Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು – Kannada News | Horoscope April 15 Wednedday 2026; Dina Rashi Bhavishya Today, Checkout the details here

ಮೇಷ ರಾಶಿ: ಕಾರ್ಯದ ಶಿಸ್ತಿನಿಂದ ಸಾಗಲು ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ. ವೃಷಭ ರಾಶಿ: ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು…

Read More

ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್? – Kannada News | Nora Fatehi Achraf Hakimi dating rumors, Who is this Achrag Hakimi

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಬಂದು ಮೊರಾಕೊ ರಾಷ್ಟ್ರೀಯ ಫುಟ್ಬಾಲ್ ತಂಡ ಬೆಂಬಲಿಸಿದಾಗ ಅಶ್ರಫ್ ಮತ್ತು ನೋರಾ ಅವರ ಸಂಬಂಧದ ಬಗ್ಗೆ ಚರ್ಚೆ ನಡೆದವು. ಹಾಗಾದರೆ ಅಶ್ರಫ್ ನಿಜವಾಗಿಯೂ ಯಾರು? ಅತ್ಯಂತ ಆಘಾತಕಾರಿ ವಿಷಯವೆಂದರೆ ಅಶ್ರಫ್ ವಿರುದ್ಧ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ….

Read More

T20 World Cup 2026: ಕಾರ್ ಸಿಕ್ಕಿದ್ದು ಯಾರಿಗೆ?

ಟಿ20 ವಿಶ್ವಕಪ್ ಮುಕ್ತಾಯಗೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ನ್ಯೂಝಿಲೆಂಡ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇತ್ತ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ 27.56 ಕೋಟಿ ರೂ. ಬಹುಮಾನ ಮೊತ್ತ ಸಿಕ್ಕರೆ, ಅತ್ತ ನ್ಯೂಝಿಲೆಂಡ್​ಗೆ 14.70 ಕೋಟಿ ರೂ. ಲಭಿಸಿದೆ. ಇನ್ನು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸಂಜು ಸ್ಯಾಮ್ಸನ್​ ಪಾಲಾದರೆ, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಜಸ್​ಪ್ರೀತ್ ಬುಮ್ರಾ ಪಡೆದಿದ್ದರು. ಇದರ ಬೆನ್ನಲ್ಲೇ ಟಿ20 ವಿಶ್ವಕಪ್ ಪಂದ್ಯದ ವೇಳೆ…

Read More

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, ಮಾರ್ಚ್ 13: ಬೆಂಗಳೂರಿನ (Bangalore) ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು…

Read More

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಬೆಂಗಳೂರು, ಜೂನ್ 03):  ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ…

Read More

ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ಹುಲಿ, ಇಲ್ಲಿದೆ ಭಯಾನಕ ವಿಡಿಯೋ

ಶಿವಮೊಗ್ಗ, (ಏಪ್ರಿಲ್ 12): ಹುಲಿ (Tiger) ಪ್ರವಾಸಿಗರ (Tourists) ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿದ್ದಾರೆ. ಶಿವಮೊಗ್ಗದ (Shivamogga) ಹುಲಿ ಮತ್ತು ಸಿಂಹಧಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.  ಅಕಸ್ಮಾತ್ ಕೈ ಬೆರಳು ಏನಾದರೂ ಇಟ್ಟಿದ್ದರೆ ಅನಾಹುತ ಆಗಿರೋದು. ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಈ ಆರೋಗ್ಯ ಸಮಸ್ಯೆ ಇರುವವರು ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ವಾಕಿಂಗ್ ಹೋಗಬಾರದು! – Kannada News | Protect Your Heart: Avoid Early Morning Walks in Winter

ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಅನಿವಾರ್ಯವಾಗುತ್ತದೆ. ಸ್ವಲ್ಪ ನಿರ್ಲಕ್ಷ್ಯ ಮಾಡಿದರೂ ಕೂಡ ಜೀವಕ್ಕೆ ಅಪಾಯ ಉಂಟುಮಾಡಬಹುದು. ಅದಲ್ಲದೆ ಚಳಿಗಾಲದಲ್ಲಿ ಬೆಳಗಿನ ನಡಿಗೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈ ಅಭ್ಯಾಸ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು ಎಂದರೆ ನಂಬುತ್ತೀರಾ.. ಹೌದು, ಮಾಲಿನ್ಯ, ಮಂಜು ಮತ್ತು ಚಳಿ ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಬೆಳಿಗ್ಗೆ ವಾಕಿಂಗ್ (Walk) ಹೋಗುವುದು ಅತ್ಯಂತ ಅಪಾಯಕಾರಿ ಎಂದು ಆರೋಗ್ಯ…

Read More

ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says

ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ…

Read More

ಕಾಂಗರೂಗಳನ್ನು ಅವರ ನೆಲದಲ್ಲಿ ಮಣಿಸಿ ಭಾರತದ ದಾಖಲೆ ಸರಿಗಟ್ಟಿದ ಇಂಗ್ಲೆಂಡ್‌

ಆಶಸ್ ಸರಣಿಯಲ್ಲಿ ಸತತ 3 ಪಂದ್ಯಗಳನ್ನು ಸೋತು, ಸರಣಿಯನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ ತಂಡ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸೋಲಿನ ಸರಣಿಯನ್ನು ಅಂತ್ಯಗೊಳಿಸಿದೆ. ಆತಿಥೇಯ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌, ಕಾಂಗರೂಗಳ ನಾಡಲ್ಲಿ 15 ವರ್ಷಗಳ ನಂತರ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಇಂಗ್ಲೆಂಡ್ 2011 ರಲ್ಲಿ ನಡೆದ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾವನ್ನು ಅವರದ್ದೇ ನೆಲದಲ್ಲಿ ಮಣಿಸಿತ್ತು. ಈ ಗೆಲುವಿನೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ಪಟ್ಟಿಯಲ್ಲಿ ಇಂಗ್ಲೆಂಡ್…

Read More

Video: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಹಲವರು ಮೃತಪಟ್ಟಿರುವ ಶಂಕೆ – Kannada News | Major Quarry Blast in Odisha’s Dhenkanal Triggers Emergency Response

ಧೆಂಕನಲ್, ಜನವರಿ 04: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲ್ಲು ಕ್ವಾರಿಯಲ್ಲಿ ಬಂಡೆಗಳ ದೊಡ್ಡ ಭಾಗ ಕುಸಿದು ಹಲವಾರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗೋಪಾಲಪುರ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕಲ್ಲುಗಳನ್ನು ಕೊರೆಯುತ್ತಿರುವಾಗ ಘಟನೆ ಸಂಭವಿಸಿದೆ.ಸ್ಫೋಟದಿಂದಾಗಿ ಬಂಡೆಗಳು ಕುಸಿದು ಬಿದ್ದಿವೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ದೊಡ್ಡ ಕಲ್ಲುಗಳ ಕೆಳಗೆ ಎರಡರಿಂದ ನಾಲ್ಕು ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More