Headlines

ಅಡ್ಡಮತದಾನ: ಬಿಜೆಪಿಯ ಧರ್ಮಸ್ಥಳ ಆಣೆ ಪ್ರಮಾಣವನ್ನು ಖಂಡತುಂಡವಾಗಿ ಖಂಡಿಸಿದ ಸ್ವಪಕ್ಷದ ಶಾಸಕ – Kannada News | BJP MLA Suresh Kumar opposes his Party decision go Dharmasthala temple to identify cross voters

ಬೆಂಗಳೂರು, (ಜೂನ್ 21): ಮಿತ್ರ ಪಕ್ಷಗಳಾದ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಶಾಸಕರು ವಿಧಾನಪರಿಷತ್ ಚುನಾವಣೆಯಲ್ಲಿ (MLC Elections) ಅಡ್ಡಮತದಾನ (Cross Voting)  ಮಾಡಿದ್ದಾರೆ. ಎರಡೂ ಪಕ್ಷಗಳಿಂದ ಬರೋಬ್ಬರಿ 11 ಮತಗಳು ಕಾಂಗ್ರೆಸ್​​​ಗೆ ಹೋಗಿದ್ದು, ಇದು ಆಯಾ ಪಕ್ಷಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಈ ಅಡ್ಡಮತದಾನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅಡ್ಡಮತದಾನ ಮಾಡುವವರ ಪತ್ತೆಗೆ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಅಡ್ಡಮತದಾನ ಮಾಡಿದವರು ಯಾರು ಎನ್ನುವುದು ಸುಳಿವು ಸಿಕ್ಕಿಲ್ಲ. ಹೀಗಾಗಿ ಆಣೆ ಪ್ರಮಾಣದ…

Read More

ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು – Kannada News | Indian Coffee exports register new milestone of 2 billion USD, as Karnataka has most of country’s coffee production

ಬೆಂಗಳೂರು, ಜನವರಿ 8: ಭಾರತದ ಕಾಫಿ ರಫ್ತು (coffee exports) ಕಳೆದ ವರ್ಷ (2025) ಹೊಸ ಮೈಲಿಗಲ್ಲು ಮುಟ್ಟಿದೆ. ವರದಿಗಳ ಪ್ರಕಾರ 2025ರಲ್ಲಿ ಭಾರತದ ಒಟ್ಟೂ ಕಾಫಿ ರಫ್ತು ಎರಡು ಬಿಲಿಯನ್ ಡಾಲರ್ ಆಗಿದೆ. ಭಾರತದ ಕಾಫಿಗೆ ಜಾಗತಿಕವಾಗಿ ಬಹಳ ಬೇಡಿಕೆ ಇದೆ. ಶೇ. 15ರಷ್ಟು ಸಿಎಜಿಆರ್​ನಲ್ಲಿ ರಫ್ತು ಬೆಳೆಯುತ್ತಿದೆ. 2024-25ರಲ್ಲಿ ಭಾರತದಲ್ಲಿ ಉತ್ಪಾದನೆಯಾದ ಕಾಫಿ 3.6 ಲಕ್ಷ ಟನ್​ಗಳಷ್ಟಿದೆ. 2025-26ರಲ್ಲಿ ಇದು 4 ಲಕ್ಷ ಟನ್ ದಾಟುವ ನಿರೀಕ್ಷೆ ಇದೆ. ಅತಿ ಹೆಚ್ಚು ಕಾಫಿ ಉತ್ಪಾದಿಸುವ…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 2.1 ಕೋಟಿ ದೋಖಾ: ವಂಚಕರ ಮಾತು ನಂಬಿ ಹಣ ಕೊಟ್ಟು ಕೆಟ್ಟ 78 ವರ್ಷದ ಮಹಿಳೆ! – Kannada News | Bengaluru Woman Duped of 2.1 Crore in Digital Arrest Scam

ಬೆಂಗಳೂರು, ಮೇ 07: ಡಿಜಿಟಲ್​​ ಅರೆಸ್ಟ್​​ ಹೆಸರಿನಲ್ಲಿ 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ ಏಪ್ರಿಲ್ 13ರಂದು ವಾಟ್ಸಾಪ್ ಕರೆ ಮಾಡಿದ್ದ ಆರೋಪಿ, ಮಹಿಳೆಯ ಹೆಸರಿನ ಡೆಬಿಟ್ ಕಾರ್ಡ್​​ನ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ಸದಸ್ಯನೊಬ್ಬ ಬಳಸುತ್ತಿದ್ದಾನೆ ಎಂದು ಬೆದರಿಸಿದ್ದ. ಅಲ್ಲದೆ ತನ್ನನ್ನು ಎನ್‌ಐಎ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಬೆಂಗಳೂರಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಕೇಸ್​​ ಬೆಳಕಿಗೆ ಎನ್‌ಐಎ…

Read More

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ – Kannada News

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗರಬಾವಿ ನಿವಾಸಿಗಳಾದ ದಂಪತಿ ಶಬ್ರಾಜ್ (28) ಮತ್ತು ಶಬ್ರೀನ್ (24) ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಗ್ಯಾಸ್ ತುಂಬಿದ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ದಂಪತಿ ಗೊರಗುಂಟೆಪಾಳ್ಯ ಸಿಗ್ನಲ್ ದಾಟಿ ಯಶವಂತಪುರ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗ್ಯಾಸ್ ಲಾರಿ ಚಾಲಕ ಬೊಮ್ಮರಾಜೇಗೌಡ (60) ತನಗೆ ಬ್ರೇಕ್ ಹಿಡಿಯಲಿಲ್ಲ ಎಂದು…

Read More

Viral: ಪ್ರಿಯಕರನಿಗೆ ಗಿಫ್ಟ್ ಕೊಡಲು 2ಲಕ್ಷ ರೂ. ಮೌಲ್ಯದ ವಾಚ್ ಕದ್ದ ಯುವತಿ ಅರೆಸ್ಟ್! – Kannada News | Hyderabad Watch Theft: Girlfriend Steals Rs 2 Lakh Tissot for Boyfriend, Arrested

ಹೈದರಾಬಾದ್: ಪ್ರೀತಿಗಾಗಿ ಏನನ್ನಾದರೂ ಮಾಡಲು ಸಿದ್ಧ ಎನ್ನುವ ಮಾತಿದೆ, ಆದರೆ ಇಲ್ಲೊಬ್ಬಳು ಯುವತಿ ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡಲು ಹೋಗಿ ಅರೆಸ್ಟ್ ಆಗಿದ್ದಾಳೆ. ನಗರದ ಜುಬಿಲಿ ಹಿಲ್ಸ್‌ನಲ್ಲಿರುವ ಐಷಾರಾಮಿ ಶೋರೂಮ್‌ನಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ವಾಚ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 26 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿ ಯುವತಿ ಜುಬಿಲಿ ಹಿಲ್ಸ್‌ನಲ್ಲಿರುವ ಪ್ರತಿಷ್ಠಿತ ವಾಚ್ ಶೋರೂಮ್‌ಗೆ ಗ್ರಾಹಕಿಯಂತೆ ಎಂಟ್ರಿ ಕೊಟ್ಟಿದ್ದಾಳೆ. ತನಗೆ ಒಳ್ಳೆಯ ವಾಚ್‌ಗಳನ್ನು…

Read More

ಮೆಷೀನ್​ಗಿಂತ ಮನುಷ್ಯರೇ ವಾಸಿ; ಎಐ ಕಾರಣ ನೀಡಿ ಮನೆಗೆ ಕಳುಹಿಸಿದ್ದ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಂಡ ದೊಡ್ಡ ಕಂಪನಿಗಳು – Kannada News | Automation not matching humans, Companies realizing the fact, starts rehiring people they sacked

ನವದೆಹಲಿ, ಜುಲೈ 3: ಎಐ ಹೈಪ್ ವಿಪರೀತವಾಗಿ ಹೆಚ್ಚುತ್ತಿದೆ. ಕೃತಕ ಬುದ್ಧಿಮತ್ತೆಯ ಮಾದರಿಗಳನ್ನು ಅಳವಡಿಸಿ, ಇಡೀ ಕಂಪನಿ ಕೆಲಸವನನ್ನು ಆಟೊಮೇಶನ್ ಮಾಡಿ ಯಂತ್ರದ ಶಕ್ತಿಗೆ ಒಪ್ಪಿಸುವ ದೊಡ್ಡ ಕನಸು ಕಾರ್ಪೊರೇಟ್ ಜಗತ್ತಿನಲ್ಲಿ ಮನೆ ಮಾಡುತ್ತಿದೆ. ಮನುಷ್ಯ ಕಾರ್ಮಿಕರೆಲ್ಲರ ಕೆಲಸಗಳನ್ನು ಯಂತ್ರಗಳೇ ಮಾಡಿಬಿಡಬಲ್ಲುವು ಎಂಬ ನಂಬಿಕೆಯಿಂದ ಅನೇಕ ಕಾರ್ಪೊರೇಟ್ ಕಂಪನಿಗಳು ಲೇಆಫ್ ಮೇಲೆ ಲೇ ಆಫ್ ಮಾಡುತ್ತಲೇ ಇವೆ. ಈ ಮಧ್ಯೆ, ಯಂತ್ರಗಳಿಗಿಂತ ಮನುಷ್ಯ ಕಾರ್ಮಿಕರೇ ಎಷ್ಟೋ ವಾಸಿ ಎಂದು ಜ್ಞಾನೋದಯ ಹೊಂದುತ್ತಿರುವ ಕಂಪನಿಗಳು ಒಂದೊಂದಾಗಿ ಹೆಚ್ಚುತ್ತಿವೆ. ಸಿಎನ್​ಬಿಸಿ…

Read More

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಘೋರ ದುರಂತ: ಒಬ್ರನ್ನ ಹಿಡಿಯಲು ಹೋಗಿ ಮೂವರು ದುರಂತ ಸಾವು

ವಿಜಯಪುರ, ಏಪ್ರಿಲ್​ 08: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ (death) ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು ಅಬ್ದುಲ್ ಖುದ್ದೂಸ್(35) ಮೃತರು. ಸದ್ಯ ಕೆರೆಯಿಂದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ…

Read More

ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ತುಮಕೂರು, (ಮೇ 01): “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು (siddaganga shree) ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿಯಾಗಿದ್ದಾರೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ಸ್ಮರಿಸಿದರು. ತುಮಕೂರಿನಲ್ಲಿ (Tumakuru) ಇಂದು (ಮೇ 01) ಶ್ರೀ ಶಿವಕುಮಾರ ಮಹಾಸ್ವಾಮಿಗಳ (Sri Shivakumar Swamiji) 119ನೇ ಜಯಂತ್ಯುತ್ಸವದಲ್ಲಿ ನುಡಿ ನಮನ ಸಲ್ಲಿಸುತ್ತಾ, ಕೇಂದ್ರ ಸರ್ಕಾರದಲ್ಲಿ ನಾವಿಂದು ಅನುಷ್ಠಾನಕ್ಕೆ ತರುತ್ತಿರುವ ಅನೇಕ ಜನಪರ ಯೋಜನೆಗಳಿಗೆ ಈ ಮಠದ ದಾಸೋಹ…

Read More

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ – Kannada News

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅವುಗಳಲ್ಲಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ (Constipation) ಸಮಸ್ಯೆಗಳು ಕೂಡ ಒಂದು. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಉಷ್ಣತೆ ಹೆಚ್ಚಿದ್ದಾಗ ದೇಹದಲ್ಲಿ ನೀರಿನ ಕೊರತೆ ಉಂಟಾಗಿ ಮಲ ವಿಸರ್ಜನೆ ಕಷ್ಟಕರವಾಗಬಹುದು. ಇದರ ಪರಿಣಾಮವಾಗಿ ದೇಹದಲ್ಲಿ ದೌರ್ಬಲ್ಯ, ಅಸ್ವಸ್ಥತೆ ಮತ್ತು ದಣಿವು ಕಾಣಿಸಿಕೊಳ್ಳಬಹುದು. ತಜ್ಞರ ಪ್ರಕಾರ, ದೇಹವು ಹೆಚ್ಚು ಬೆವರುವವರು ಸಾಕಷ್ಟು ನೀರು ಕುಡಿಯದಿದ್ದರೆ ದೇಹವು ತನ್ನಲ್ಲಿರುವ ನೀರನ್ನೇ ಹೀರಿಕೊಳ್ಳುತ್ತದೆ….

Read More

ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ! – Kannada News | Bakrid 2026: Heavy Demand at Chikkaballapur’s Peresandra Sheep Market, Traders Flock from Neighboring States

ಚಿಕ್ಕಬಳ್ಳಾಪುರ, ಮೇ 25: ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯಾದ್ಯಂತ ಕುರಿ, ಮೇಕೆ ಹಾಗೂ ಕೋಳಿಗಳ ಖರೀದಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪೆರೆಸಂದ್ರ ಕುರಿ ಸಂತೆಯಲ್ಲಿ ವರ್ತಕರು ಕುರಿ, ಮೇಕೆ ಖರೀದಿಗೆ ಮುಗಿಬಿದ್ದಿದ್ದಾರೆ. ಈ ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ತಮಿಳುನಾಡು ಮತ್ತು ಕೇರಳದಿಂದಲೂ ವರ್ತಕರು ಆಗಮಿಸುತ್ತಿದ್ದಾರೆ. ಮಾರಾಟಕ್ಕೆ ಸುಮಾರು 40 ಸಾವಿರಕ್ಕೂ ಹೆಚ್ಚು ಕುರಿಗಳು ಆಗಮಿಸಿದ್ದು, ಪ್ರಸ್ತುತ 25 ಸಾವಿರದಿಂದ 30 ಸಾವಿರಕ್ಕೂ ಹೆಚ್ಚು ಕುರಿಗಳು ಮಾರಾಟಕ್ಕೆ ಲಭ್ಯವಿವೆ….

Read More