Headlines

Video: ಲಿಫ್ಟ್​ನಲ್ಲಿ ಕ್ಲೋಸ್ ಬಟನ್ ಒತ್ತಿ, ಏನೋ ಮರೆತೆ ಎಂದು ಆಚೆ ಹೋದ ತಾಯಿ, ಲಿಫ್ಟ್​ ಒಳಗೆ ಸಿಲುಕಿದ ಬಾಲಕಿ

ತಾಯಿ ಮಗಳಿಬ್ಬರು ಲಿಫ್ಟ್​ ಒಳಗೆ ಪ್ರವೇಶಿಸಿದ್ದಾರೆ, ಕ್ಲೋಸ್ ಬಟನ್ ಒತ್ತಿದ್ದಾರೆ, ಆ ಸಮಯಕ್ಕೆ ಸರಿಯಾಗಿ ಮಹಿಳೆ ಏನೋ ಮರೆತು ಹೋಗಿದ್ದೀನೆಂದು  ಲಿಪ್ಟ್​​ನಿಂದ ಆಚೆ ಹೋಗಿದ್ದಾಳೆ. ಆ ಬಾಲಕಿ ಲಿಫ್ಟ್​ ಒಳಗೆ ಇರುವ ಸಮಯದಲ್ಲಿ ಬಾಗಿಲು ಮುಚ್ಚಿದೆ. ಆಗ ಬಾಲಕಿ ಗಾಬರಿಗೊಂಡು ಅಳುವುದರ ಜತೆಗೆ ಲಿಫ್ಟ್​ ಬಟನ್ ಪ್ರೆಸ್ ಮಾಡುತ್ತಿತ್ತು. ಒಮ್ಮೆ ಲಿಫ್ಟ್​ ಬಾಗಿಲು ತೆರೆಯಿತು ಆದರೆ ಅದು ತನ್ನ ಫ್ಲೋರ್ ಅಲ್ಲ ಎಂಬ ಅರಿವು ಮಗುವಿಗಿದ್ದ ಕಾರಣ ಅದು ಹೊರಗೆ ಹೋಗಲಿಲ್ಲ, ಅಂತಿಮವಾಗಿ ತಾಯಿ ಇದ್ದ ಫ್ಲೋರ್​​ಗೆ…

Read More

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears

ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…

Read More

ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ – Kannada News | PM Narendra Modi’s First Decisions From Seva Teerth Office Farmers, Women, youth welfare on focus

ನವದೆಹಲಿ, ಫೆಬ್ರವರಿ 13: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teerth) ತಮ್ಮ ಮೊದಲ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಸಹಿ ಹಾಕಿದ 4 ನಿರ್ಧಾರಗಳು ರೈತರು, ಮಹಿಳೆಯರು, ಯುವಕರ ಮೇಲೆ ಕೇಂದ್ರೀಕೃತವಾಗಿದೆ. ಇಂದು ಮೋದಿ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು, ಲಖಪತಿ ದೀದಿಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಿದರು ಮತ್ತು ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ಹೆಚ್ಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ…

Read More

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಸ್ಫೋಟ ನಡೆದಿದ್ದು ಹೇಗೆ? – Kannada News | Suicide Bomb Blast Near Mosque In Pakistans Capital Islamabad

ಇಸ್ಲಮಾಬಾದ್, ಫೆಬ್ರವರಿ 6: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ (Bomb Blast) 24ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಶೆಹಜಾದ್ ಟೌನ್ ಪ್ರದೇಶದಲ್ಲಿರುವ ಶಿಯಾ ಮಸೀದಿ ತರ್ಲೈ ಇಮಾಮ್‌ಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿಯೇ ಈ ದಾಳಿ ನಡೆದಿದೆ. ತಕ್ಷಣ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು….

Read More

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಆರೋಗ್ಯದ ಹಾಳಾಗದಂತೆ ಕಾಳಜಿ ವಹಿಸುವುದು ಎಂದರೆ ಕೇವಲ ಔಷಧಿಗಳನ್ನು ತೆಗೆದುಕೊಳ್ಳುವುದು ಎಂದಲ್ಲ, ಬದಲಾಗಿ ನಮ್ಮ ದೇಹಕ್ಕೆ ಏನು ಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು. ಅದರಲ್ಲಿಯೂ ವಿಟಮಿನ್ ಮಾತ್ರೆಗಳ ಅತಿಯಾದ ಬಳಕೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಅಷ್ಟೇ ಅಲ್ಲ, ಆಧುನಿಕ ಜೀವನಶೈಲಿಯಲ್ಲಿ ನಿದ್ರೆ (Sleep) ಮತ್ತು ದಂತದ ಆರೋಗ್ಯದ ಬಗ್ಗೆ ಹೆಚ್ಚಿನವರು ನಿರ್ಲಕ್ಷಿಸುತ್ತಾರೆ. ನಿದ್ರೆ ಸರಿಯಾಗಿ ಆಗದಿದ್ದರೆ ಆಯಾಸವಾಗುವುದು ಸಾಮಾನ್ಯ. ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಈ ರೀತಿ ಸಮಸ್ಯೆಯನ್ನು ಹೆಚ್ಚಾಗಿ ಕಂಡುಬರುತ್ತದೆ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು,…

Read More

SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis

2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ….

Read More

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ – Kannada News | Indian Railways hikes fares for long distance travel, revised rates from Dec 26th

ನವದೆಹಲಿ, ಡಿಸೆಂಬರ್ 21: ರೈಲು ಪ್ರಯಾಣ ಮುಂದಿನ ದಿನಗಳಲ್ಲಿ ತುಸು ದುಬಾರಿಯಾಗಲಿದೆ. ರೈಲು ಪ್ರಯಾಣ ಟಿಕೆಟ್ ದರಗಳಲ್ಲಿ ಅಲ್ಪ ಏರಿಕೆ ಮಾಡಲು ಭಾರತೀಯ ರೈಲ್ವೇಸ್ (Indian Railways) ನಿರ್ಧರಿಸಿದೆ. ದೂರ ಪ್ರಯಾಣದ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಸಬರ್ಬನ್ ರೈಲುಗಳ ದರಗಳಲ್ಲಿ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 26ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ವರದಿ ಪ್ರಕಾರ 215 ಕಿಮೀ ದೂರದವರೆಗಿನ ಜನರಲ್ ಕ್ಲಾಸ್ ಕಂಪಾರ್ಟ್ಮೆಂಟ್​ಗಳ ಟಿಕೆಟ್ ಬೆಲೆಗಳಲ್ಲಿ ಬದಲಾವಣೆ ಇರುವುದಿಲ್ಲ. ಅದಕ್ಕೂ ಹೆಚ್ಚಿನ ದೂರದ ಪ್ರಯಾಣವಾದರೆ, 215 ಕಿಮೀ…

Read More

‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ – Kannada News

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈ ಸಿನಿಮಾ ಬಗ್ಗೆ ಯಾರೇ ಅಪ್​​ಡೇಟ್ ಕೊಟ್ಟರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಯೋಗರಾಜ್ ಭಟ್ ಮಾತನಾಡಿದ್ದಾರೆ. ಈ ಚಿತ್ರದ ‘ತಬಾಹಿ..’ ಹಾಡಿಗೆ ಸಾಹಿತ್ಯ ಬರೆದಿದ್ದು ಯೋಗರಾಜ್ ಭಟ್ ಅವರೇ. ಈಗ ಸಿನಿಮಾದ ಹಾಡುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೀರ್ತಿ ಇಎನ್​ಟಿ ಕ್ಲೀನಿಕ್ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್​ ಭಟ್ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್…

Read More

Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection

ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…

Read More

NEET-UG opportunities: ವೈದ್ಯಕೀಯ ಆಕಾಂಕ್ಷಿಗಳಿಗೆ ಗುಡ್​ ನ್ಯೂಸ್​​; 11,000ಕ್ಕೂ ಹೆಚ್ಚು MBBS ಸೀಟುಗಳ ಭರ್ಜರಿ ಹೆಚ್ಚಳ!

ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಬಾರಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಬರೆಯುವ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ತನ್ನ ವೆಬ್‌ಸೈಟ್‌ನಲ್ಲಿ ನೀಡಿರುವ ಅಧಿಕೃತ ಮಾಹಿತಿಯಂತೆ, 2026ರ ಶೈಕ್ಷಣಿಕ ವರ್ಷದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸರಿಸುಮಾರು 11,000ಕ್ಕೂ ಹೆಚ್ಚು ಹೊಸ ಸೀಟುಗಳು ಸೇರ್ಪಡೆಯಾಗಿವೆ. ಈ ಮಹತ್ವದ ನಿರ್ಧಾರವನ್ನು…

Read More