ತು ಪ್ರಮುಖ ಮಾರ್ಗಗಳಲ್ಲಿ ಬಿಗಿ ಪೊಲೀಸ್…

Read More

ಪೂಜೆ ಹೆಸರಿನಲ್ಲಿ ಆಂಧ್ರದ ಮಹಿಳೆಗೆ ₹2.5 ಕೋಟಿ ವಂಚನೆ: ದುಷ್ಟಶಕ್ತಿ ನೆಪದಲ್ಲಿ ಹಣ ಪಡೆದು ಎಸ್ಕೇಪ್! – Kannada News | Andhra Pradesh Woman Allegedly Cheated of Rs 2.5 Crore in Ritual Fraud in Bengaluru

ಬೆಂಗಳೂರು, ಆಗಸ್ಟ್ 1: ದುಷ್ಟಶಕ್ತಿ ನಿವಾರಣೆ ಹಾಗೂ ಪೂಜೆಯ ನೆಪದಲ್ಲಿ ಬೆಂಗಳೂರಿನ (Bengaluru) ಚಾಮರಾಜಪೇಟೆ ನಿವಾಸಿ ಮಹಿಳೆಯೊಬ್ಬರಿಂದ ಬರೋಬ್ಬರಿ 2.5 ಕೋಟಿ ರೂ. ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. 2.5 ಕೋಟಿ ರೂ. ನೀಡಿದರೆ 10 ಕೋಟಿ ರೂ. ಕೊಡಿಸುವುದಾಗಿ ನಂಬಿಸಿ ಹಣ ಪಡೆದ ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಮಗನ ಸಾವಿಗೆ ದುಷ್ಟಶಕ್ತಿಯೇ ಕಾರಣವೆಂದು ನಂಬಿಸಿ ಕೃತ್ಯ ದೂರುದಾರ ಮಹಿಳೆ ಕುಮುದಾ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಚಾಮರಾಜಪೇಟೆಯಲ್ಲಿ ವಾಸವಾಗಿದ್ದಾರೆ. ಅವರ ಪುತ್ರ…

Read More

Medical courses: ಕೆಇಎ ವೈದ್ಯಕೀಯ ಪ್ರವೇಶಾತಿ; ಸಿಇಟಿ ಅರ್ಜಿಗೆ ನೀಟ್ ರೋಲ್ ನಂಬರ್ ಸೇರಿಸಲು ಆ.03 ಕೊನೆ ದಿನ – Kannada News | Karnataka NEET Counselling: KEA Updates State Merit List; Add Roll Number by August 3

ಬೆಂಗಳೂರು: ನೀಟ್ (NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದು ವೈದ್ಯಕೀಯ (MBBS), ದಂತವೈದ್ಯಕೀಯ (BDS) ಹಾಗೂ ಆಯುಷ್ (AYUSH) ಕೋರ್ಸ್‌ಗಳ ಪ್ರವೇಶಾತಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಮುಖ ಸೂಚನೆಯೊಂದನ್ನು ನೀಡಿದೆ. ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಸಿಇಟಿ (CET) ಅರ್ಜಿಯೊಂದಿಗೆ ನೀಟ್ ರೋಲ್ ನಂಬರ್ ಅನ್ನು ನಮೂದಿಸಲು ವೆಬ್‌ಸೈಟ್‌ನಲ್ಲಿ ಲಿಂಕ್ ಲಭ್ಯಗೊಳಿಸಲಾಗಿದೆ. ಆಗಸ್ಟ್ 3ರೊಳಗೆ ರೋಲ್ ನಂಬರ್ ನಮೂದಿಸುವುದು ಕಡ್ಡಾಯ: ಅರ್ಹ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಯಾವುದೇ…

Read More

ಇಬ್ಬರನ್ನು ಮುಂದಿಟ್ಟು ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2027: Delhi Capitals joined the race to acquire Hardik Pandya

ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್- 20 ಆರಂಭಕ್ಕೂ ಮುನ್ನವೇ ಹೊಸ ಸಂಚಲನ ಶುರುವಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಮ್ಮದಾಗಿಸಿಕೊಳ್ಳಲು ಈಗ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿ ಆಫರ್‌ನೊಂದಿಗೆ ರೇಸ್‌ಗೆ ಧುಮುಕಿದೆ. ಪ್ರಮುಖ ಮಾಧ್ಯಮಗಳ ವರದಿಯ ಪ್ರಕಾರ, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ ‘ಪ್ಲೇಯರ್ ಸ್ವಾಪ್’ (ಆಟಗಾರರ ಅದಲು-ಬದಲು) ಒಪ್ಪಂದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ. ಡೆಲ್ಲಿ ಕ್ಯಾಪಿಟಲ್ಸ್  ‘ಮೆಗಾ ಆಫರ್’! ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ತಂಡದಿಂದ ಸೆಳೆಯಲು ಡೆಲ್ಲಿ…

Read More

ITR Scam: ಐಟಿ ರಿಟರ್ನ್ ಸಲ್ಲಿಸುವಾಗ ಎಚ್ಚರ! ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ ನಕಲಿ ಆದಾಯ ತೆರಿಗೆ ನೋಟಿಸ್ – Kannada News | Fake Income Tax Notices on WhatsApp Target ITR Filers: Malware Steals Banking Credentials

ಬೆಂಗಳೂರು, ಆಗಸ್ಟ್ 01: ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಕೆ ಅವಧಿ ಮುಕ್ತಾಯಗೊಳ್ಳುತ್ತಿರುವ ಬೆನ್ನಲ್ಲೇ ಸೈಬರ್ ವಂಚಕರು ಸಕ್ರಿಯರಾಗಿದ್ದು, ತೆರಿಗೆದಾರರನ್ನು ಗುರಿಯಾಗಿಸಿಕೊಂಡು ವಾಟ್ಸಾಪ್‌ನಲ್ಲಿ ನಕಲಿ ಆದಾಯ ತೆರಿಗೆ ನೋಟಿಸ್‌ಗಳನ್ನು ಕಳುಹಿಸುತ್ತಿದ್ದಾರೆ. ಸರ್ಕಾರಿ ಲಾಂಛನ ಹಾಗೂ ಅಧಿಕೃತ ದಾಖಲೆಗಳಂತೆ ಕಾಣುವ ನಕಲಿ ಪಿಡಿಎಫ್‌/ಫೈಲ್‌ಗಳನ್ನು ಕಳುಹಿಸಿ, ಬಳಕೆದಾರರ ಬ್ಯಾಂಕಿಂಗ್ ಪಾಸ್‌ವರ್ಡ್ ಹಾಗೂ ಒಟಿಪಿ (OTP) ಕದಿಯುವ ತಂತ್ರಜ್ಞಾನ ಆಧಾರಿತ ಅತಿ ದೊಡ್ಡ ಸೈಬರ್ ವಂಚನೆ ಜಾಲ ಬೆಳಕಿಗೆ ಬಂದಿದೆ. ವಂಚನೆಯ ಜಾಲ ಹೇಗಿದೆ ಗೊತ್ತಾ? ‘ITD.zip’ ಎಂಬ ಹೆಸರಿನ ಫೈಲ್…

Read More

ತಂದೆ ಜೊತೆ ಹಾಲಿವುಡ್ ಸಿನಿಮಾ ಮಾಡಬೇಕು; ಆಸೆ ಬಿಚ್ಚಿಟ್ಟ ವಿಜಯ್ ಮಗ ಜೇಸನ್ – Kannada News | Jason Sanjay Wants to Cast Father Vijay Opposite Jason Statham in Hollywood Movie

ತಮಿಳುನಾಡು ಸಿಎಂ, ನಟ ದಳಪತಿ ವಿಜಯ್ ಅವರ ಮಗ ಜೇಸನ್ ಸಂಜಯ್ ಈಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಅವರು ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸುತ್ತಿದ್ದಾರೆ. ಸುದೀಪ್ ಕಿಶನ್ ನಾಯಕನಾಗಿ ನಟಿಸುತ್ತಿರುವ ‘ಸಿಗ್ಮಾ’ ಚಿತ್ರದ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಜೇಸನ್ ಸಂಜಯ್ ತಮ್ಮ ಮೊದಲ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ತಮ್ಮ ತಂದೆಯ ಬಗ್ಗೆ ಒಂದು ದೊಡ್ಡ ಆಸೆಯನ್ನು ಹಂಚಿಕೊಂಡಿದ್ದಾರೆ. ಹಾಲಿವುಡ್ ನಟ ಜೇಸನ್ ಸ್ಟೇಥಮ್ ಮತ್ತು…

Read More

ಭಾರತದ ಕೈಗಾರಿಕಾ ಉತ್ಪಾದನೆಗೆ ಭರ್ಜರಿ ಬೂಸ್ಟ್: ಜೂನ್‌ನಲ್ಲಿ ಶೇ 7.3ಕ್ಕೆ ಏರಿಕೆ – Kannada News | India Industrial Output Rises 7.3 percent in June 2026 on Strong Manufacturing and Electricity Growth

ನವದೆಹಲಿ, ಆಗಸ್ಟ್ 1: ಭಾರತದ ಕೈಗಾರಿಕಾ ವಲಯ ಜೂನ್‌ನಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದ್ದು, ಕೈಗಾರಿಕಾ ಉತ್ಪಾದನಾ ಸೂಚ್ಯಂಕ (IIP) ಆಧಾರಿತ ಉತ್ಪಾದನೆ ಶೇ ಸ7.3ರಷ್ಟು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದಾಖಲಾಗಿದ್ದ ಪರಿಷ್ಕೃತ ಶೇ 5.1ರ ಬೆಳವಣಿಗೆಗೆ ಹೋಲಿಸಿದರೆ ಜೂನ್‌ನ ಅಂಕಿ ಗಮನಾರ್ಹ ಏರಿಕೆ ಕಂಡಿದೆ. ಉತ್ಪಾದನಾ ವಲಯದ ಚೇತರಿಕೆ ಹಾಗೂ ವಿದ್ಯುತ್ ಉತ್ಪಾದನೆಯಲ್ಲಿನ ಹೆಚ್ಚಳ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಸಾಂಖ್ಯಿಕ ಹಾಗೂ ಯೋಜನಾನುಷ್ಠಾನ ಸಚಿವಾಲಯ (MoSPI) ಬಿಡುಗಡೆ ಮಾಡಿರುವ ಮಾಹಿತಿ ತಿಳಿಸಿದೆ. ಉತ್ಪಾದನಾ ವಲಯದ…

Read More

August Born Personality: ಆಗಸ್ಟ್‌ನಲ್ಲಿ ಜನಿಸಿದವರ ವ್ಯಕ್ತಿತ್ವ ಹೇಗಿರುತ್ತದೆ? ನಾಯಕತ್ವದಿಂದ ಹಿಡಿದು ಪ್ರೀತಿ ಸಂಬಂಧಗಳ ವರೆಗಿನ ಸಂಪೂರ್ಣ ಮಾಹಿತಿ – Kannada News | August Born Personality Traits: Career, Love, Money, Strengths and Challenges Explained

ಆಗಸ್ಟ್‌ನಲ್ಲಿ ಜನಿಸಿದವರ ವ್ಯಕ್ತಿತ್ವImage Credit source: Magnific ವ್ಯಕ್ತಿಯ ಜೀವನವನ್ನು ಕೇವಲ ಜನ್ಮ ತಿಂಗಳು ಮಾತ್ರ ನಿರ್ಧರಿಸುವುದಿಲ್ಲ. ಆದರೆ ಕೆಲವು ಜ್ಯೋತಿಷ್ಯ ಮತ್ತು ವ್ಯಕ್ತಿತ್ವ ಅಧ್ಯಯನಗಳ ಪ್ರಕಾರ, ನಿರ್ದಿಷ್ಟ ತಿಂಗಳಲ್ಲಿ ಜನಿಸಿದವರಲ್ಲಿ ಕೆಲವು ಸಾಮಾನ್ಯ ಗುಣಲಕ್ಷಣಗಳು ಕಂಡುಬರುತ್ತವೆ ಎಂದು ನಂಬಲಾಗಿದೆ. ಅದೇ ರೀತಿಯಲ್ಲಿ, ಆಗಸ್ಟ್‌ನಲ್ಲಿ ಜನಿಸಿದವರು ಆತ್ಮವಿಶ್ವಾಸ, ನಾಯಕತ್ವ, ಪ್ರಾಮಾಣಿಕತೆ ಮತ್ತು ಗುರಿ ಸಾಧಿಸುವ ಛಲಕ್ಕೆ ಹೆಸರುವಾಸಿಯಾಗಿರುತ್ತಾರೆ ಎನ್ನಲಾಗುತ್ತದೆ. ನಾಯಕತ್ವದ ಗುಣ ಸಹಜವಾಗಿಯೇ ಇರುತ್ತದೆ: ಆಗಸ್ಟ್‌ನಲ್ಲಿ ಜನಿಸಿದವರು ಸ್ವಾಭಾವಿಕ ನಾಯಕತ್ವದ ಗುಣವನ್ನು ಹೊಂದಿರುತ್ತಾರೆ ಎಂದು ಹೇಳಲಾಗುತ್ತದೆ. ಕುಟುಂಬ,…

Read More

ಎಲ್ಲರೂ ಫೈನಲ್​ಗೆ… 10 ಚಿನ್ನದ ಪದಕಗಳ ಮೇಲೆ ಭಾರತೀಯರ ಕಣ್ಣು! – Kannada News | All Into the Finals: 10 Indian Boxers Eye Golden Glory at CWG

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2026 (CWG 2026) ರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೆಮಿಫೈನಲ್ ತಲುಪಿದ್ದ ಎಲ್ಲಾ 10 ಭಾರತೀಯ ಬಾಕ್ಸರ್‌ಗಳು ಭರ್ಜರಿ ಜಯಗಳಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಎಲ್ಲರಿಗೂ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿದ್ದು, ಭಾರತಕ್ಕೆ ಬಾಕ್ಸಿಂಗ್ ಒಂದರಲ್ಲೇ 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಸುವರ್ಣ ಅವಕಾಶ ಒದಗಿಬಂದಿದೆ. ಆಗಸ್ಟ್ 1 ರಂದು (ಶನಿವಾರ) ನಡೆಯಲಿರುವ ಫೈನಲ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಮತ್ತು ಮುಖಾಮುಖಿ…

Read More