Headlines

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು…

Read More

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More

ಚ್ಯಾಟ್ ಜಿಪಿಟಿಯಲ್ಲಿ ಕೇಳಬಾರದ ಒಂದು ಪ್ರಶ್ನೆ ಯಾವುದು? ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಉತ್ತರ ಕೇಳಿ – Kannada News | Sam Altman speaks of AI in India, mistakes of corporates, effect on job market and other things

ನವದೆಹಲಿ, ಜೂನ್ 23: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಂದ ಬಳಿಕ ಜನರಿಗೆ ಮಾತ್ರವಲ್ಲ ಉದ್ದಿಮೆಗಳಿಗೂ ಗೊಂದಲ ಮನೆ ಮಾಡಿದೆ. ಎಐ ಹೇಗೆ ಬಳಸಬೇಕು, ಎಐನ ಆಳ ಅಗಲ ಏನು ಇವೆಲ್ಲವನ್ನೂ ಜಗತ್ತಿನ ಹೆಚ್ಚಿನ ಜನರು ಮೂಕ ಪ್ರೇಕ್ಷಕರಂತೆ ನೋಡುವಂತಾಗಿದೆ. ಕೆಲವೇ ವರ್ಷಗಳ ಹಿಂದೆ ಭಾರತದ ಕಾರ್ಪೊರೇಟ್ ದಿಗ್ಗಜರೊಂದಿಗೆ ಮಾತನಾಡುತ್ತಿದ್ದಾಗ ಓಪನ್​ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಅವರು, ಭಾರತವು ಸ್ವಂತವಾಗಿ ಎಐ ಮಾಡಲ್ ನಿರ್ಮಿಸುವುದು ಸಾಧ್ಯವಿಲ್ಲ ಎಂಬರ್ಥದಲ್ಲಿ ಹೇಳಿದ್ದರು. ಅದು ದೊಡ್ಡ ಸುದ್ದಿಯಾಗಿತ್ತು. ಚೀನಾ ದೇಶದ ಒಂದು…

Read More

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to become mentally strong

ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು? ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು…

Read More

ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟು ವರ್ಷ…

Read More

ಮತ್ತೊಂದು ಮೆಟ್ಟಿಲೇರಿದ ಶ್ರೀಲೀಲಾ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ – Kannada News | Sreeleela acting with Dhanush in his next movie

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಇದೀಗ ಪರ ಭಾಷೆಯಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಶ್ರೀಲೀಲಾ ಅಲ್ಲಿ ಬಹು ಕಡಿಮೆ ಅವಧಿಯಲ್ಲೇ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿದ ಶ್ರೀಲೀಲಾಗೆ ಅಲ್ಲಿ ಅವರ ಮೊದಲ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಬಹಳ ಡಿಮ್ಯಾಂಡ್ ಏರ್ಪಟ್ಟಿದೆ. ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ. ವೃಷಭ ರಾಶಿ: ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು…

Read More

Bengaluru Air Quality: ಬೆಂಗಳೂರಿನಲ್ಲಿ ಮಾಲಿನ್ಯ ಮುಕ್ತ ಗಾಳಿ; ನಿಮ್ಮ ಏರಿಯಾದಲ್ಲಿ ವಾಯು ಗುಣಮಟ್ಟ ಹೇಗಿದೆ? – Kannada News | Karnataka AQI Update: Bengaluru Air Quality Improves to ‘Good’ Category on June 28

ನಿಮ್ಮ ಏರಿಯಾದಲ್ಲಿ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರು, ಜೂನ್ 28: ರಾಜ್ಯದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಮುಂಗಾರು ಮಳೆಯ ಹಿನ್ನೆಲೆಯಲ್ಲಿ, ಇಂದು (ಜೂನ್ 28) ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕವು (AQI) ಬಹುತೇಕ ಜಿಲ್ಲೆಗಳಲ್ಲಿ ಸಾರ್ವಜನಿಕರ ಆರೋಗ್ಯಕ್ಕೆ ಪೂರಕವಾಗಿದೆ. ಬೆಂಗಳೂರಿನ ಇಂದಿನ AQI ಮಟ್ಟ ಮತ್ತು ಪರಿಸ್ಥಿತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು ಅತ್ಯಂತ ತೃಪ್ತಿಕರವಾಗಿದೆ. ಇಂದಿನ ಅಧಿಕೃತ ದತ್ತಾಂಶಗಳ ಪ್ರಕಾರ, ಬೆಂಗಳೂರಿನ ಸರಾಸರಿ…

Read More

New Year’s Eve: 2025ಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸುವ ವಿಶೇಷ ಡೂಡಲ್ ಹಂಚಿಕೊಂಡ ಗೂಗಲ್ – Kannada News | New Year’s Eve: Google shares doodle to celebrate last day of 2025

2025 ಕ್ಕೆ ವಿದಾಯ ಹೇಳುವ ದಿನ ಬಂದೇ ಬಿಟ್ಟಿತ್ತು. 2025 ಕ್ಕೆ ಗುಡ್ ಬೈ ಹೇಳಲು ಇನ್ನೇನು ಕೆಲವೇ ಕೆಲವು ಗಂಟೆಗಳಷ್ಟೇ ಬಾಕಿಯಿವೆ. ಈಗಾಗಲೇ ಹೊಸ ವರ್ಷವನ್ನು (New year) ಬರಮಾಡಿಕೊಳ್ಳಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.​ ಒಂದು ಕಡೆ ಹೊಸ ವರ್ಷ 2026ನ್ನು ಬರ ಮಾಡಿಕೊಳ್ಳುವ ಸಂತಸದ ಸಮಯವನ್ನು ಗೂಗಲ್‌ ಡೂಡಲ್‌ನ್ನು(Google doodle) ವಿಭಿನ್ನವಾಗಿ ರೂಪಿಸಿದೆ. ಇಂದಿನ ಗೂಗಲ್ ಡೂಡಲ್ ವಿಶೇಷತೆಯೇನು? ಡೂಡಲ್ ಹೊಸ ವರ್ಷವನ್ನು ಪ್ರಾರಂಭಿಸಲು ಹೊಸ ಹುರುಪನ್ನು ನೀಡುತ್ತಿದೆ. ಇಂದು, ತನ್ನ ಗೂಗಲ್ ಡೂಡಲ್…

Read More