‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್ – Kannada News | BJP Victory Celebration in Mangaluru: MLA Vedavyas Kamath Prepares and Distributes Churumuri as Party Wins Big
ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ…